• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್‌ಪರ್ಟ್‌ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಒತ್ತಡ ನಿವಾರಣೆಯ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಕುಳದ ಡಾ. ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆ ಅಗತ್ಯ: ಪ್ರೊ.ಪಿ.ಎಲ್.ಧರ್ಮ
ಮಂಗಳೂರು ವಿವಿಯ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ವಿವಿ ಕಾಲೇಜಿನ ಡಾ.ಭಾರತಿ ಪಿಲಾರ್ ಮತ್ತು ಕೇರಳ ಅಸ್ಸಾಂಷನ್ ಕಾಲೇಜಿನ ಡಾ. ವಿನ್ಸಿ ಅಬ್ರಹಾಂ ಬರೆದ ‘ಪೈಥಾನ್ ಬೇಸಿಕ್ಸ್ ಅಂಡ್ ಬಿಯೊಂಡ್’ ಹಾಗೂ ‘ಆರ್ ಫಾರ್ ಸ್ಟಾಟಿಸ್ಟಿಕಲ್ ಕಂಪ್ಯೂಟಿಂಗ್’ ಎನ್ನುವ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಉಚಿತ, ಖಚಿತ, ನಿಶ್ಚಿತ ಹೇಳಿಕೆಗೆ ಸೀಮಿತ ಸರ್ಕಾರ: ಪ್ರತಾಪ್ ಸಿಂಹ ನಾಯಕ್‌
ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಜನಾಕ್ರೋಶ ಪ್ರತಿಭಟನಾ ಸಭೆ ನಡೆಯಿತು.
ಸೌಹಾರ್ದತೆಯ ಭಾವನೆ ಎಲ್ಲರಲ್ಲೂ ಬರಲಿ: ವಿಖ್ಯಾತ ಸ್ವಾಮೀಜಿ
ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ‘ಹೃದಯ- ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್‌ವೈಎಸ್‌)ವು ನಗರದ ಕ್ಲಾಕ್ ಟವರ್ ಬಳಿ ಸೌಹಾರ್ದ ಸಂಚಾರ ಕಾರ್ಯಕ್ರಮ ಆಯೋಜಿಸಿತ್ತು.
ಬೆಳ್ತಂಗಡಿ: ಪಶು ಇಲಾಖೆ 80 ಹುದ್ದೆಗಳ ಪೈಕಿ 70 ಖಾಲಿ!
ಬೆಳ್ತಂಗಡಿ ತಾಲೂಕಿನಲ್ಲಿ ಈ ಹಿಂದಿನ ಜಾನುವಾರು ಗಣತಿ ಪ್ರಕಾರ 67,119 ಹಸು, 492 ಎಮ್ಮೆ, 550 ಹಂದಿ, 17 ಕುರಿ, 3,064 ಆಡುಗಳು ಸೇರಿ 71,242 ಜಾನುವಾರುಗಳಿವೆ. 3 ಪಶು ಆಸ್ಪತ್ರೆ, 9 ಪಶು ಚಿಕಿತ್ಸಾಲಯ, 8 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲಾ ಕಡೆ ಸಿಬ್ಬಂದಿ ಕೊರತೆ ಇದೆ.
ಕರ್ಣಾಟಕ ಬ್ಯಾಂಕ್‌ ಪ್ರಧಾನ ಕಚೇರಿ ಸ್ಥಳಾಂತರ, ವಿಲೀನ ಇಲ್ಲ
ಬ್ಯಾಂಕಿನ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ಣಾಟಕ ಬ್ಯಾಂಕ್‌ ಸ್ಥಳಾಂತರ ಆಗುವುದಿಲ್ಲ ಎಂದು ಖಡಾಖಂಡಿತ ಹೇಳುವ ಮೂಲಕ ಈ ಕುರಿತ ಗೊಂದಲ, ಊಹಾಪೋಹಗಳಿಗೆ ತೆರೆ ಎಳೆದರು. ಮಾತ್ರವಲ್ಲ ಬ್ಯಾಂಕಿನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಬ್ಯಾಂಕ್‌ ಸದೃಢವಾಗಿದೆ. ಅಲ್ಲದೆ ಬ್ಯಾಂಕ್‌ ವಿಲೀನ ಕುರಿತ ಸುದ್ದಿಗಳೂ ಸತ್ಯಕ್ಕೆ ದೂರವಾಗಿದೆ ಎಂದು ಸಿಇಒ ರಾಘವೇಂದ್ರ ಎಸ್‌. ಭಟ್‌ ಹೇಳಿದರು.
ಪ್ರಕೃತಿಪ್ರಿಯ ಕೃಷ್ಣನ ಹಾದಿಯಲ್ಲಿ ಮುನ್ನಡೆಯಿರಿ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ
ಮಂಗಳೂರಿನ ಕಾರಣಿಕ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ಮಂಗಳೂರಿನ ಒಂದು ಸಾವಿರ ಮನೆಗಳಿಗೆ ‘ಮನೆ ಮನೆ ಭಾಗವತ’ ಅಭಿಯಾನಕ್ಕೆ ಮಂಗಳವಾರ ಮಂಜುಪ್ರಾಸಾದ ಕಲ್ಕೂರ ನಿವಾಸದಲ್ಲಿ ಭಂಡಾರಿಕೇರಿ ಮಠಾಧೀಶ ಶ್ರೀವಿದ್ಯೇಶತೀರ್ಥ ಸ್ವಾಮೀಜಿ ಚಾಲನೆ ನೀಡಿದರು.
ಕೂಟಮಹಾಜಗತ್ತು ಕೃಷ್ಣಾಪುರ ಅಂಗಸಂಸ್ಥೆಯ 36ನೇ ವಾರ್ಷಿಕ ಮಹಾಸಭೆ
ಕೂಟ ಮಹಾಜಗತ್ತು ಸಾಲಿಗ್ರಾಮದ ಕಾಟಿಪಳ್ಳ- ಕೃಷ್ಣಾಪುರ ಅಂಗಸಂಸ್ಥೆಯ 36ನೇ ವಾರ್ಷಿಕ ಮಹಾಸಭೆ ಶ್ರೀ ಗುರು ನರಸಿಂಹ ಸಭಾ ಭವನದಲ್ಲಿ ಇತ್ತೀಚೆಗೆ ನಡೆಯಿತು.
ಜಿ.ವಿ.ಪೈ ಸ್ಮಾರಕ ಆಸ್ಪತ್ರೆಯಲ್ಲಿ ಪಿ.ಎಸ್.ಭಟ್ ಬ್ಲಾಕ್ ಉದ್ಘಾಟನೆ
ಮೂಡುಬಿದಿರೆ ಜಿ.ವಿ.ಪೈಆಸ್ಪತ್ರೆಯಲ್ಲಿ ನೂತನ ಪಿ.ಎಸ್.ಭಟ್ ಬ್ಲಾಕ್, ನವೀಕೃತ ತುರ್ತುಚಿಕಿತ್ಸಾ ವಿಭಾಗ, ನವಜಾತ ಶಿಶುಗಳ ತೀವ್ರ ನಿಗಾ ವಿಭಾಗದ ಉದ್ಘಾಟನೆ, ನವೀಕೃತ ತುರ್ತುಚಿಕಿತ್ಸಾ ವಿಭಾಗ ಉದ್ಘಾಟನೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಶಿರಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ
೪೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಿರಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಮೀಸಲಿಟ್ಟ ಜಾಗದಲ್ಲಿ ಗುದ್ದಲಿಪೂಜೆ ನೆರವೇರಿಸಲಾಯಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved