• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಸಿನ ಗಾಳಿ ಮಳೆಗೆ ಮೂಲ್ಕಿತಾಲೂಕಿನ ವಿವಿಧೆಡೆ ಹಾನಿ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನೀರು ನಿಂತು ಭಕ್ತರಿಗೆ ಸಮಸ್ಯೆಯಾಗಿತ್ತು.
ವಿದ್ಯುತ್‌ ತಂತಿ ಸ್ಪರ್ಶಿಸಿದ ಶ್ವಾನ, ರಕ್ಷಣೆಗೆ ಯತ್ನಿಸಿದ ವಿದ್ಯಾರ್ಥಿನಿಯ ಸಾವು
ಈಕೆ ಗುರುಪುರ ಕಲ್ಲಕಲಂಬಿ ನಿವಾಸಿಯಾಗಿದ್ದು, ಹರೀಶ್‌ ಶೆಟ್ಟಿ ಅ‍ವರ ಪುತ್ರಿ, ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಪ್ರವಾಹರೂಪಿ ನದಿಗಳು: ರಸ್ತೆಗಳು ಬಂದ್‌, ಅಂಗಡಿ, ತೋಟಗಳು ಜಲಾವೃತ
ಶುಕ್ರವಾರ ಮುಂಜಾನೆ ವೇಳೆ ಎರಡೂ ನದಿಗಳ ಹರಿವು ಹೆಚ್ಚಾಗಿ ನೀರು ಹೆದ್ದಾರಿಯನ್ನು ಆವರಿಸಿತು. ಪರಿಣಾಮವಾಗಿ ಸುಬ್ರಹ್ಮಣ್ಯ- ಪುತ್ತೂರು ರಸ್ತೆ ಬ್ಲಾಕ್ ಆಗಿ ಸಂಚಾರ ಸ್ಥಗಿತಗೊಂಡಿತು.
ಉಪ್ಪಿನಂಗಡಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ
ಸರ್ಕಾರಿ ಪದವಿ ಪೂರ್ವ ಕಾಲೇಜು, ಪುಳಿತ್ತಡಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ನಾಡ ಕಚೇರಿಯಲ್ಲಿ ದಿನದ ೨೪ ಗಂಟೆ ಕಂಟ್ರೋಲ್ ರೂಂ ಕಾರ್ಯಾಚರಿಸುತ್ತಿದೆ.
ರಾಹುಲ್‌ ಗಾಂಧಿ ನಿಂದನೆ: ಶಾಸಕ ಡಾ.ಭರತ್‌ ಶೆಟ್ಟಿ ಕೇಸ್‌ಗೆ ಹೈಕೋರ್ಟ್‌ ತಡೆ
ಜಸ್ಟಿಸ್‌ ಕೃಷ್ಣ ದೀಕ್ಷಿತ್‌ ಅವರ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿದ್ದು, ಮುಂದಿನ ತೀರ್ಮಾನ ವರೆಗೆ ವಿಚಾರಣೆ ನಡೆಸದಂತೆ ಸೂಚಿಸಿದೆ.
ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.
ಮಂಗಳೂರು : ಡೆಂಘೀ ತಡೆಗೆ ಸೊಳ್ಳೆ ತಾಣ ನಾಶ, ಸ್ವಚ್ಛತೆಗೆ ಆದ್ಯತೆ ನೀಡಲು ಮೇಯರ್‌ ಸೂಚನೆ
ಪಾಲಿಕೆಯಲ್ಲಿ ಹಾಲಿ 22 ಜನ ಸ್ಪ್ರೇಯರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನು ಹೆಚ್ಚುವರಿಯಾಗಿ 38 ಮಂದಿಯನ್ನು ಹೊರಗುತ್ತಿಗೆಯಲ್ಲಿ ಪಡೆದು ವಾರ್ಡ್‌ಗೆ ಪ್ರತಿ 60 ವಾರ್ಡ್‌ಗೆ ಒಬ್ಬರು ಸ್ಪ್ರೇಯರ್‌ ಕರ್ತವ್ಯ ನಿರ್ವಹಿಸಲು ಕ್ರಮ ವಹಿಸುವಂತೆ ನಿರ್ಣಯಿಸಲಾಯಿತು.
ತಾಂತ್ರಿಕ ಪರೀಕ್ಷೆ: ಶ್ರೀನಿವಾಸ ವಿದ್ಯಾಲಯಕ್ಕೆ 6 ರ‍್ಯಾಂಕ್
ಇವರೆಲ್ಲರೂ ಭವಿಷ್ಯದಲ್ಲಿ ಉತ್ತಮ ಮರೈನ್ ಎಂಜಿನಿಯರ್ ಆಗಬೇಕೆಂಬ ಕನಸನ್ನು ಇಟ್ಟುಕೊಂಡಿದ್ದಾರೆ.
ಇನ್ನು ಶಾಲಾ ಮೈದಾನಗಳಲ್ಲಿ ಧಾರ್ಮಿಕ ಆಚರಣೆಗೆ ಬರೆ!
ಹಬ್ಬಗಳ ಆಚರಣೆ ಕುರಿತು ನಾಗರಿಕ ಸಮಿತಿ ಮುಖಂಡರು ಶಾಲೆಗಳಿಗೆ ಭೇಟಿ ನೀಡಿ ಅನುಮತಿ ಕೇಳಿದಾಗ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರ ಹೊರಡಿಸಿರುುದು ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಲಾಯಿಲ ಗ್ರಾಮದಲ್ಲಿ ಸೋಮವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಧರ್ಮಸ್ಥಳ ಸ್ನಾನಘಟ್ಟದಲ್ಲಿ ನೇತ್ರಾವತಿ ತುಂಬಿ ಹರಿಯುತ್ತಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved