• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಟ್‌ ವಾಪಸ್‌ ಮಾಡಿ ಸಿಎಂ ಸಿದ್ದು ರಾಜಿನಾಮೆ ನೀಡಲಿ: ಕೇಂದ್ರ ಸಚಿವ ಸೋಮಣ್ಣ
ವಾಲ್ಮೀಕಿ ನಿಗಮ ಹಗರಣದ ಹಣ ಬಳ್ಳಾರಿ ಚುನಾವಣೆಗೆ ಮಾತ್ರವಲ್ಲ, ನಾಲ್ಕೈದು ಕಡೆಗೆ ಹೋಗಿರುತ್ತದೆ. 187 ಕೋಟಿ ರು. ಬೇರೆ ಬೇರೆ ಕಡೆ ಹೋಗಿರುತ್ತದೆ ಎಂಬುದನ್ನು ಜನ ಹೇಳುತ್ತಿದ್ದಾರೆ ಎಂದರು.
ಸರ್ಕಾರಿ ಹಿಡಿತದಿಂದ ದೇವಾಲಯ ಮುಕ್ತಗೊಳ್ಳಲಿ: ಪೇಜಾವರಶ್ರೀ
ದೇವಸ್ಥಾನಗಳಿಗೆ ಸ್ವಾಯತ್ತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸ್ವಾಯತ್ತೆ ಸಿಕ್ಕಿದರೆ ಮಾತ್ರ ದೇವಾಲಯಗಳಿಗೆ ಭಕ್ತರು ನೀಡುವ ಸಂಪತ್ತು ನೇರವಾಗಿ ಭಕ್ತರ(ಸಮಾಜ) ವಿನಿಯೋಗಕ್ಕೆ ಸಾಧ್ಯವಾಗುತ್ತದೆ. ಆಗ ದೇವಸ್ಥಾನಗಳಿಂದ ಶಿಕ್ಷಣ, ವೈದಿಕ ಸಂಸ್ಥೆಗಳ‍ನ್ನು ಸ್ಥಾಪಿಸಬಹುದು ಎಂದು ಪೇಜಾವರ ಸ್ವಾಮೀಜಿ ಹೇಳಿದರು.
ಡೆಂಘೀ ತಡೆಗೆ ಸೊಳ್ಳೆ ತಾಣ ನಾಶ, ಸ್ವಚ್ಛತೆಗೆ ಆದ್ಯತೆ ನೀಡಲು ಮೇಯರ್‌ ಸೂಚನೆ
ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಘೀ ನಿಮೂ೯ಲನೆ ಸಮಿತಿ ಸಭೆ ನಡೆಯಿತು.
ಪ್ರಾಣ ವಾಯು ಮರು ಪೂರಣಕ್ಕೆ ಸಸ್ಯ ಸಂರಕ್ಷಣೆ ಅತ್ಯಗತ್ಯ: ಪೇಜಾವರಶ್ರೀ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಿಂದ ಕದ್ರಿ ಮಂಜು ಪ್ರಾಸಾದದಲ್ಲಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಗುರುವಂದನಾ ಮತ್ತು ಸಸಿ ತುಲಾಭಾರ ನೆರವೇರಿಸಲಾಯಿತು.
ಹಿರಿಯ ರಂಗಕರ್ಮಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸದಾನಂದ ಸುವರ್ಣ ಇನ್ನಿಲ್ಲ
ಜು.17 ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನ ನಡೆಯಲಿದ್ದು, ಬಳಿಕ ಅವರ ಇಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕರಾವಳಿಯಲ್ಲಿ ಮುಂದುವರಿದ ಧಾರಾಕಾರ ಮಳೆ, ಮತ್ತೆ ರೆಡ್‌ ಅಲರ್ಟ್‌
ದ.ಕ.ಜಿಲ್ಲೆಯಲ್ಲಿ ಮಂಗಳವಾರ ದಿನಪೂರ್ತಿ ಎಡೆಬಿಡದೆ ಮಳೆ ಸುರಿದಿದೆ. ನಸುಕಿನಿಂದಲೇ ಮಳೆ ಸುರಿದಿದ್ದು, ಹಗಲು ಹೊತ್ತು ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಮಂಗಳೂರು ಪ್ರತ್ಯೇಕ ರೈಲ್ವೆ ವಲಯ ಬೇಡಿಕೆ ಮುನ್ನೆಲೆಗೆ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಜು.17ರಂದು ಮಂಗಳೂರಿಗೆ ಭೇಟಿ ನೀಡಿ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಗಳ ಪರಿಶೀಲನೆ ನಡೆಸಲಿದ್ದಾರೆ.
ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ
ಆನೆ ಕೆಲ ದಿನಗಳ ಹಿಂದೆಯೇ ಎಲ್ಲೋ ಸತ್ತು ನದಿಯಲ್ಲಿ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ನೆರೆಯಲ್ಲಿ ಆನೆ ಮೃತದೇಹ ಕೊಚ್ಚಿ ಹೋಗಿದ್ದು, ಮತ್ತೆ ಪತ್ತೆಯಾಗಿಲ್ಲ.
ಪುರಾಣ ನೈತಿಕ, ಧಾರ್ಮಿಕ ಮೌಲ್ಯಗಳ ವಾಹಕ: ಪ್ರೊ. ಎಂ. ಪ್ರಭಾಕರ ಜೋಶಿ
ಧರ್ಮಸ್ಥಳದಲ್ಲಿ ಜು.೧೬ ರಿಂದ ಆ.೧೭ರ ವರೆಗೆ ಪ್ರತಿ ದಿನ ಸಂಜೆ ೬.೩೦ರಿಂದ ೮ರ ವರೆಗೆ ನಡೆಯಲಿರುವ ೫೩ನೇ ವರ್ಷದ ‘ಜೈಮಿನಿ ಭಾರತ’ ಮತ್ತು ‘ತುರಂಗ ಭಾರತ’ ಪುರಾಣ ಕಾವ್ಯ ವಾಚನ - ಪ್ರವಚನ ಕಾರ್ಯಕ್ರಮ ಉದ್ಘಾಟನೆಗೊಂಡಿತು.
ಕೊಯನಾಡು ಶಾಲೆಯ ಮೇಲೆ ಬರೆ ಜರಿದು ಹಾನಿ
ಕೊಯನಾಡು ಶಾಲೆಯ ಹಿಂಬದಿ ದೊಡ್ಡ ಗಾತ್ರದ ಬರೆ ಇದ್ದು, ಕಳೆದ ವರ್ಷವೇ ಇದು ಜರಿದು ಶಾಲೆಯ ಮೇಲೆ ಬಿದ್ದಿತ್ತು. ಈ ಬಾರಿ ಮಳೆಗಾಲದ ಆರಂಭದಲ್ಲೇ ಬರೆ ಜರಿದು ಶಾಲೆಯ ಮೇಲೆ ಬಿದ್ದಿತ್ತು. ಇದೀಗ ಭಾರಿ ಮಳೆಗೆ ಮತ್ತಷ್ಟು ಜರಿದಿದೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved