• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಕೂರು ಸ್ಪೋರ್ಟ್ಸ್ ಕ್ಲಬ್‌ನಿಂದ ಗೋಪೂಜೆ ಆಚರಣೆ
ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡ ತುಡರ ಪರ್ಬ -2024 ರ ಅಂಗವಾಗಿ ಗೋವಿನ ಪೂಜೆಯ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಮೂಡುಬಿದಿರೆ ನೇತಾಜಿ ಬ್ರಿಗೇಡ್ ಐದನೇ ವರ್ಷದ ದೀಪಾವಳಿ ಉತ್ಸವ
ಮೂಡುಬಿದಿರೆ ನೇತಾಜಿ ಬ್ರಿಗೇಡ್‌ ವತಿಯಿಂದ 5ನೇ ವರ್ಷದ ದೀಪಾವಳಿ ಉತ್ಸವವನ್ನು ಸ್ವರಾಜ್ಯ ಮೈದಾನದಲ್ಲಿರುವ ಚಿಣ್ಣರ ಕಿರು ಉದ್ಯಾನವನದಲ್ಲಿ ಆಚರಿಸಲಾಯಿತು. ಸತ್ಯಶ್ರೀ ಭಜನಾ ಮಂಡಳಿ ಪುತ್ತಿಗೆ ಇವರಿಂದ ಕುಣಿತ ಭಜನೆ ನಡೆಯಿತು.
ಕಿನ್ನಿಗೋಳಿ, ಕೆಮ್ಮಡೆ, ಏಳಿಂಜೆಯಲ್ಲಿ ದೀಪಾವಳಿ ಗೋಪೂಜೆ
ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಮೂಲ್ಕಿ ತಾಲೂಕು ಘಟಕದಿಂದ ಕಿನ್ನಿಗೋಳಿ ಮಹಮ್ಮಾಯಿ ಕಟ್ಟೆಯ ಬಳಿ ಗೋಪೂಜೆ ಕಾರ್ಯಕ್ರಮ ನಡೆಯಿತು. ಗೋವುಗಳನ್ನು ಶ್ರದ್ಧಾಭಕ್ತಿಯಿಂದ ಪೂಜಿಸಲಾಯಿತು.
ನವೆಂಬರ್ 17,18ರಂದು ಪಿಲಿಕುಳ ಕಂಬಳ: ಸಕಲ ಸಿದ್ಧತೆಗೆ ಸೂಚನೆ
ಪಿಲಿಕುಳದಲ್ಲಿ ನ.17,18ರಂದು ಕಂಬಳ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರ ಕಂಬಳ ಕರೆಯ ಸಿದ್ಧತೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ: ಯಕ್ಷಗಾನ ಪ್ರದರ್ಶನ
ಸುರತ್ಕಲ್ ನ ಬಂಟರ ಭವನದಲ್ಲಿ ಸುರತ್ಕಲ್ ನ ಯಕ್ಷಗಾನ ತರಬೇತಿ ಕೇಂದ್ರ ಯಕ್ಷಸಿರಿ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಯಕ್ಷಸಿರಿ ಕೇಂದ್ರದ ೬ ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಕಲಾವಿದರ ಕೂಡುವಿಕೆಯೊಂದಿಗೆ ‘ಕೃಷ್ಣಂ ವಂದೇ ಜಗದ್ಗುರು’ ಯಕ್ಷಗಾನ ಬಯಲಾಟ ನಡೆಯಿತು.
22ನೇ ವರ್ಷದ ತುಳುವೆರೆ ತುಡರ ಪರ್ಬ: ಸಾಧಕರಿಗೆ ಗೌರವ
ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹ ದಲ್ಲಿ 22ನೇ ವರ್ಷದ ತುಳುವೆರೆ ತುಡರ ಪರ್ಬ ಆಚರಿಸಲಾಯಿತು. ಗೂಡು ದೀಪ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಗೋ ಪೂಜೆ, ಬಲೀಂದ್ರ ಪೂಜೆ, ತಿಬಿಲ-ಸಾನಾದಿಯ ಬೆಳಕಿನ ಹಬ್ಬ, ಶಿಕ್ಷಣಕ್ಕೆ ಆರ್ಥಿಕ ಸಹಾಯ, ಘಟಕದ ಸದಸ್ಯರಿಂದ ಗಟ್ಟಿ ಅವಲಕ್ಕಿಯ ತಮ್ಮನ ನಡೆಯಿತು.
ಫರಂಗಿಪೇಟೆ ರೈಲು ನಿಲ್ದಾಣ ಅಭಿವೃದ್ಧಿಗೆ ಸಮಗ್ರ ಯೋಜನೆ: ಸಂಸದ ಚೌಟ ಸೂಚನೆ
ಫರಂಗಿಪೇಟೆ ರೈಲು ನಿಲ್ದಾಣದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೈಋತ್ಯ, ದಕ್ಷಿಣ ಹಾಗೂ ಕೊಂಕಣ ರೈಲ್ವೆ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪ್ಪಿನಂಗಡಿ: ಮಾಧವ ಶಿಶು ಮಂದಿರದಲ್ಲಿ ದೀಪಾವಳಿ ಉತ್ಸವ
ಉಪ್ಪಿನಂಗಡಿ ಶ್ರೀ ಮಾಧವ ಶಿಶು ಮಂದಿರದಲ್ಲಿ ಬಾಲಗೋಕುಲದ ಆಶ್ರಯದಲ್ಲಿ ದೀಪಾವಳಿ ಉತ್ಸವ ಆಚರಿಸಲಾಯಿತು. ದೀಪಾವಳಿ ಉತ್ಸವದ ನಿಮಿತ್ತ ಪುಷ್ಪಾಲಂಕೃತ ರಂಗೋಲಿ ಸ್ಪರ್ಧೆ ಆಯೋಜಿಸಲ್ಪಟ್ಟಿತ್ತು. ಬಾಲಗೋಕುಲದ ಮಕ್ಕಳಿಂದ ಭಜನಾ, ನೃತ್ಯ ಭಜನಾ ಕಾರ್ಯಕ್ರಮಗಳು ಆಕರ್ಷಕವಾಗಿ ಮೂಡಿಬಂದವು.
ಮೋದಿ ಸರ್ಕಾರ ಅಮೆರಿಕ ಸಾಮ್ರಜ್ಯಶಾಹಿ ಅಡಿಯಾಳಾಗಬಾರದು: ಯಾದವ ಶೆಟ್ಟಿ
ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ರಶ್ಮಿತಾ ಜೈನ್‌ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್‌ಗೆ ೨೦೨೪ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 671
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved