• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ ಆಳ್ವಾಸ್‌ ಇಂಗ್ಲಿಷ್‌, ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ
ಮೂಡುಬಿದಿರೆ ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.
ನೇಮೋತ್ಸವ ಗದ್ದೆಯಲ್ಲಿ ತ್ಯಾಜ್ಯ ರಾಶಿ: ಶುಚಿತ್ವದ ಪಾಠ ಮಾಡಿದ ದೈವ
ನೇಮೋತ್ಸವ ನಡೆಯುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವವೇ ಕೆಂಡಾಮಂಡಲವಾದ ಘಟನೆ ನಡೆದಿದೆ. ಕಸ ತೆಗೆದು ಶುಚಿಗೊಳಿಸಿದಿದ್ದಲ್ಲಿ ವಲಸರಿ(ಸವಾರಿ) ಹೊರಡುವುದಿಲ್ಲ ಎಂದು ದೈವ ಖಡಾಖಂಡಿತ ನುಡಿಯುವ ಮೂಲಕ ಶುಚಿತ್ವದ ಪಾಠ ಮಾಡಿದ ಘಟನೆ ಮಂಗಳೂರು ಹೊರವಲಯದ ಕನೀರುತೋಟ ಎಂಬಲ್ಲಿ ನಡೆದಿದೆ.
29ರಂದು ಮೂಡುಬಿದಿರೆ ಯುವವಾಹಿನಿ 37ನೇ ಸಮಾವೇಶ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 37ನೇ ವಾರ್ಷಿಕ ಸಮಾವೇಶ ಮೂಡುಬಿದಿರೆ ಸ್ಕೌಟ್ ಗೈಟ್ಸ್ ಕನ್ನಡ ಭವನದಲ್ಲಿ ಡಿ.29ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.
ಪದ್ಮನೂರು: 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ
ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಭಾಂಗಣದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯ 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ನಡೆಯಿತು.
ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳ ವೆಬ್ ಸೈಟ್ ಲೋಕಾರ್ಪಣೆ
900 ವರ್ಷಗಳ ಇತಿಹಾಸ ಇರುವ, ಮುಜರಾಯಿ ಇಲಾಖೆಯ ಎ ಗ್ರೇಡ್‌ ದೇವಾಲಯವಾಗಿರುವ ಅದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಮಾರ್ಚ್‌ 16ರಂದು ಬ್ರಹ್ಮಕಲಶಾಭಿಷೇಕ ಸಂಪನ್ನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕ್ಷೇತ್ರದ ವೆಬ್‌ಸೈಟ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಅಕೌಂಟ್‌ಗಳನ್ನು ಗುರುವಾರ ಅನಾವರಣಗೊಳಿಸಲಾಯಿತು.
ಕೃಷಿ ಕ್ಷೇತ್ರಕ್ಕೆ ಹೊಸತನದ ಸ್ಪರ್ಶ ರೈತರ ಆಶಯ: ಬಲರಾಮ ಆಚಾರ್ಯ
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಲಿಮಿಟೆಡ್‌ನ ನೂತನ ಪ್ರಧಾನ ಆಡಳಿತ ಕಚೇರಿಯನ್ನು ಉದ್ಘಾಟಿಸಲಾಯಿತು.
ಭಜನಾ ಸಂಧ್ಯಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ
ಮೂಲ್ಕಿಯ ಗೇರುಕಟ್ಟೆಯ ಮುಂಡಾಲ ಸಮಾಜದ ಸಭಾಭವನದಲ್ಲಿ ಮುಂಡಾಲ ಕಲ್ಯಾಣ ಸಂಸ್ಥೆ ವತಿಯಿಂದ ಸಮಾಜ ಬಾಂಧವರಿಗೆ ಎರಡನೇ ವರ್ಷದ ಭಜನಾ ಸಂಧ್ಯಾ ಕಾರ್ಯಕ್ರಮ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಪ್ರತಿಭಾ ಪ್ರದರ್ಶನ 2024 ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ: ಅಪೂರ್ಣ ಅರ್ಜಿ ಸರಿಪಡಿಸಲು ಜ.5ರವರೆಗೆ ಅವಕಾಶ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲನೇ ಹಂತದಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬಬೇಕು. 2ನೇ ಹಂತದಲ್ಲಿ ಭಾವಚಿತ್ರ ಮತ್ತು ಸಹಿ ಅಪ್ ಲೋಡ್ ಮಾಡಬೇಕು. 3ನೇ ಹಂತದಲ್ಲಿ ದಾಖಲಾತಿ ಅಪ್ ಲೋಡ್ ಮಾಡಬೇಕು. 4ನೇ ಹಂತ ಆಧಾರ್ ಸಂಖ್ಯೆ ನಮೂದಿಸಿ. ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕು. ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಅಪೂರ್ಣ ಅರ್ಜಿಗಳು ಹಾಗೂ ಸಹಾಯಕಿಯರ ಹುದ್ದೆಗೆ 221 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿವೆ.
28ರಂದು ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಬೀಚ್‌ಗಳಲ್ಲಿ ‘ನೈಟ್‌ ಲೈಫ್‌’ ಶೀಘ್ರ ಜಾರಿ ನಿರೀಕ್ಷೆ
ಮಂಗಳೂರಿನ ಬೀಚ್‌ಗಳು ಶೀಘ್ರದಲ್ಲೇ ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ನಿರೀಕ್ಷೆಯಿದೆ. ಇದಕ್ಕೆ ಪೂರ್ವಭಾವಿಯಾಗಿ ಬೀಚ್‌ಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಬೀದಿ ದೀಪಗಳು, ಕಣ್ಗಾವಲು, ಲೈಫ್ ಗಾರ್ಡ್‌ಗಳಂತಹ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved