• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂಬಳೆ: 29ರಂದು ಶ್ರೀಧರ ರಾವ್ ಸ್ಮೃತಿ, ‘ಕಲಾ ಶ್ರೀಧರ’ ಅನಾವರಣ
ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ ''ಕಂಸವಧೆ'' ಬಯಲಾಟ ಜರುಗಲಿದೆ
ಬೆಳ್ತಂಗಡಿ: ಎಸ್‌ಡಿಎಂ ಶಾಲೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಬಸವರಾಜ್ ಶಂಕರ್ ಉಮ್ರಾಣಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿ, ಶುಭ ಹಾರೈಸಿದರು
ಮೂಲ್ಕಿ: ಸುವರ್ಣ ಸಂಭ್ರಮ, ಸಾಧಕರಿಗೆ ಗೌರವ ಕಾರ್ಯಕ್ರಮ
ತೋಕೂರು ಕುಮಾರ್ ಆರ್ಟ್ಸ್ ನ ಶಿವಕುಮಾರ್, ಕಲಾವಿದರಾದ ಶರತ್ ಭಟ್ ತೋಕೂರು, ಶಂಕರ್ ಕಾಫಿಕಾಡು, ಜೀವನ್ ಪಡುತೋಟ, ಆರ್ ಎನ್ ಶೆಟ್ಟಿಗಾರ್, ನರೇಂದ್ರ ಪಡುತೋಟ ಅವರನ್ನು ಸನ್ಮಾನಿಸಲಾಯಿತು ಹಾಗೂ ಉದ್ಯಮಿ ಜೈ ಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.
ವಾಜಪೇಯಿ ಕೆಲ ಕ್ಷಣಗಳ ಸಂದರ್ಶನವೇ ನನಗೆ ಪ್ರೇರಣೆ: ಕ್ಯಾ. ಚೌಟ
ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭ ತಾನು ಎನ್.ಸಿ.ಸಿ. ಕೆಡಿಟ್ ಆಗಿದ್ದು, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತ್ತು. ಆಗ 2-3 ನಿಮಿಷಗಳ ಕಾಲ ಅವರನ್ನು ಹತ್ತಿರದಿಂದ ಕಾಣುವ ಸುಸಂದರ್ಭ ಒದಗಿಬಂದಿತ್ತು ಎಂದು ಸಂಸದ ಬ್ರಿಜೇಶ್‌ ಚೌಟ ಸ್ಮರಿಸಿದರು.
ಕಟೀಲು ಬಿಲ್ಲವ ಸಂಘ ಶ್ರೀ ನಾರಾಯಣಗುರು ಮಂದಿರ ಲೋಕಾರ್ಪಣೆ
ಪುಣ್ಯಾಹ, ಗಣಹೋಮ ಭಗವತೀ ಸೇವೆ, ನವಕ ಪ್ರಧಾನ, ಕುಂಭಾಭಿಷೇಕ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಗೆ ಥಂಡರ್ ಗೈಸ್ ಬಜಪೆ ತಂಡದಿಂದ ಕ್ಷೇತ್ರ ಪುರಾಣ ಮಂಜರಿ ನೃತ್ಯ ಸಂಗಮ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್‌
ಕ್ರಿಸ್‌ಮಸ್‌ ಹಬ್ಬದ ವಿಶೇಷ ತಿನಿಸಾದ ಕುಸ್ವಾರ್‌, ಕೇಕ್‌ಗಳನ್ನು ಪರಿಚಿತರು, ಸ್ನೇಹಿತರು, ನೆರೆಹೊರೆಯವರಿಗೆ ಹಂಚಿದರು. ಸಂಜೆ ವೇಳೆ ಕೆಲವು ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಪ್ರಕಾಶ್ ಶೆಟ್ಟಿ ‘ನೆರವು’ ಕಾರ್ಯ ಸಮಾಜಕ್ಕೆ ಮಾದರಿ: ಡಾ. ತೇಜಸ್ವಿನಿ ಅನಂತಕುಮಾರ್
ಈ ವರ್ಷ ಒಟ್ಟು 3 ಸಾವಿರ ಕುಟುಂಬಗಳಿಗೆ 6 ಕೋಟಿ ರು.ಗೂ ಅಧಿಕ ನೆರವು ವಿತರಿಸಲಾಗಿದ್ದು, ಇದರಿಂದ ಸುಮಾರು 15 ಸಾವಿರ ಮಂದಿಗೆ ಪ್ರಯೋಜನವಾಗಿದೆ. ನೆರವು ಕೋರಿ ಬಂದ ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಎಲ್ಲರಿಗೂ ಈ ಕಾರ್ಯಕ್ರಮದಲ್ಲಿ ನೆರವು ಒದಗಿಸಲಾಯಿತು.
ಪರ್ಯಾಯ ಪೂರ್ವಭಾವಿ ಶಿರೂರು ಶ್ರೀ ಕಾಸರಗೋಡು ಸಂಚಾರ
ತ್ರಿಕನ್ನಾಡ್ ತ್ರಯಂಭಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮುಂದೆ ಶ್ರೀಗಳು ಇಲ್ಲಿನ ಮಾಧ್ವರಿಗೆ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲೊಂದಾದ ಕಾಪು ಮಠಕ್ಕೆ ಭೇಟಿ ನೀಡಿದರು.
ಸುವರ್ಣ ಸೌಧದಲ್ಲಿ ‘ಗಾಡ್ಸ್ ವೈಫ್ಸ್‌, ಮೆನ್ಸ್‌ ಸ್ಲೇವ್ಸ್‌’ ಸಾಕ್ಷ್ಯಚಿತ್ರ ಪ್ರದರ್ಶನ
ಈ ಸಾಕ್ಷ್ಯಚಿತ್ರವು ಹಂಪಿ, ತುಮಕೂರು, ಮಂಗಳೂರು ವಿಶ್ವವಿದ್ಯಾನಿಲಯಗಳಲ್ಲಿ ಮತ್ತು ದೆಹಲಿ ಕನ್ನಡ ಶಾಲೆ ಸೇರಿದಂತೆ ಅನೇಕ ಕಾಲೇಜುಗಳಲ್ಲಿ ಪ್ರದರ್ಶಿಸಲ್ಪಟ್ಟಿದೆ. ವಿವಿಧ ಪ್ರಶಸ್ತಿಗಳಿಗೂ ಪಾತ್ರವಾಗಿದೆ.
ಜ.7ರಿಂದ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶ
ಜನವರಿ 9, 11 ಮತ್ತು 12ರಂದು ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ಬೆಳಗ್ಗೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ, ಜೀವ ಕಲಶಾಭಿಷೇಕ, ಪರಿಕಲಷಾಭಿಷೇಕ, ಬ್ರಹ್ಮಕಲಶಾಭಿಷೇಕ ನೆರವೇರಲಿದೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved