ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮೇಶ್ವರ- ಉಚ್ಚಿಲ ಸಮುದ್ರ ತೀರ ಪ್ರಕ್ಷುಬ್ಧ
ಟಿಪ್ಪರ್ ಲಾರಿಗಳ ಮುಖೇನ ಕಲ್ಲುಗಳನ್ನು ತಂದು ಸಮುದ್ರಕ್ಕೆ ಸುರಿಯಲಾಗುತ್ತಿದೆ. ಅದನ್ನು ಜೋಡಿಸಿಡುವ ಯಾವುದೇ ಪ್ರಕ್ರಿಯೆಗಳು ನಡೆಯದ ಪರಿಣಾಮ ಕಲ್ಲುಗಳು ಸಮುದ್ರಪಾಲಾಗಿ, ಸಮುದ್ರ ಎದುರು ಬರುತ್ತಲೇ ಇದೆ.
ಜ್ವರದಿಂದ ಬಳಲುತ್ತಿದ್ದ ಯುವಕ ಸಾವು
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ದಾಖಲೆ ಪರಿಶೀಲನೆಗೆ ಕಾಲ ಹರಣ: ಶಾಲಾ ಬಸ್ಸಿನಲ್ಲಿ ಆತಂಕ
ಸಾರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಪರಿಶೀಲನೆ ಮೊಟಕುಗೊಳಿಸಿ ಬಸ್ಸು ಪ್ರಯಾಣ ಮುಂದುವರೆಯಲು ಅವಕಾಶ ನೀಡಿದ ಘಟನೆ ಬುಧವಾರ ಮಾರ್ಪಾಡಿ ಗ್ರಾಮದ ಮರಿಯಾಡಿಯಲ್ಲಿ ನಡೆದಿದೆ.
ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ದಾಳಿ: ಸೊತ್ತುಗಳ ವಶ
ಜೈಲಿನ ಎಲ್ಲ ಬ್ಲಾಕ್ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.
ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಉಮೇಶ್ ಕೊಟ್ಟಾರಿ, ಭರತ್ರಾಜ್, ಆದಿತ್ಯ ನುಡಿನಮನ ಸಲ್ಲಿಸಿದರು.
ಕರ್ಣಾಟಕ ಬ್ಯಾಂಕ್ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ
ಸ್ಪೀಕರ್ ಪೀಠದಲ್ಲಿ ಮಂಗಳೂರು ಕಾಂಗ್ರೆಸ್ ಮುಖಂಡರ ಫೋಟೋ ಶೂಟ್ !
ಸದನ ನಡೆಯುವಾಗಲೂ ಶಾಸಕರು ಸ್ಪೀಕರ್ ಪೀಠಕ್ಕೆ ಅತ್ಯಂತ ಗೌರವಯುತವಾಗಿ ನಡೆದುಕೊಳ್ಳುತ್ತಾರೆ. ಹೀಗಿರುವಾಗ ಇಂತಹ ಫೋಟೋ ಶೂಟ್ ತಪ್ಪು ಸಂದೇಶ ನೀಡುತ್ತದೆ ಎಂಬ ಅಭಿಪ್ರಾಯ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.
ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸದನದಲ್ಲಿ ಕೈ ಮುಗಿದ ಶಾಸಕ ವೇದವ್ಯಾಸ್ ಕಾಮತ್
ನೀವು ಸ್ಪೀಕರ್ ಆಗಿರುವಾಗಲೇ ಇದೊಂದು ಕೆಲಸ ಆಗಲಿ ಎಂದು ದ.ಕ. ಹಾಗೂ ಉಡುಪಿ ಜಿಲ್ಲೆಯ ಜನತೆಯ ಪರವಾಗಿ ಕೈ ಮುಗಿದು ಮನವಿ ಮಾಡುತ್ತೇನೆ ಎಂದರು. ಇದಕ್ಕೆ ಸ್ಪೀಕರ್ ಅವರೂ ಸಹ ತುಳು ಭಾಷೆಯಲ್ಲೇ ಸಾಕಾರಾತ್ಮಕವಾಗಿ ಸ್ಪಂದಿಸಿದ್ದು ಕರಾವಳಿ ಭಾಗದ ಶಾಸಕರು ಬೆಂಬಲಿಸಿದರು.
ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಮೂವರು ಪಾರು
ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಮದಡ್ಕ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.
ಪತ್ರಕರ್ತರಿಂದ ದ.ಕ. ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ: ಡಿಸಿ ಮುಲ್ಲೈ ಮುಹಿಲನ್
ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದ.ಕ. ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ ಎಂದು ಜಿಲ್ಲಾಧಿಕಾರಿ ಶ್ಲಾಘಿಸಿದರು.
< previous
1
...
307
308
309
310
311
312
313
314
315
...
562
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್