• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೨೦, ೨೧ರಂದು ಕೌಡಿಚ್ಚಾರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ
ಗಯಾಪದ ಕಲವಿದೆರ್ ಉಬಾರ್ ತಂಡದಿಂದ ನಾಗ ಮಾಣಿಕ್ಯ ನಾಟಕ ನಡೆಯಲಿದೆ. ರಾತ್ರಿ ೧೦.೩೦ಕ್ಕೆ ಅಗ್ನಿಸ್ಪರ್ಶ, ರಾತ್ರಿ ೧೧ ಗಂಟೆಗೆ ಅಪ್ಪ ಸೇವೆ ನಡೆಯಲಿದೆ. ಡಿ.೨೧ರಂದು ಪ್ರಾತಃಕಾಲ ೪ ಗಂಟೆಗೆ ಶ್ರೀ ಸ್ವಾಮಿಯ ಅಗ್ನಿ ಸೇವೆ, ೫ ಗಂಟೆಗೆ ಕರ್ಪೂರಾರತಿ, ಪ್ರಸಾದ ವಿತರಣೆ ನಡೆಯಲಿದೆ
ಶಿಮಂತೂರಿನ ಶ್ರೀ ಶಾರದಾ ಶಾಲೆ ವಾರ್ಷಿಕೋತ್ಸವ
ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಬಹುಗ್ರಾಮ ಯೋಜನೆಯಡಿ ಮೂರು ತಾಲೂಕುಗಳ ೧೬ ಗ್ರಾಮಗಳಿಗೆ ನೀರು ಪೂರೈಕೆ
ಪುತ್ತೂರು ತಾಲೂಕಿನ ಬಜತ್ತೂರು, ಉಪ್ಪಿನಂಗಡಿ, ಹಿರೇಬಂಡಾಡಿ, ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿಡ್ಲೆ, ಪಟ್ರಮೆ, ಕಳಂಜ, ಕಡಬ ತಾಲೂಕಿನ ಸವಣೂರು, ಬೆಳಂದೂರು, ಪೆರಾಬೆ, ಅಲಂಕಾರು, ರಾಮಕುಂಜ, ಕೊಯಿಲ, ಗೋಳಿತೊಟ್ಟು , ನೆಲ್ಯಾಡಿ ಸೇರಿದಂತೆ ೧೬ ಗ್ರಾಮಗಳಿಗೆ ನೀರು ಪೂರೈಕೆಗೆ ಸರಕಾರದಿಂದ ೨೦೭ ಕೋಟಿ ಮಂಜೂರುಗೊಂಡಿರುವುದಾಗಿ ತಿಳಿಸಿದರು.
ಕಠಿಣ ದುಡಿಮೆ, ಪರಿಶ್ರಮದಿಂದ ಉತ್ಕೃಷ್ಟ ಸಾಧನೆ: ಡಾ. ಹೆಗ್ಗಡೆ
ರ್‍ಯಾಂಕ್‌ ಪಡೆದ ವಿದ್ಯಾರ್ಥಿ, ಶಿಕ್ಷಣ, ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಮೂವರು ಪಿಎಚ್.ಡಿ ಪಡೆದ ಉಪನ್ಯಾಸಕರನ್ನು ಡಾ. ಹೆಗ್ಗಡೆ ಸನ್ಮಾನಿಸಿದರು.
ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಶೇಷಚೇತನರ ಗ್ರಾಮಸಭೆ
2024-25 ನೇ ಸಾಲಿನ ಸ್ವಂತ ನಿಧಿ ಯೋಜನೆಯ ಶೇಕಡ 5ರ ಅನುದಾನದಡಿ ಒಟ್ಟು 52 ವಿಶೇಷ ಚೇತನರಿಗೆ ವೈದ್ಯಕೀಯ ಸಹಾಯ ಧನ ವಿತರಿಸಲಾಯಿತು. ಹಾಗೂ ಮೂಲ್ಕಿ ತಾ.ಪಂ. ಅನುದಾನದಿಂದ 30 ಸಾವಿರ ರು. ಶ್ರವಣ ಸಾಧನ ವನ್ನು ವಿತರಿಸಲಾಯಿತು.
ಜನರ ಪ್ರೀತಿ, ವಾತ್ಸಲ್ಯದಿಂದಲೇ ತೂಗುಸೇತುವೆ ನಿರ್ಮಾಣ: ಭಾರದ್ವಾಜ್‌
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಗಿರೀಶ್‌ ಭಾರದ್ವಾಜ್‌, ತಮ್ಮ ಸುದೀರ್ಘ 40 ವರ್ಷಗಳ ವೃತ್ತಿ ಜೀವನ- ಸಾಧನೆಗಳನ್ನು ಮೆಲುಕು ಹಾಕಿದರು.
(ಲೀಡ್) ಕೊರೋನಾ ಬಳಿಕ ಮತ್ತೆ ‘ಕರಾವಳಿ ಉತ್ಸವ’ 21ರಿಂದ ಆರಂಭ
ಬೆಳಗಾವಿಯಲ್ಲಿ ಅಧಿವೇಶನಕ್ಕೆ ತೆರಳಿರುವ ಸ್ಪೀಕರ್‌ ಯು.ಟಿ. ಖಾದರ್‌, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ ಜಿಲ್ಲೆಯ ಶಾಸಕರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿ ಲೋಗೊ ಅನಾವರಣಗೊಳಿಸಿದರು.
ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 7 ಪದಕ
ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ಸ್‌ಗಳಾದ ಜೆಸ್ನಿಯಾ ಕೊರೆಯಾ, ಡ್ಯಾಶಿಯೆಲ್ ಅಮಾಂಡಾ ಕಾನ್ಸೆಸ್ಸಾವೊ ಮತ್ತು ಪಿ.ಶಾಲೋಮ್ ಕ್ರಿಸ್ಟನ್ ಈ ಸಾಧನೆ ಮಾಡಿದ್ದು 4 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
ನಗರೋತ್ಥಾನದ ಕಾಮಗಾರಿ ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ
ಸಭೆಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ರಸ್ತೆ, ಚರಂಡಿ, ಫೂಟ್‌ಪಾತ್ ಮೊದಲಾದವುಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ನಗರೋತ್ಥಾನದಲ್ಲಿ ಮಂಜೂರುಗೊಂಡಿರುವ ಒಟ್ಟು 162 ಮಂಜೂರಾದ ಕೆಲಸಗಳಲ್ಲಿ 113 ಪೂರ್ಣಗೊಂಡಿದೆ. 31 ಪ್ರಗತಿಯಲ್ಲಿದೆ ಹಾಗೂ 18 ಕಾಮಗಾರಿಗಳು ಆರಂಭಗೊಳ್ಳಬೇಕಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿ: ಜನಾರ್ದನ ಪೂಜಾರಿ
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜ. 19ರಂದು ಬಂಟ್ವಾಳದ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಜನಾರ್ದನ ಪೂಜಾರಿ ಮಾತನಾಡಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved