• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಲಿಕುಳ ಮತ್ಸ್ಯೋತ್ಸವ; ಮೀನು ಖರೀದಿಗೆ ಮುಗಿಬಿದ್ದ ಜನತೆ
ಪಿಲಿಕುಳದಲ್ಲಿ ಭಾನುವಾರ ಆಯೋಜಿಸಲಾದ ಮತ್ಸ್ಯೋತ್ಸವದಲ್ಲಿ ತಾಜಾ ಮೀನುಗಳ ಖರೀದಿಗೆ ಗ್ರಾಹಕರು ಮುಗಿಬಿದ್ದರು. ಸ್ಥಳೀಯ ಹಾಗೂ ದೂರದ ಪ್ರದೇಶಗಳ ಮಂದಿ ತಂಡೋಪತಂಡವಾಗಿ ಆಗಮಿಸಿ ಮೀನು ಖರೀದಿಸಿದರು.
ಗುತ್ತಿಗೆ ಆಧಾರದಲ್ಲಿ ಲ್ಯಾಬ್ ಟೆಕ್ನೀಶಿಯನ್‌ ನೇಮಕಕ್ಕೆ ಕ್ರಮ: ಸ್ಪೀಕರ್ ಯು.ಟಿ.ಖಾದರ್‌ ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 345 ಡೆಂಘೀ ಪ್ರಕರಣ ದಾಖಲಾಗಿದೆ. 23 ಸಕ್ರಿಯ ಪ್ರಕರಣ ಇದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ನವೀನ್‌ ಚಂದ್ರ ಕುಲಾಲ್‌ ಮಾಹಿತಿ ನೀಡಿದರು.
ನಾಪತ್ತೆಯಾದ ಯುವಕನ ಶವ ಹೊಳೆಯಲ್ಲಿ ಪತ್ತೆ
ಪುತ್ತೂರಿನ ಮುಕ್ರಂಪಾಡಿ ಎಂಬಲ್ಲಿ ಮಹೇಂದ್ರ ಶೋರೂಂನಲ್ಲಿ ಉದ್ಯೋಗಿಯಾಗಿದ್ದ ಸನ್ಮಿತ್ ಶನಿವಾರ ರಾತ್ರಿ ತನ್ನ ಸ್ಕೂಟರ್‌ನಲ್ಲಿ ಶೋರೂಂನಿಂದ ಮನೆಗೆ ಹೊರಟವರು ನಾಪತ್ತೆಯಾಗಿದ್ದರು.
ಗುರುಗಳ ಬಳಿ ಪಾರಮಾರ್ಥಿಕ ಜ್ಞಾನ ಪಡೆಯಿರಿ: ಶರಣಾಂಬಿಕೆ ತಾಯಿ
ಶರಣರಿಗೆ ಬಾಹ್ಯ ಆಡಂಬರ ಬೇಕಿಲ್ಲ, ಆಂತರಂಗದ ಆಸಕ್ತಿ ಅಗತ್ಯವಿದೆ ಎಂದು ಶಿಕಾರಿಪುರದ ಬಸವಾಶ್ರಮದ ಶರಣಾಂಬಿಕೆ ಮಲೇಬೆನ್ನೂರು ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ನಿವೃತ್ತ ಬಿಸಿಯೂಟ ನೌಕರರಿಗೆ ಇಡಿಗಂಟು ಜಾರಿಗೆ ಸರ್ಕಾರದ ಆದೇಶ
ವೇತನ ಹೆಚ್ಚಳ ಇನ್ನಿತರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದ್ದು ಮುಂದಿನ ದಿನಗಳಲ್ಲಿ ಈಡೇರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸಂಘಕ್ಕೆ ಭರವಸೆ ನೀಡಿದೆ.
ಕಾನೂನು, ಸಂವಿಧಾನ ವ್ಯಾಪ್ತಿಯಲ್ಲಿ ಕೆಲಸ: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ಸಭಾ ಕಾರ್ಯಕ್ರಮಕ್ಕೆ ಮುನ್ನ ಈಶಾನ್ಯ ಭಾರತ ಹಾಗೂ ಕರ್ನಾಟಕದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಏರ್ಪಟ್ಟಿತು.
ರೆಡ್‌ಕ್ರಾಸ್‌ ಸೊಸೈಟಿ ಬಲವರ್ಧನೆಗೆ ಸಹಕಾರ: ಸಂಸದ ಕ್ಯಾ.ಬ್ರಿಜೇಶ್ ಚೌಟ
ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೌರವಿಸಿದರು.
ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ವಭಾವಿ ಕ್ರಮಕ್ಕೆ ಸೂಚನೆ
ಶ್ರೀನಿವಾಸ ಮಲ್ಯರು ಆಧುನಿಕ ಮಂಗಳೂರಿನ ಶಿಲ್ಪಿಯಾಗಿದ್ದು, ಅವರ ಪ್ರತಿಮೆ ಸ್ಥಳಾಂತರ ಸೂಕ್ಷ್ಮ ವಿಚಾರ, ಹಾಗಾಗಿ ಎಚ್ಚರಿಕೆ ವಹಿಸಿ ಎಂದು ಸಂಸದರು ಹೇಳಿದರು.
ಸುರತ್ಕಲ್: ಸಸಿ ವಿತರಣಾ ಕಾರ್ಯಕ್ರಮ
ಮೂಡುಬಿದಿರೆಯ ಸಸ್ಯ ಸಾಮ್ರಾಜ್ಞಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ. ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವ ಸಲ್ಲಿಸಲಾಯಿತು.
ಮುಂದಿನ ಪೀಳಿಗೆಗೆ ಯಕ್ಷಗಾನ ಅವಕಾಶ: ಎಡನೀರುಶ್ರೀ ಶ್ಲಾಘನೆ
ಕನ್ನಡ ಅಭಿಮಾನಿಗಳಾದ ಮಂಡ್ಯ ಹಾಗೂ ಬೆಂಗಳೂರಿನ ಸುಲ್ತಾನ್ ಗೌಡ ಮತ್ತು ಷಣ್ಮುಖಂ ಅವರು ಪ್ರತಿಷ್ಠಾನದ ಚಟುವಟಿಕೆಗಳನ್ನು ಗಮನಿಸಿ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಗೌರವಿಸಿದರು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved