ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಟರ ಸಂಘದಿಂದ ೧೨ ಲಕ್ಷ ವಿದ್ಯಾರ್ಥಿ ವೇತನ ವಿತರಣೆ: ಪ್ರತಿಭಾ ಪುರಸ್ಕಾರ
ಬಂಟರ ಸಂಘದ ವತಿಯಿಂದ ಪಂಚರತ್ನ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಯಿತು.
ಬಸ್ ಡಿಕ್ಕಿಯಾಗಿ ಇಬ್ಬರು ಗಂಭಿರ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಬಸ್ಗೆ ಹಾನಿ
ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಪ್ರಿಯದರ್ಶಿನಿ ಸೊಸೈಟಿ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಸಭೆ
ಮೂಲ್ಕಿ ಸೀಮೆಯ ಒಂಭತ್ತು ಮಾಗಣೆಯ ಮೂಲ್ಕಿ ಸೀಮೆ ಅರಸು ಕಂಬಳವು ಡಿ. 22ರಂದು ನಡೆಯಲಿದ್ದು ಪೂರ್ವಭಾವಿಯಾಗಿ ಕಂಬಳ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕೊಲ್ನಾಡು ಗುತ್ತು ಅವರ ನೇತೃತ್ವದಲ್ಲಿ ಮೂಲ್ಕಿಯ ಹೋಟೆಲ್ ಆದಿಧನ್ ಸಭಾಂಗಣದಲ್ಲಿ ನಡೆಯಿತು.
ಪಣಪಿಲ ಕಂಬಳ ಸಂಪನ್ನ: 165 ಜೊತೆ ಕೋಣಗಳು ಭಾಗಿ
15ನೇ ವರ್ಷದ ಪಣಪಿಲ ಜಯ ವಿಜಯ ಜೋಡುಕರೆ ಕಂಬಳವು ಪೂರ್ವ ನಿರ್ಧರಿತ 24 ತಾಸುಗಳ ಒಳಗಾಗಿ ಮುಗಿಯುವ ಮೂಲಕ ಈ ಋತುವಿನ ಮೊದಲ ಕಂಬಳ ನಿಯಮಬದ್ಧವಾಗಿ ನಡೆದಿದೆ. ಕಂಬಳದಲ್ಲಿ ಒಟ್ಟು 165 ಜೊತೆ ಕೋಣಗಳು ಕಣದಲ್ಲಿದ್ದವು.
೧೫ರಂದು ಪುತ್ತೂರಿನಲ್ಲಿ ಶ್ರೀರಾಮನಾಮ ತಾರಕಹವನ ಪೂರ್ವಕ ‘ಶ್ರೀ ಹನುಮಯಾಗ’
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ ೧೭ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ರಾಮನಾಮ ತಾರಕ ಹವನ ಪೂರ್ವಕ ‘ಶ್ರೀ ಹನುಮಯಾಗ’ ನಡೆಯಲಿದೆ.
ಪಜೀರು ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ
ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ವತಿಯಿಂದ ಪಜೀರಿನ ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ ಭಾನುವಾರ ನಡೆಯಿತು.
ಇಳಂತಿಲದ ಶ್ರೀ ಕೇಶವ ಶಿಶು ಮಂದಿರದ ಉದ್ಘಾಟನೆ
ಇಳಂತಿಲದ ಶ್ರೀ ಕೇಶವ ಶಿಶು ಮಂದಿರ ಉದ್ಘಾಟನೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು.
ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.
ಉಪ್ಪಿನಂಗಡಿ: ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟನೆ
ಇಳಂತಿಲ ಗ್ರಾಮದ ಅಂಡೆತ್ತಡ್ಕ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14ನೇ ಕನ್ನಡ ಹಬ್ಬ ಕಾರ್ಯಕ್ರಮ ನಡೆಯಿತು.
< previous
1
...
304
305
306
307
308
309
310
311
312
...
671
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ