• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಣೂರು ವಿದ್ಯಾರಶ್ಮಿ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ವಿದ್ಯಾರ್ಥಿನಿಯರಾದ ಎಂ. ವೈಷ್ಣವಿ ಮತ್ತು ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು.
ಮೂಡುಬಿದಿರೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮಾತನಾಡಿ ಕನ್ನಡ ಮಾಧ್ಯಮ ಅಥವಾ ಶಾಲೆಗೆ ಹೋಗುವ ಮಕ್ಕಳು ಮಾತ್ರ ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು ಬದಲಾಗಿ ನಮ್ಮ ಮನೆಯಲ್ಲಿ ಕೂಡಾ ಕನ್ನಡವನ್ನು ಮಾತನಾಡಬೇಕು. ಆಗ ಮಾತ್ರ ಭಾಷೆಯ ಉಳಿವು ಸಾಧ್ಯ ಎಂದರು.
ಕನ್ನಡ ಕೇವಲ ಮಾತೃಭಾಷೆಯಲ್ಲ, ಅದೊಂದು ಸಂಸ್ಕೃತಿ: ಉಷಾ ಪ್ರಭಾ ನಾಯಕ್‌
ಕಾಲೇಜಿನ ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ಮಾತನಾಡಿ, ೮ ಜ್ಞಾನಪೀಠ ಪ್ರಶಸ್ತಿಗಳು ದೊರೆತಿರುವ ಭಾಷೆ ನಮ್ಮ ಕನ್ನಡ. ಕನ್ನಡ ಲಿಪಿಗಳ ರಾಣಿ ಎಂದು ವಿನೋಭಾ ಭಾವೆ ಹೇಳಿದ್ದಾರೆ. ವಿಶ್ವದ ಭಾಷೆಗಳಲ್ಲಿ ಕನ್ನಡ ಭಾಷೆಗೆ ಅದ್ವಿತೀಯ ಸ್ಥಾನವಿದೆ ಎಂದರು.
ಬಿಟ್ಚಿ ಯೋಜನೆಗಳಿಗೆ ಮರುಳಾಗಿ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ: ಪುನೀತ್ ಕೆರೆಹಳ್ಳಿ
ನೃತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದಕ್ಕೂ ಮೊದಲು ನೃತ್ಯ ಸ್ಪರ್ಧೆ, ಗೋಪೂಜೆ, ಕುಣಿತ ಭಜನೆ, ತುಳು ನಾಟಕ ನಡೆದವು.
ಮುಲ್ಕಿ ತಾಲೂಕು ಆಡಳಿತದಿಂದ ರಾಜ್ಯೋತ್ಸವ ಆಚರಣೆ
ಶಾಲಾ ಮಕ್ಕಳ ಸಮ್ಮುಖದಲ್ಲಿ ಧ್ವಜಾರೋಹಣ, ಕನ್ನಡ ಭುವನೇಶ್ವರಿಗೆ ಪುಷ್ಪಾರ್ಪಣೆ ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
17- 18 ರಂದು ಪಿಲಿಕುಳದಲ್ಲಿ ಸರ್ಕಾರಿ ಕಂಬಳ; ಕರಾವಳಿ ಉತ್ಸವ ಪಿಲಿಕುಳಕ್ಕೆ ವಿಸ್ತರಣೆ ಸಂಭವ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ಪಂಚವಾರ್ಷಿಕ ಯೋಜನೆ ಮೂಲಕ ಎಲ್ಲ ರಾಷ್ಟ್ರಗಳಿಗೆ ಉದ್ಯಮ, ಶಿಕ್ಷಣ ವಿಸ್ತರಣೆ
ಡಾ.ತುಂಬೆ ಮೊಯ್ದಿನ್ ಅವರದ್ದು ಗಲ್ಫ್ ದೇಶಗಳ ಉದ್ಯಮ ವಲಯದಲ್ಲಿ ಈಗ ದೊಡ್ಡ ಹೆಸರು. ಮಂಗಳೂರಿನ ತುಂಬೆ ಮೂಲದ ಮೊಯ್ದಿನ್ ಅವರು ತನ್ನ ತಂದೆ ದಿವಂಗತ ಡಾ. ಬಿ. ಅಹಮದ್ ಹಾಜಿ ಮೊಹಿಯುದ್ದೀನ್ ಅವರು ಸ್ಥಾಪಿಸಿದ ದೊಡ್ಡ ಉದ್ಯಮದ ವ್ಯಾಪ್ತಿಯನ್ನು ವಿದೇಶಗಳಲ್ಲೂ ವಿಸ್ತರಿಸಿ ಯಶಸ್ವಿಯಾಗಿ ಮುನ್ನಡೆಸಿದವರು.
ಪುತ್ತೂರು: ಕನ್ನಡ ರಾಜ್ಯೋತ್ಸವ, ಕನ್ನಡ ಭುವನೇಶ್ವರಿ ವೈಭವದ ಮೆರವಣಿಗೆ
ನಗರದ ದರ್ಬೆ ವೃತ್ತದ ಬಳಿಯಿಂದ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆಯು ನಡೆಯಿತು. ಮೆರವಣಿಗೆಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ನೀಡಿದರು. ಮೆರವಣಿಗೆಯು ಮುಖ್ಯ ರಸ್ತೆಯಲ್ಲಿ ಸಾಗಿ ಕಿಲ್ಲೆ ಮೈದಾನ ಬಳಿಯ ಮಂಗಲ್ ಪಾಂಡೆ ಚೌಕದ ಬಳಿ ಮುಕ್ತಾಯಗೊಂಡಿತು.
ವಿದೇಶಿ ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ವಶ
ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ.
ಕಾಸರಗೋಡು ವಿದ್ಯುತ್‌ ಲೈನ್‌ಗಾಗಿ ಕರಾವಳಿಯ 1150 ಎಕರೆ ಜಮೀನು ಆಹುತಿ!
ವಿದ್ಯುತ್ ಸಂಪರ್ಕ ಜಾಲಕ್ಕೆ ನಮ್ಮ ವಿರೋಧವಿಲ್ಲ. ಆದರೆ ಬೇರೆ ರಾಜ್ಯಕ್ಕಾಗಿ ಮಾಡಲಾಗುತ್ತಿರುವ ಯೋಜನೆಗೆ ಈಗಾಗಲೇ ಅಭಿವೃದ್ಧಿಗೊಂಡಿರುವ ಕೃಷಿ ಪ್ರದೇಶಗಳನ್ನು ನಾಶಪಡಿಸುವುದನ್ನು ವಿರೋಧಿಸುತ್ತಿದ್ದೇವೆ ಎಂದರು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 672
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved