ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರಿನಲ್ಲಿ ಎನ್ಐಎ ಘಟಕ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಸ್ಲೀಪರ್ ಸೆಲ್ಗಳಿಗೆ ಕುಮ್ಮಕ್ಕು ಮತ್ತು ಉತ್ತೇಜನ ನೀಡುತ್ತಿರುವ ಡ್ರಗ್ಸ್ ಮಾಫಿಯಾವನ್ನೂ ಬೇರು ಸಮೇತ ಕಿತ್ತೆಸೆಯುವುದಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ಐಎ ಘಟಕ ಸ್ಥಾಪನೆಯಾಗಬೇಕು. ಈ ಸಂಬಂಧ ಸಂಸದನಾಗಿ ನಾನು ಕೂಡ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಚೌಟ ತಿಳಿಸಿದ್ದಾರೆ.
ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಎಸ್ಸಿ ಎಸ್ಟಿ ಸಭೆಯಲ್ಲಿ ಧರಣಿಗೆ ಮುಂದಾದ ದಲಿತ ಮುಖಂಡರು
ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಆರೋಪಿಸಿ ದಲಿತ ಮುಖಂಡರು ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲೇ ಧರಣಿಗೆ ಯತ್ನಿಸಿದ ವಿದ್ಯಮಾನ ನಡೆಯಿತು.
ಮನುಕುಲವನ್ನು ಒಂದು ಮಾಡುವ ಶಕ್ತಿ ಸಾಹಿತ್ಯಕ್ಕಿದೆ: ಕುಮಾರಸ್ವಾಮಿ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಬಲಿಪ ರೆಸಾರ್ಟ್ನಲ್ಲಿ ಭಾನುವಾರ ತೆಂಕಣದಲ್ಲಿ ನುಡಿದಿಬ್ಬಣ ಎಂಬ ತಾಲೂಕು ಮೊದಲ ಅಧಿವೇಶನ ನಡೆಯಿತು.
ಮಂಗಳೂರಲ್ಲಿ ಪ್ರಥಮ ಬಾರಿಗೆ ರೊಬೋಟಿಕ್ ಬಟರ್ಫ್ಲೈ ಶೋ ಆರಂಭ
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಆಕರ್ಷಕ ರೊಬೊಟಿಕ್ ಬಟರ್ಫ್ಲೈ ಶೋ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇದಕ್ಕೆ ನಗರದ ಕದ್ರಿ ಪಾರ್ಕ್ನಲ್ಲಿ ಚಾಲನೆ ನೀಡಲಾಯಿತು. ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಕೊಲಕಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ
ಕೊಲಕಡಿಯ ಕೆಪಿಎಸ್ಕೆ ಫ್ರೌಢಶಾಲೆಯ ಗಣಪತಿ ಶೆಣೈ ಕಲಾಮಂದಿರದ ವೇದಿಕೆಯಲ್ಲಿ ಕೊಲಕಾಡಿ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕಿನ್ನಿಗೋಳಿ: ಬಸ್ ಚಾಲಕ ನಿರ್ವಾಹಕರ ಸಂಘದ 12ನೇ ವಾರ್ಷಿಕೋತ್ಸವ
ಕಿನ್ನಿಗೋಳಿ ಬಸ್ ನಿಲ್ದಾಣ ಬಳಿ ವೇದಿಕೆಯಲ್ಲಿ ಕಿನ್ನಿಗೋಳಿ ಬಸ್ ಚಾಲಕ, ನಿರ್ವಾಹಕ ಸಂಘದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಹೊಸ ವರ್ಷಾಚರಣೆ 31ರ ರಾತ್ರಿ 12 ಗಂಟೆಯೊಳಗೆ ಪೂರ್ಣಗೊಳಿಸಲು ಪೊಲೀಸರ ಸೂಚನೆ
ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸೆನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸಂವಿಧಾನವನ್ನು ‘ಟೂಲ್’ ಮಾಡಲು ಬಿಡಲ್ಲ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್
ಯಾವುದೇ ‘ಟೂಲ್’ನ್ನು ಸದಾ ಕಾಲವೂ ಪ್ರಯೋಗ ಮಾಡಲು ಆಗಲ್ಲ. ಕಾಂಗ್ರೆಸ್ನವರು ಈಗ ಸಂವಿಧಾನ ಮತ್ತು ಡಾ.ಅಂಬೇಡ್ಕರ್ ಅವರ ಹೆಸರು ಹೇಳಿ ಲಾಭ ಪಡೆಯುವ ಸಮಯದಿಂದ ವಂಚಿತರಾಗಿದ್ದಾರೆ. ಜನರನ್ನು ಸುಳ್ಳು ಹೇಳಿ ಮೋಸ ಮಾಡಲು ಆಗಲ್ಲ. ಅವರಿಗೆ ಸಂವಿಧಾನದ ಮೇಲೆ ಯಾವ ಗೌರವವೂ ಇಲ್ಲ ಎಂದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ‘ಸಂಭ್ರಮ ರಶ್ಮಿ’
ಸುಮಾರು ೩೮೦ ವಿದ್ಯಾರ್ಥಿಗಳು ನಮ್ಮ ವಿದ್ಯಾರ್ಥಿನಿಲಯದಲ್ಲಿದ್ದಾರೆ. ಕಲಿಕೆಗೆ ಪೂರಕ ಸಾಧನಗಳಾದ ಸ್ಮಾರ್ಟ್ ಕ್ಲಾಸ್, ಇ- ಬೋರ್ಡ್, ಶಾಲಾ ಬಸ್ ಹೀಗೆ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ಸೀತಾರಾಮ ರೈ ಹೇಳಿದರು.
ಸೃಜನಶೀಲತೆ, ಕೌಶಲ್ಯಗಳಿಂದ ಹೊಸ ಪ್ರಯೋಗಗಳ ಸಾಧ್ಯತೆ: ಶ್ರದ್ಧಾ ಅಮಿತ್
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಲಕ್ಷದೀಪೋತ್ಸವದ ವಿಶೇಷತೆಗಳಿಗೆ ‘ದೀಪ ಸಮನ್ವಯ’ ಮತ್ತು ‘ದೀಪ ದೃಶ್ಯ’ ಸಂಚಿಕೆಗಳು ಕನ್ನಡಿ ಹಿಡಿಯುತ್ತವೆ. ಈ ಬಗೆಯ ಸೃಜನಶೀಲ ತೊಡಗಿಸಿಕೊಳ್ಳುವಿಕೆಯಿಂದ ವೃತ್ತಿಪರ ಅವಕಾಶಗಳು ಲಭ್ಯವಾಗುತ್ತವೆ. ವಿಭಾಗದ ಪ್ರಯೋಗಶೀಲ ಹೆಜ್ಜೆಗಳು ಪ್ರಶಂಸನೀಯ ಎಂದರು.
< previous
1
...
312
313
314
315
316
317
318
319
320
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!