• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಡುಗೋಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಹಾಯ ಹಸ್ತ ನಡುಗೋಡು ಹೆಸರಿನಲ್ಲಿ ಯೋಜನೆ ಪ್ರಾರಂಭಿಸಿದ್ದು ಇದರ ಉದ್ಘಾಟನೆಯನ್ನು ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಕಟೀಲು ದುರ್ಗಾಮಕ್ಕಳ ಮೇಳದ ಕಲಾಪರ್ವ ಸಂಪನ್ನ
ಮಕ್ಕಳ ಮೇಳದ ಕಲಾವಿದರು ಹಾಗೂ ಮೇಳದ ಪ್ರಾಕ್ತನ ಕಲಾವಿದರು ಪುರುಷಾಮೃಗ, ಸುದರ್ಶನ ವಿಜಯ, ಪಟ್ಟಾಭಿಷೇಕ, ಪಾದುಕಾಪ್ರದಾನ, ಅಗ್ರಪೂಜೆ, ಕಿರಾತಾರ್ಜುನ ಪ್ರಸಂಗಗಳನ್ನು ಪ್ರದರ್ಶಿಸಿದರು.
ಹೃದಯಕ್ಕೆ ಹತ್ತಿರ ಎಂದರೆ ಕಷ್ಟಕ್ಕೆ ನೆರವಾಗುವುದು: ಪೇಜಾವರ ಶ್ರೀ
ಚಲನಚಿತ್ರ ನಟ ಡಾ.ಶ್ರೀಧರ್ ಮಾತನಾಡಿ, ಶ್ರೀರಾಮ ಸನಾತನ ದೊಡ್ಡ ಶಕ್ತಿ. ಹೃದಯವನ್ನು ಬೆಸೆಯುವ, ಅರಳಿಸುವ, ಜೋಡಿಸುವ, ಎಲ್ಲರನ್ನೂ ಸಮ್ಮಿಲಿಸುವ ಕಾರ್ಯ ಹೃದಯ ಸಮ್ಮೇಳನದ ಮೂಲಕ ಆಗಿದೆ ಎಂದರು.
ಕುಕ್ಕೆ: ೩೦೦೦ ಜನರಿಂದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ
ಕಾರ್ಯಕ್ರಮಕ್ಕೆ ಕರ್ನಾಟಕ ಮತ್ತು ಕೇರಳ ರಾಜ್ಯದಿಂದ ಯೋಗಪಟುಗಳು ಆಗಮಿಸಿದ್ದರು. ದಾವಣಗೆರೆ, ತುಮಕೂರು, ಹಾಸನ, ಕಾಸರಗೋಡು, ಚಿಕ್ಕಮಗಳೂರು, ಬೆಂಗಳೂರು, ಮೈಸೂರು, ಉಡುಪಿ, ಸುಳ್ಯ, ಮಂಗಳೂರು, ಸುರತ್ಕಲ್, ಮೂಲ್ಕಿ, ಪುತ್ತೂರು, ಬಂಟ್ವಾಳ, ವಿಟ್ಲ, ಮಂಜೇಶ್ವರ, ಪೊಳಲಿ, ಉಳ್ಳಾಲ, ಕಲ್ಲಡ್ಕ ಸೇರಿದಂತೆ ವಿವಿಧೆಡೆಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಯೋಗಪಟುಗಳು, ಸಾರ್ವಜನಿಕರೊಂದಿಗೆ ಭಾಗವಹಿಸಿ ಯೋಗ ಷಣ್ಮುಖ ನಮಸ್ಕಾರ ಮಾಡಿದರು.
ಮಕ್ಕಳಿಗೆ ಸಂಸ್ಕಾರ ಕಲಿಸಿ: ಹರಿಕೃಷ್ಣ ಪುನರೂರು
ಮಂಗಳೂರಿನ ನಾಟ್ಯಾರಾಧನಾ ಕಲಾಕೇಂದ್ರ ನೇತೃತ್ವದಲ್ಲಿ ನಾಟ್ಯಾರಾಧನಾ ತ್ರಿಂಶೋತ್ಸವ ಹಾಗೂ ವಿದ್ಯಾರ್ಥಿ ಸಮಿತಿ ವತಿಯಿಂದ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಾಟ್ಯಾರಾಧನಾ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು.
ಹೊಸ ವರ್ಷ ಹೆಸರಲ್ಲಿ ಮೊಬೈಲ್‌ ಹ್ಯಾಕ್‌: ಎಚ್ಚರಿಕೆ
ಸೈಬರ್‌ ಕ್ರೈಂ ಬಗ್ಗೆ ನಗರ ಪೊಲೀಸ್‌ ಇಲಾಖೆಯಿಂದ ನಿರಂತರವಾಗಿ 217 ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾಂಕ್‌ ಅಧಿಕಾರಿಗಳನ್ನು ಜತೆಗೂಡಿಸಿಕೊಂಡು ವಾಕಥಾನ್‌, ಜಾಥಾ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತರ ಪ್ರಕಟಣೆ ತಿಳಿಸಿದೆ.
ಸರಣಿ ರಜೆ, ವರ್ಷಾಂತ್ಯ: ಕರಾವಳಿಯಲ್ಲಿ ಜನಜಂಗುಳಿ
ಕ್ರಿಸ್‌ಮಸ್‌- ವರ್ಷಾಂತ್ಯ, ಕರಾವಳಿ ಉತ್ಸವ, ರಜಾದಿನ.. ಹೀಗೆ ಎಲ್ಲವೂ ಒಟ್ಟಾದ ಈ ಭಾನುವಾರದಂದು ಸಹಸ್ರಾರು ಪ್ರವಾಸಿಗರು ಬೀಚ್‌ಗಳ ಸೌಂದರ್ಯವನ್ನು ಸವಿದರು. ನಗರದ ಪ್ರಮುಖ ಬೀಚ್‌ಗಳಾದ ತಣ್ಣೀರುಬಾವಿ, ಪಣಂಬೂರು, ಸೋಮೇಶ್ವರ, ಸುರತ್ಕಲ್‌ನಲ್ಲಿ ಸಂಜೆ ವೇಳೆ ಕಾಲಿಡಲು ಜಾಗವಿಲ್ಲದಷ್ಟು ಜನ ಜಮಾಯಿಸಿದ್ದರು.
ಯಕ್ಷಗಾನ ಮೂಲಕ ಸತ್ ಚಿಂತನೆ ಬೆಳೆಸಲು ಸಾಧ್ಯ: ಕೊಂಡೆವೂರು ಶ್ರೀ
ಹದಿನಾರು ವರ್ಷಗಳಿಂದ ಯಕ್ಷಗಾನದ ಹಿಮ್ಮೇಳ, ಮುಮ್ಮೇಳಗಳನ್ನು ಮಕ್ಕಳಿಗೆ ಕಲಿಸಿಕೊಟ್ಟು ಯಕ್ಷಗಾನ ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತಿರುವ ಕಟೀಲಿನ ಶ್ರೀ ದುರ್ಗಾ ಮಕ್ಕಳ ಮೇಳದ ಕಲಾಪರ್ವ ಕಟೀಲಿನ ಸರಸ್ವತೀ ಸದನದಲ್ಲಿ ಭಾನುವಾರ ಸಂಪನ್ನಗೊಂಡಿತು.
ಕಲ್ಯಾಣೋತ್ಸವದಿಂದ ಧರ್ಮ, ಸಂಸ್ಕೃತಿಯ ಅನಾವರಣ: ಒಡಿಯೂರು ಸ್ವಾಮೀಜಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುವ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ನೇತೃತ್ವದಲ್ಲಿ ಮುಂದಿನ ವರ್ಷ ನೂರು ಮಂದಿಗೆ ಸಾಮೂಹಿಕ ವಿವಾಹವನ್ನು ಮಾಡುವ ಯೋಜನೆ, ಚಿಂತನೆ ನಮ್ಮ ಮುಂದಿದೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳಿದರು.
ಯುವಜನರಲ್ಲಿ ಧರ್ಮದ ಬಗ್ಗೆ ಅರಿವು ಅಗತ್ಯ: ಗಣೇಶ್‌ ಭಟ್‌
ಮೂರುಕಾವೇರಿ ಮಹಮ್ಮಾಯಿ ದೇವಸ್ಥಾನದ ದರ್ಶನ ಪಾತ್ರಿ ಕೃಷ್ಣ ಪಾತ್ರಿ, ಭಜನಾ ಶಿಕ್ಷಕ ಅಶೋಕ್ ನಾಯಕ್ ಕಳಸ ಬೈಲ್, ದಾನಿಗಳಾದ ಪ್ರಭಾಕರ ಬಂಗೇರ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 722
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved