• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ಕಾಲೇಜಿನಲ್ಲಿ ಹಿಂದಿ ದಿನಾಚರಣೆ
ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ದಿನಾಚರಣೆ ನಡೆಯಿತು. ಉಜಿರೆಯ ಎಸ್‌ಡಿಎಂ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್. ಉಪನ್ಯಾಸ ನೀಡಿದರು.
ಧರ್ಮಸ್ಥಳ ಕ್ಷೇತ್ರ ತೇಜೋವಧೆ: ಕೃಷ್ಣಾಪುರದಲ್ಲಿ ಜನಾಗ್ರಹ ಸಭೆ
ಕೃಷ್ಣಾಪುರ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಅಪಪ್ರಚಾರ ಖಂಡಿಸಿ ಜನಾಗ್ರಹ ಸಭೆ ನಡೆಯಿತು.
ಕುದ್ರೋಳಿ: ನವದುರ್ಗೆಯರ ಪ್ರತಿಷ್ಠೆ ವೈಭವ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ನವದಿನಗಳ ಪರ್ಯಂತ ಆರಾಧನೆಗೊಳ್ಳುವ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನಾ ವಿಧಿ ವಿಧಾನಗಳು ಸೋಮವಾರ ಸಡಗರ ಸಂಭ್ರಮದಿಂದ ನೆರವೇರಿತು.
ರಮಾನಾಥ ರೈ ಜನ್ಮದಿನ: ಅಭಿನಂದನೆ, ಕಾರ್ಯಕರ್ತರಿಗೆ ಗೌರವಾರ್ಪಣೆ
ಬಿ.ರಮಾನಾಥ ರೈ ಅಭಿಮಾನಿ ಬಳಗ ಹಾಗೂ ಸಕ್ಸಸ್ ಪರಿವಾರ ಕುಕ್ಕರಬೆಟ್ಟು ಆಶ್ರಯದಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದನೆ, ಸನ್ಮಾನ ಹಾಗೂ ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ಸಮಾರಂಭ ನೇರಳಕಟ್ಟೆಯ ಜನಪ್ರಿಯ ಗಾರ್ಡನ್‌ನಲ್ಲಿ ನಡೆಯಿತು.
ಜಿಎಸ್‌ಟಿ ಇಳಿಕೆ: ಮಂಗಳೂರು ಬಿಜೆಪಿ ಸಂಭ್ರಮಾಚರಣೆ
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ನಿರ್ಧಾರ ಜಾರಿಗೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪಿವಿಎಸ್‌ ಬಳಿಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.
ಅಕ್ರಮ ಶಸ್ತ್ರಾಸ್ತ್ರ: ನಿನ್ನೆಯೂ ವಿಚಾರಣೆಗೆ ತಿಮರೋಡಿ ಗೈರು

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ, ಭಾನುವಾರವೂ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿಲ್ಲ.

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಬಯಲು ಖಚಿತ : ಡಾ.ಡಿ.ವೀರೇಂದ್ರ ಹೆಗ್ಗಡೆ

ಕ್ಷೇತ್ರದ ಕುರಿತಾಗಿ ಇತ್ತೀಚೆಗೆ ನಡೆದ ಆಘಾತಗಳಿಂದ ನಾನು ಕೂಡ ಜರ್ಝರಿತಗೊಂಡಿದ್ದೇನೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿರುವುದು ಷಡ್ಯಂತ್ರ ಎಂಬುದು ನ್ಯಾಯಾಲಯದಲ್ಲೇ ಗೊತ್ತಾಗಿದೆ.

ಮೂಡುಬಿದಿರೆ: ಎಜಿಇ ಕಾಲೇಜು ಶಿಕ್ಷಕರ ನಾಲ್ಕನೇ ಸಮಾವೇಶ
ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಣಿಪಾಲ ಅಕಾಡೆಮಿ ಹೈಯರ್ ಎಜುಕೇಶನ್ (ಮಾಹೆ) ಕುಲಾಧಿಪತಿ ಡಾ.ರಾಮದಾಸ್ ಎಂ. ಪೈ ಜನ್ಮ ದಿನಾಚರಣೆಯ ಅಂಗವಾಗಿವ್‌ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ) ಕಾಲೇಜು ಶಿಕ್ಷಕರ ೪ ನೇ ಸಮಾವೇಶ ನೆರವೇರಿತು.
ಹಿಂದು ಉಪ ಜಾತಿಗೆ ಸೇರಿಸಿದ ಕ್ರಿಶ್ಚಿಯನ್‌ ಪದ ಬಳಕೆ ವಾಪಸ್‌ಗೆ ಸರ್ಕಾರಕ್ಕೆ ಆಗ್ರಹ
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸ್ವಾಮೀಜಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಿಶ್ವಹಿಂದೂ ಪರಿಷತ್‌, ಬಜರಂಗದಳ ನೇತೃತ್ವದಲ್ಲಿ ಶನಿವಾ ಬಾಳಂಭಟ್‌ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ನಡೆಯಿತು.
ಗ್ರಾಮದಲ್ಲಿ ನಡೆದ ಘಟನೆಗಳಿಗೆ ಹೆಗ್ಗಡೆ ಮೇಲೆ ಆರೋಪ ಸರಿಯೇ: ಭಟ್ಟಾರಕ ಶ್ರೀ
ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಮೂಡುಬಿದಿರೆ ವತಿಯಿಂದ ಮೂಡುಬಿದಿರೆ ಸ್ಕೌಡ್ಸ್‌-ಗೈಡ್ಸ್‌ ಕನ್ನಡ ಭವನದಲ್ಲಿ ಶನಿವಾರ ಸಮಾನ ಮನಸ್ಕರ ಜನಾಗ್ರಹ ಸಮಾವೇಶ ನೆರವೇರಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 714
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved