• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಗೆ ತೊಡಗುವ ಮುನ್ನ ಆರ್ಥಿಕ ಲೆಕ್ಕಾಚಾರ ಅಗತ್ಯ: ಶಿವಕುಮಾರ ಮಗದ
ದ.ಕ ಮೀನುಗಾರಿಕಾ ಇಲಾಖೆ, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಶ್ರೀರಾಜ್ ಮತ್ಸ್ಯ ಫಾರ್ಮ್ ಪಣಪಿಲ ಸಹಯೋಗದಲ್ಲಿ ಪಣಪಿಲ ಕೊಟ್ಟಾರಿಬೆಟ್ಟುವಿನಲ್ಲಿ ಮೀನು ಕೃಷಿಕರ ದಿನಾಚರಣೆ ನೆರವೇರಿತು.
ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಮಂಗಳೂರು ಜೈಲಲ್ಲಿ ಕೈದಿಗಳ ರೌಡಿಸಂ ಬಯಲು: ಹಣಕ್ಕಾಗಿ ಸಹ ಕೈದಿಗೆ ಥಳಿತ!
ವಿಚಾರಣಾಧೀನ ಕೈದಿ- ಉಳ್ಳಾಲದ ಮಿಥುನ್ ಎಂಬವರು ಮಂಗಳೂರು ಜೈಲಿನಲ್ಲಿ ಸಹ ಕೈದಿಗಳಿಂದಲೇ ಹಲ್ಲೆಗೀಡಾಗಿ ಹಣ ಕಳೆದುಕೊಂಡಿದ್ದಾರೆ. ಆರೋಪಿ ಸಹ ಕೈದಿಗಳಾದ ಧನುಷ ಭಂಡಾರಿ, ಸಚಿನ್ ತಲಪಾಡಿ, ದೀಲೇಶ ಬೆಲ್ಚಾಡ ಮತ್ತು ಲಾಯಿ ವೇಗಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಕಲಾ ಪ್ರಕಾರದಿಂದ ಧರ್ಮ ಜಾಗೃತಿಯೊಂದಿಗೆ ಆನಂದ: ಸೂರಿಕುಮೇರು ಗೋವಿಂದ ಭಟ್‌
ಬಿ.ಸಿ.ರೋಡ್‌ ಸ್ಪರ್ಶ ಕಲಾಮಂದಿರದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲಾ ಬಂಟ್ವಾಳ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಟರಾಜ ಪೂಜನ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಸನ್ಮಾನ ಸ್ವೀಕರಿಸಿದರು.
ಎಡನೀರು ಶ್ರೀ ಚಾತುರ್ಮಾಸ್ಯ: ಕುಂಬಳೆ ಶ್ರೀಧರ ರಾವ್ ಸ್ಮರಣಾಂಜಲಿ
ಕಾಸರಗೋಡು ಜಿಲ್ಲೆ ಎಡನೀರು ಶ್ರೀ ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಚಾತುರ್ಮಾಸ್ಯದ ಸಂದರ್ಭದಲ್ಲಿ ಭಾನುವಾರ ಎಡನೀರು ಮಠದಲ್ಲಿ ಹಿರಿಯ ಕಲಾವಿದ ಕೀರ್ತಿಶೇಷ ಕುಂಬಳೆ ಶ್ರೀಧರ ರಾವ್ ಸ್ಮರಣಾಂಜಲಿ ಕಾರ್ಯಕ್ರಮ ನೆರವೇರಿತು.
ಉಜಿರೆ: ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರೀಯ ಸಮಿತಿಯ ತಿಂಗಳ ಸಭೆ
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರೀಯ ಸಮಿತಿಯ ತಿಂಗಳ ಸಭೆ ಶನಿವಾರ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾನ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆಯಿತು.
ಕೆಎಸ್ಆರ್‌ಟಿಸಿ ಪುತ್ತೂರು ಎಕ್ಸ್‌ಪ್ರೆಸ್‌ ನೂತನ ಬಸ್‌ ಸಂಚಾರ ಚಾಲನೆ
ಸೋಮವಾರ ಪುತ್ತೂರು ಸರ್ಕಾರಿ ಬಸ್‌ನಿಲ್ದಾಣದಲ್ಲಿ ಪುತ್ತೂರು-ಮಂಗಳೂರು ಎಕ್ಸ್‌ಪ್ರೆಸ್‌ ಬಸ್ ಸಂಚಾರಕ್ಕೆ ಚಾಲನೆ ದೊರಕಿತು. ಮಂಗಳೂರು ಮತ್ತು ಪುತ್ತೂರು ನಡುವೆ ಪ್ರತಿ ೨೦ ನಿಮಿಷಗಳಿಗೊಮ್ಮೆ ಓಡಾಟ ನಡೆಸುವ ಈ ಬಸ್ ಗಳು ಒಂದು ಗಂಟೆ ಅವಧಿಯಲ್ಲಿ ಗಮ್ಯ ತಲುಪಲಿವೆ.
ವಿವೇಕಾನಂದ ಕಾಲೇಜಿನಲ್ಲಿ ಗುರು ಸ್ಮರಣೆ ಕಾರ್ಯಕ್ರಮ
ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ, ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಸಹಯೋಗದಲ್ಲಿ ಇತ್ತೀಚೆಗೆ ಗುರು ಪೂರ್ಣಿಮಾ ಆಚರಣೆ ‘ಗುರುಸ್ಮರಣೆ’ ಕಾರ್ಯಕ್ರಮ ನೆರವೇರಿತು.
ಮರಳು, ಕೆಂಪುಕಲ್ಲು ಅಭಾವ ವಿರೋಧಿಸಿ ಬಿಜೆಪಿ ಪ್ರತಿಭಟನೆ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರದ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ಕಟೀಲು: ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನ ಉದ್ಘಾಟನೆ
ಕಟೀಲು ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ಪಂಚಮ ಸಂಭ್ರಮ ಮತ್ತು ಎಂಆರ್‌ಪಿಎಲ್‌ ಕೊಡುಗೆಯಾಗಿ ನೀಡಿದ ‘ಹೋಮ್ ಕೇರ್ ವ್ಯಾನ್ -ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved