• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಲ್ಲಿ ನವೆಂಬರ್ 16ರಂದು ರಾಜ್ಯ ಮಟ್ಟದ ಸಹಕಾರಿ ಸಪ್ತಾಹ
2024ರ ನವೆಂಬರ್ 14 ರಿಂದ 20ರವರೆಗೆ ರಾಷ್ಟ್ರದಾದ್ಯಂತ ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಈ ಬಾರಿ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ಮುಖ್ಯ ಧ್ಯೇಯದೊಂದಿಗೆ ನಡೆಯಲಿದೆ.
ಕಾಸರಗೋಡಲ್ಲಿ ಎಡನೀರುಶ್ರೀ ಕಾರಿಗೆ ಹಾನಿ: ದುಷ್ಕರ್ಮಿಗಳ ಬಂಧನಕ್ಕೆ ಭಕ್ತ ಸಮೂಹ ಒತ್ತಾಯ
ಗಡಿನಾಡು ಕಾಸರಗೋಡಿನ ಎಡನೀರು ಸಂಸ್ಥಾನದ ಶ್ರೀಸಚ್ಚಾದಾನಂದ ಭಾರತೀ ಸ್ವಾಮೀಜಿ ಅವರ ಕಾರಿನ ಮೇಲೆ ಕಾಸರಗೋಡಿನ ಬೋವಿಕ್ಕಾನ ಬಳಿ ಪುಂಡರು ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಸರಗೋಡಿನ ಬೋವಿಕ್ಕಾನದಲ್ಲಿ ಮಂಗಳವಾರ ಭಾರಿ ಪ್ರತಿಭಟನೆ ನಡೆಯಿತು.
ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಒಲಿದ ಜಾನಪದ ಅಕಾಡಮಿ ಪ್ರಶಸ್ತಿ
ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ (೭೭) ಕರ್ನಾಟಕ ಸರ್ಕಾರದ ಜಾನಪದ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಕಳೆದ ೫೫ ವರ್ಷಗಳಿಂದ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಮಂಗಳೂರು ವಿಶ್ವವಿದ್ಯಾನಿಲಯ: ‘ಭರತೇಶ ವೈಭವ ಜಿಜ್ಞಾಸೆ 2’ ಕೃತಿ ಬಿಡುಗಡೆ
ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಮತ್ತು ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಕನ್ನಡ ವಿಭಾಗದ ಸಭಾಂಗಣದಲ್ಲಿ ಭರತೇಶ ವೈಭವ ಜಿಜ್ಞಾಸೆ ೨ ಕೃತಿ ಬಿಡುಗಡೆಗೊಂಡಿತು.
24 ಗಂಟೆಯೊಳಗೆ ಬಂಟ್ವಾಳ ತಾಲೂಕಿನ ಎರಡು ದೇವಸ್ಥಾನದಲ್ಲಿ ಕಳವು
ಬಂಟ್ವಾಳ ತಾಲೂಕಿನಲ್ಲಿ ಟೆಂಪಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳೆದೆರಡು ದಿನಗಳಿಂದ ದೇವಸ್ಥಾನಗಳಿಗೆ ಕಳ್ಳರು ನುಗ್ಗಿ‌ ಕಳವು ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪೈಕಿ ಒಂದು ದೇವಸ್ಥಾನದ ಸಿಸಿ ಟಿವಿ ಡಿವಿಆರ್ ವ್ಯವಸ್ಥೆಯನ್ನೇ ದೋಚಲಾಗಿದೆ.
ಮೂಡುಬಿದಿರೆ: ಬಂಟ್ವಾಳ ಜಯರಾಮ ಆಚಾರ್ಯ ನುಡಿನಮನ
ಮೂಡುಬಿದಿರೆಯ ಸಮಾಜಮಂದಿರದಲ್ಲಿ, ವಿವಿಧ ಯಕ್ಷಗಾನ ಸಂಘಟನೆಗಳು ಮತ್ತು ಜಯರಾಮ ಆಚಾರ್ಯರ ಅಭಿಮಾನಿಗಳ ವತಿಯಿಂದ ಯಕ್ಷಗಾನದ ಹೆಸರಾಂತ ಹಾಸ್ಯಗಾರ ದಿ. ಬಂಟ್ವಾಳ ಜಯರಾಮ ಆಚಾರ್ಯರಿಗೆ ನುಡಿನಮನ ಕಾರ್ಯಕ್ರಮ ಏರ್ಪಟ್ಟಿತು.
ರಂಗ ಚಾವಡಿ ವರ್ಷದ ಹಬ್ಬ ನವೆಂಬರ್ 10 ರಂದು: ಕಿಶೋರ್ ಡಿ. ಶೆಟ್ಟಿಗೆ ರಂಗಚಾವಡಿ ಪ್ರಶಸ್ತಿ
ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಆಶ್ರಯದಲ್ಲಿ ನ.10ರಂದು ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಹಾಗೂ ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ. ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024 ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಪೊಲೀಸ್‌ ಇಲಾಖೆ ಸಕಾಲಿಕ ನೆರವು: ಜಾಲತಾಣ ಬ್ಲಾಕ್‌ಮೇಲ್‌ನಿಂದ ವಿದ್ಯಾರ್ಥಿ ಪಾರು
ಫೇಸ್‌ಬುಕ್ ಪ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಪ್ರೇಮಪಾಶಕ್ಕೆ ಸಿಲುಕಿಸಿ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ ಸಂದರ್ಭ ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪುತ್ತೂರು ಬಿಜೆಪಿಯಿಂದ ಲ್ಯಾಂಡ್ ಜಿಹಾದ್, ವಕ್ಫ್ ಅಕ್ರಮ ವಿರೋಧಿ ಪ್ರತಿಭಟನಾ ಸಭೆ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ವತಿಯಿಂದ ಸೋಮವಾರ ನಗರದ ದರ್ಬೆ ವೃತ್ತದ ಬಳಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿ ಪ್ರತಿಭಟನಾ ಸಭೆ ನಡೆಯಿತು.
ಜಮೀರ್‌ ಆಹ್ಮದ್‌ ಖಾನ್‌ಗೆ ಬಂದರೆ ಬೂಟ್‌ ರುಚಿ: ವಿಕಾಸ್‌ ಪುತ್ತೂರು ಎಚ್ಚರಿಕೆ
ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷಗಳಲ್ಲಿ ಒಮ್ಮೆಯೂ ಹಿಂದೂಗಳ ಪರ ಕೆಲಸ ಮಾಡಿಲ್ಲ. ಬದಲಾಗಿ ಭಯೋತ್ಪಾದಕರಿಗೆ ಕ್ಲೀನ್ ಚಿಟ್ ಕೊಡುವ ಕಾರ್ಯ ಮಾಡುತ್ತಾ ಬಂದಿದೆ. ವಕ್ಫ್ ಅಕ್ರಮದ ರೂವಾರಿ ಜಮೀರ್ ಅಹ್ಮದ್‌ ಖಾನ್‌ ದ.ಕ.ಜಿಲ್ಲೆಗೆ ಬಂದರೆ ಬೂಟ್ ರುಚಿ ತೋರಿಸಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 671
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved