ಚಿನ್ನಯ್ಯನನ್ನು, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್ ಹಾಗೂ ವಿಠಲ ಗೌಡ ಸೇರಿ ದಾರಿತಪ್ಪಿಸಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಅಪಚಾರ ಹಾಗೂ ಅಪಖ್ಯಾತಿ ತರುವ ನಿಟ್ಟಿನಲ್ಲಿ ನಾವು ಹೇಳಿದಂತೆ ಕೇಳಬೇಕು ಎಂದು ಚಿನ್ನಯ್ಯನಿಗೆ ತಾಕೀತು ಮಾಡಿದ್ದಾರೆ.