• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇತ್ರಾವತಿ ನದಿ ಅಣೆಕಟ್ಟಿಗೆ ಗೇಟು ಅಳವಡಿಸುವ ಕಾರ್ಯ ವಿಳಂಬ: ಕೃಷಿಕರಲ್ಲಿ ನಿರಾಸೆ
ಡಿಸೆಂಬರ್ ಮಧ್ಯದ ವರೆಗೂ ಮಳೆ ಸುರಿಯುತ್ತಿದ್ದ ಕಾರಣ ನದಿಗಳೆರಡರಲ್ಲೂ ನೀರಿನ ಹರಿವು ಹೆಚ್ಚಿತ್ತು. ಈ ಕಾರಣಕ್ಕೆ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಬಿಳಿಯೂರು ಅಣೆಕಟ್ಟಿಗೆ ಗೇಟು ಅಳವಡಿಸಬೇಕಾದ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಾಣಿಸಲಾರಂಭಿಸಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಅಣೆಕಟ್ಟಿಗೆ ಗೇಟು ಅಳವಡಿಸಿ ನೀರು ಸಂಗ್ರಹಿಸುವ ಕಾರ್ಯಕ್ಕೆ ಸಣ್ಣ ನಿರಾವರಿ ಇಲಾಖೆ ಮುಂದಾಗಲಿದೆ.
ಅಂತರ್ ವಿವಿ ಸಾಂಸ್ಕೃತಿಕ ಯುವಜನೋತ್ಸವ: ಮಂಗಳೂರು ವಿವಿ ರನ್ನರ್‌ ಅಪ್‌
ಬೆಂಗಳೂರಿನ ಕ್ರೈಸ್ಟ್‌ ವಿವಿಯಲ್ಲಿ ನಡೆದ 38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ - ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.
ಜಿಲ್ಲೆಗೆ ಅನುದಾನ ನಿರ್ಲಕ್ಷ್ಯ ಆರೋಪ: ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು
ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಮಾತ್ರವಲ್ಲ ತುರ್ತು ಕಾಮಗಾರಿಗಳಿಗೂ ಅನುದಾನ ನೀಡದೆ ಕರಾವಳಿ ಜಿಲ್ಲೆಯ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಬಿಜೆಪಿ ಶಾಸಕರು ಆರೋಪಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಉತ್ತರಿಸಲು ಮುಂದಾಗುತ್ತಿದ್ದಂತೆ ಅದಕ್ಕೂ ಕಾಯದೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ವಿದ್ಯಮಾನ ನಡೆಯಿತು.
ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಿಂದ ಜಾಗೃತಿ ಅಭಿಯಾನ
ಕಲ್ಲಬೆಟ್ಟಿನ ಎಕ್ಸಲೆಂಟ್ ವಿದ್ಯಾಸಂಸ್ಥೆ ವತಿಯಿಂದ ಮೂಡುಬಿದಿರೆ ಪರಿಸರವನ್ನು ಸ್ವಚ್ಛವಾಗಿ ಇಡಲು ಹಾಗೂ ರಸ್ತೆ ಸುರಕ್ಷತಾ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು.
೨೫ರಂದು ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ
ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಆಂಜನೇಯ-೫೬’ ಸಂಭ್ರಮ ಹಾಗೂ ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಕಸ್ತೂರಿ ರಂಗನ್ ವರದಿ ವರದಿ ಸಂಪೂರ್ಣವಾಗಿ ತಿರಸ್ಕಾರ: ಖಂಡ್ರೆ
. ಜನರ, ಜನಪ್ರತಿನಿಧಿಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ: ಐಕಳ ಹರೀಶ್ ಶೆಟ್ಟಿ
ಸುಮಾರು 400 ವರ್ಷಗಳ ಇತಿಹಾಸವಿರುವ ಮೂಲ್ಕಿ ಸೀಮೆಯ ಅರಸು ಕಂಬಳದ ಸಂದರ್ಭ ಜರುಗಿದ ಧಾರ್ಮಿಕ ಸಭೆಯಲ್ಲಿ ಜಾಗತಿಕ ಬಂಟರ ಸಂಘ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿದರು.
ಮಂಗಳೂರು: ಪ್ರಥಮ ಬೀದಿಬದಿ ವ್ಯಾಪಾರ ವಲಯ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂಟೋನ್ಮೆಂಟ್‌ ವಾರ್ಡ್‌-46ರ ಇಂದಿರಾ ಕ್ಯಾಂಟಿನ್‌ ಬಳಿ ನಿರ್ಮಿಸಲಾದ ನಗರದ ಪ್ರಥಮ ಬೀದಿ ಬದಿ ವ್ಯಾಪಾರಸ್ಥರ ವಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೋಮವಾರ ಉದ್ಘಾಟಿಸಿದರು.
ಮೂಲ್ಕಿ : ಕಂಬಳ ಪರಂಪರೆ ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯವಾಗಲಿ : ನ್ಯಾ. ಸಂತೋಷ್‌ ಹೆಗ್ಡೆ
ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆಯ ಆವರಣದಲ್ಲಿ ಮೂಲ್ಕಿ ಸೀಮೆ ಅರಸು ಕಂಬಳವನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಕುಮಾರ್‌ ಹೆಗ್ಡೆ ಉದ್ಘಾಟಿಸಿದರು.
ಕರಾವಳಿ ಕಲೋತ್ಸವ: ಡಾ. ಮೋಹನ ಆಳ್ವಗೆ ಕರಾವಳಿ ಸೌರಭ ಪ್ರಶಸ್ತಿ ಪ್ರದಾನ
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಟ್ವಾಳ ಚಿಣ್ಣರಲೋಕ, ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಹಾಗೂ ಚಿಣ್ಣರಲೋಕ ಸೇವಾಬಂಧು ಸಹಯೋಗದಲ್ಲಿ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಒಳಗೊಂಡ ಕರಾವಳಿ ಕಲೋತ್ಸವದಲ್ಲಿ ಶನಿವಾರ ಸಂಜೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅವರಿಗೆ ಕರಾವಳಿ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved