• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಐಟಿಯು ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ
ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪುತ್ತೂರು, ಬೆಳ್ತಂಗಡಿ ಕಡಬ ತಾಲೂಕುಗಳ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿಕ್ಷಕರ ಸ್ಥಾನ ತುಂಬಲು ಗೂಗಲ್‌ಗೆ ಸಾಧ್ಯವಿಲ್ಲ: ರಾಮಚಂದ್ರ ಶೆಟ್ಟಿ
ರಾಷ್ಟ್ರೀಯ ಪ್ರಕೃತಿ ಚಿಕಿತ್ಸೆ ಸಂಸ್ಥೆಯ ನಿರ್ದೇಶಕಿ ಪ್ರೊ.ಕೆ. ಸತ್ಯಲಕ್ಷ್ಮಿ ಮಾತನಾಡಿ ಆಳ್ವಾಸ್ ಕಾಲೇಜು ಕೈಗೊಂಡ ಉಪಕ್ರಮಗಳಿಂದ ಸಂತೋಷವಾಗಿದೆ. ನವಪೀಳಿಗೆ ಬದಲಾಗುತ್ತಿದ್ದು, ಹೊಸ ತಂತ್ರಜ್ಞಾನಗಳು ಬರುತ್ತಿದ್ದು, ಶಿಕ್ಷಕರು ನವೀಕರಣಗೊಳ್ಳುವುದು ಅಗತ್ಯ. ಈ ರೀತಿಯ ಕಾರ್ಯಕ್ರಮಗಳು ಶಿಕ್ಷಕರಿಗೆ ಅವಶ್ಯಕವಾಗಿದೆ ಎಂದರು.
ಕೈಗಾರಿಕಾ ವಿಪತ್ತು ನಿರ್ವಹಣೆಗೆ ಸಮಿತಿ ರಚನೆ: ಡಿಸಿ ಸೂಚನೆ
ತೈಲ ಸಾಗಾಟದ ಟ್ಯಾಂಕರ್‌ಗಳು ಲೋಡಿಂಗ್‍ನಿಂದ ಅನ್‍ಲೋಡಿಂಗ್ ಸ್ಥಳದವರೆಗೂ ಸಾಗಾಟದ ಹಾದಿಯಲ್ಲಿ ಯಾವುದೇ ಸೋರಿಕೆ ಸೇರಿದಂತೆ ಅನಾಹುತಗಳಾಗದಂತೆ ಆಯಾ ತೈಲ ಕಂಪೆನಿಗಳೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನ ಉಳ್ಳಾಯ ನೇಮೋತ್ಸವ
ಹಿಂದಿನ ಕಾಲದಲ್ಲಿ ವಿಷ ಜಂತುಗಳು ಕಚ್ಚಿದಲ್ಲಿ ಕ್ಷೇತ್ರದ ಮಣ್ಣು ಮತ್ತು ಇಲ್ಲಿನ ತೀರ್ಥ ಕುಡಿದರೆ, ವಿಷ ಕಡಿಮೆ ಆಗಿ ಸಮಸ್ಯೆ ಪರಿಹಾರವಾಗುತ್ತಿದ್ದ ಕ್ಷಣವನ್ನು ಕಣ್ಣಾರೆ ಕಂಡ ಹಿರಿಯರು ಈಗಲೂ ನೆನಪಿಸುತ್ತಾರೆ. ಅದಕ್ಕಾಗಿ ಇಂದಿಗೂ ಇಲ್ಲಿನ ತೀರ್ಥ ಮತ್ತು ಮಣ್ಣನ್ನು ಭಕ್ತರು ತಮ್ಮ ಮನೆಯಲ್ಲಿ ಇಟ್ಟು ಕೊಳ್ಳುತ್ತಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ಸ್ಥಾನಮಾನ: ಕೇಂದ್ರ ಸಚಿವರಿಗೆ ಸಂಸದ ಮನವಿ

ದ್ವಿಪಕ್ಷೀಯ ವಾಯು ಸೇವಾ ಒಪ್ಪಂದಗಳ ಅಡಿಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ಒದಗಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು   ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ರಾಮ್‌ಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಪಹಣಿಗೆ ಹೆಸರು ಸೇರ್ಪಡೆಗೆ 4 ಲಕ್ಷ ರು. ಲಂಚ ಬೇಡಿಕೆ:ಮೂಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ
ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಗುರುವಾರ ಬೆಳಗ್ಗೆ ಕಂದಾಯ ನಿರೀಕ್ಷಕ ಜಿ.ಎಸ್. ದಿನೇಶ್ ದೂರುದಾರರಿಂದ 4 ಲಕ್ಷ ರು. ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೂಡಲೇ ಲೋಕಾಯುಕ್ತರು ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿ.ಸಿ. ರೋಡ್‌: ನಾಳೆಯಿಂದ ಕರಾವಳಿ ಕಲೋತ್ಸವ
ಡಿ.21 ರಿಂದ ಪ್ರತಿನಿತ್ಯ ಸಭಾ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.
ನಮ್ಮ ಕ್ಲಿನಿಕ್‌ ಸಹಿತ 64 ಕೇಂದ್ರಗಳಿಗೆ ಇಸಿಜಿ ಯಂತ್ರ ಹಸ್ತಾಂತರ
ಮಂಗಳೂರು ನಗರದ ಹಾಗೂ ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್‌ಗಳಿಗೆ ಒಟ್ಟು 64 ಇಸಿಜಿ ಯಂತ್ರಗಳನ್ನು ಇದೇ ವೇಳೆ ವಿತರಿಸಲಾಯಿತು.
ಹಿರಿಯ ನೃತ್ಯಗುರು ವಿದುಷಿ ಕಮಲಾ ಭಟ್ ನಿಧನ
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ ಸಹಿತ ಅನೇಕ ಪುರಸ್ಕಾರಗಳಿಗೆ ಪಾತ್ರರಾಗಿದ್ದರು.
ಪೋಷಕರ, ಶಿಕ್ಷಕರ ತ್ಯಾಗವನ್ನು ವಿದ್ಯಾರ್ಥಿಗಳು ಮರೆಯಬಾರದು: ವಿವೇಕ್ ಆಳ್ವ
ಪ್ರತಿ ಕೆಲಸವನ್ನು ಶ್ರದ್ಧೆಯಿಂದ, ಮನಸ್ಸಿಟ್ಟು ನಿರ್ವಹಿಸಿ. ಆಗ ಅಭ್ಯುದಯ ಸಹಜವಾಗಿ ನಮ್ಮಲ್ಲಿ ಮೂಡುತ್ತದೆ. ಕೆಲವು ಸಂದರ್ಭದಲ್ಲಿ ನಮ್ಮ ನಡುವೆ ಇರುವ ವ್ಯವಸ್ಥೆ ನಮಗೆ ಕಟ್ಟುನಿಟ್ಟಾಗಿ ಇದ್ದಾಗ ಕಷ್ಟವೆನಿಸಿದರೂ, ಅವುಗಳು ನಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved