• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರ ಹಣ ಕಳವು; ಮಾಡೂರಿನಲ್ಲಿ ಪ್ಯಾಂಟ್‌ ಗ್ಯಾಂಗ್‌ ಸಕ್ರಿಯ?
ಎರಡು ದಿನಗಳ ಹಿಂದೆಯೂ ಇದೇ ರೀತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಕಾರ್ಮಿಕರ ಸುಮಾರು 8,000 ನಗದು ಕ‍ಳವಾಗಿತ್ತು.
ಬಂಟ್ವಾಳದಲ್ಲಿ ಮುಂದುವರಿದ ಮಳೆ ಹಾನಿ, ಅಪಾರ ನಷ್ಟ
ತಾಲೂಕಿನ ಹಲವು ಕೃಷಿಕರ ತೋಟಗಳಲ್ಲಿ ಭಾರೀ ಗಾಳಿಮಳೆಯಿಂದ ಅಡಕೆ ಮರಗಳಿಗೆ ಹಾನಿಯಾಗಿದೆ.
ಬಂಟ್ವಾಳದಲ್ಲಿ ಮುಂದುವರಿದ ಬಿರುಗಾಳಿ - ಮುಂಗಾರು ಮಳೆ ಆರ್ಭಟ: ಅಪಾರ ಪ್ರಮಾಣದ ಹಾನಿ
ಮಾಣಿ, ನೇರಳಕಟ್ಟೆ, ಅನಂತಾಡಿ. ಕಡೇಶ್ವಾಲ್ಯದಲ್ಲಿ ಬುಧವಾರ ರಾತ್ರಿ ಬೀಸಿದ ಬಿರುಗಾಳಿಗೆ ಮರಗಳು ಬಿದ್ದು, ಹಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ.
ಮಂಗಳೂರು: ತಡೆಗೋಡೆ ಕುಸಿದುಬಿದ್ದು ಸಂಬಂಧಿ ಬಾಲಕ ಮೃತ
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅತಿಥಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವಿಗೀಡಾದ ನತದೃಷ್ಟ ಬಾಲಕ.
ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು, ನದಿ ನೀರು ಏರಿಕೆ, ಇಂದು ಕೂಡ ಆರೆಂಜ್‌ ಅಲರ್ಟ್‌
ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ : ಮೈದುಂಬಿ ಹರಿಯುತ್ತಿರುವ ಕುಮಾರಧಾರ, ಸ್ನಾನ ಘಟ್ಟ ಮುಳುಗಡೆ
ಕುಮಾರಧಾರ ನದಿಯಲ್ಲಿನ ಪ್ರವಾಹದಿಂದಾಗಿ ನದಿ ತಟದಲ್ಲಿನ ಶ್ರೀ ದೇವರ ಜಳಕದ ಕಟ್ಟೆ ಜಲಾವೃತಗೊಂಡಿದೆ.ನದಿ ತಟದಲ್ಲಿನ ಶೌಚಾಲಯ ಕಟ್ಟಡ, ಡ್ರೆಸ್ಸಿಂಗ್ ಕೊಠಡಿಗಳು ನೀರಿನಿಂದ ಆವೃತ್ತವಾಗಿದೆ.
ಒಲಿಂಪಿಕ್ಸ್‌ ಕಣದಲ್ಲಿ ಐವರು ಆಳ್ವಾಸ್ ಹಳೆಯ ವಿದ್ಯಾರ್ಥಿಗಳು!
ರಿಲೇಯ ಭಾರತ ತಂಡದಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್, ಮತ್ತು ಮಿಜೋ ಚಾಕೋ ಕುರಿಯನ್ ಭಾಗವಹಿಸಿದರೆ, ಪ್ರವೀಣ್‌ಸಿ ಟ್ರಿಪಲ್ ಜಂಪ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
19೭೪ರ ಭೀಕರ ಮಹಾನೆರೆಗೆ ಇಂದಿಗೆ ೫೦ ವರ್ಷ
ಎರಡೂ ನದಿಗಳು ಉಕ್ಕಿ ಹರಿದು, ಹಲವಾರು ಮನೆಗಳನ್ನು ಅಂಗಡಿ ಮುಂಗಟ್ಟುಗಳನ್ನು ನೋಡ ನೋಡುತ್ತಿದ್ದಂತೆಯೇ ಆಪೋಷನ ಪಡೆಯುತ್ತಿದ್ದ ನೆರೆಯ ಭೀಕರತೆ ಜನತೆಯ ಮನದಲ್ಲಿ ಇಂದೂ ಅಚ್ಚಳಿಯದೆ ಉಳಿದಿದೆ. ಅದೃಷ್ಟವಶಾತ್ ಈ ೫೦ ವರ್ಷಗಳಲ್ಲಿ ಅಂತಹ ಭೀಕರ ನೆರೆ ಕಾಡಿಲ್ಲ.
ಬಂಟ್ವಾಳವನ್ನು ದ್ವೀಪವನ್ನಾಗಿಸಿದ್ದ 1974ರ ನೆರೆ
1974ರಲ್ಲಿ ಬಂದಿದ್ದ ನೆರೆಯ ಪ್ರಮಾಣಕ್ಕೆ ಬಂಟ್ವಾಳವೆಂಬ ಪುಟ್ಟ ಊರು ಮುಳುಗಡೆಯಾಗಿ ದ್ವೀಪವಾಗಿ ಗೋಚರಿಸಿತ್ತು.
ಪುತ್ತೂರು: ಸಾಲಮನ್ನಾ ವಂಚಿತ ರೈತರ ಪ್ರತಿಭಟನೆ
ಮುಂದಿನ ಒಂದು ತಿಂಗಳ ಒಳಗೆ ಜಿಲ್ಲೆಯ ಕೃಷಿಕರ ಸಾಲಮನ್ನಾ ಮಾಡದಿದ್ದಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ, ಡಿಆರ್ ಕಚೇರಿ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved