ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ನರ್ಸರಿ, ಆರೋಗ್ಯ ಕೇಂದ್ರ ಉದ್ಘಾಟನೆ
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ವಾಗಿ ಆರಂಭಗೊಂಡ ನರ್ಸರಿ ಹಾಗೂ ಆರೋಗ್ಯ ಕೇಂದ್ರವನ್ನು ಕಿನ್ನಿಗೋಳಿಯ ಚರ್ಚ್ ನ ಧರ್ಮಗುರು ರೆ. ಫಾ. ಜೊಕಿಮ್ ಫೆರ್ನಾಂಡಿಸ್ ಉದ್ಘಾಟಿಸಿದರು.
ಆಳ್ವಾಸ್ ವಿರಾಸತ್ 2007 ಅವಿಸ್ಮರಣೀಯವಾಗಿಸಿದ್ದ ತಬ್ಲಾ ಮಾಂತ್ರಿಕ
ವರ್ಷ 18 ಕಳೆದರೂ ಆ ಸುಂದರ ಸಂಜೆಯ ನೆನಪುಗಳಿನ್ನೂ ಕಲಾರಸಿಕರ ಹೃದಯದಲ್ಲಿ ಹಸಿರಾಗಿಯೇ ಉಳಿದಿದೆ. ತಬ್ಲಾ ಮಾಂತ್ರಿಕ ಪದ್ಮಭೂಷಣ ಉಸ್ತಾದ್ ಝಾಕಿರ್ ಹುಸೇನ್ 2007ರ ಆಳ್ವಾಸ್ ವಿರಾಸತ್ನಲ್ಲಿ ಪಾಲ್ಗೊಂಡು ವಿರಾಸತ್ ಪ್ರಶಸ್ತಿ ಸ್ವೀಕರಿಸಿದ್ದು, ಧನ್ಯತೆಯ ಮಾತುಗಳನ್ನಾಡಿದ್ದು ಇಂದಿಗೂ ಸಹಸ್ರಾರು ಕಲಾರಸಿಕರ ನೆನಪಿನಂಗಳದಲ್ಲಿ ಹಸಿರಾಗಿದೆ.
ಏಳಿಂಜೆ ವೈದ್ಯಕೀಯ ಶಿಬಿರ, ಅಂಚೆ ಜನಸಂಪರ್ಕ ಅಭಿಯಾನ
ಏಳಿಂಜೆ ಶ್ರೀ ದೇವಿ ಯುವತಿ ಮತ್ತು ಮಹಿಳಾ ಮಂಡಳಿ, ಶ್ರೀನಿವಾಸ ಆಸ್ಪತ್ರೆ ಮುಕ್ಕದ ಸಹಯೋಗದಲ್ಲಿ ಏಳಿಂಜೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಅಂಚೆ ಜನಸಂಪರ್ಕ ಅಭಿಯಾನ ನಡೆಯಿತು.
ನಾದಸ್ವರ ವಾದಕ ವಿದ್ವಾನ್ ನಾಗೇಶ್ ಬಪ್ಪನಾಡುಗೆ ಸನ್ಮಾನ
ಮೂಲ್ಕಿ ಸಮೀಪದ ಕೊಲಕಾಡಿ ಪದ್ಮಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಕಾಶವಾಣಿಯ ಅತ್ಯುನ್ನತ ಶ್ರೇಣಿಯ ಗೌರವಕ್ಕೆ ಪಾತ್ರರಾದ ನಾದಸ್ವರ ವಾದಕ ವಿದ್ವಾನ್ ನಾಗೇಶ್ ಬಪ್ಪನಾಡು ಅವರನ್ನು ಗೌರವಿಸಲಾಯಿತು.
ಸಿಯೋನ್ ಆಶ್ರಮಕ್ಕೆ ಎಸ್ಡಿಎಂ ರೆಡ್ ಕ್ರಾಸ್ ವಿದ್ಯಾರ್ಥಿಗಳು ಭೇಟಿ
ಸಿಯೋನ್ ಆಶ್ರಮವನ್ನು ಡಾ. ಯು.ಸಿ. ಪಾಲೋಸ್ 1999ರಲ್ಲಿ ಸ್ಥಾಪಿಸಿದ್ದರು. ಈ ಆಶ್ರಮವು ಮಾನಸಿಕ ಅಸ್ವಸ್ಥರಿಗೆ, ಬುದ್ಧಿಮಾಂದ್ಯರಿಗೆ, ವೃದ್ಧರಿಗೆ, ವಿಧವೆಯರಿಗೆ, ದೈಹಿಕ ವಿಕಜಲಚೇತನರಿಗೆ ವಸತಿ ಮತ್ತು ಪುನರ್ವಸತಿ ಕೇಂದ್ರವಾಗಿದೆ.
ಕರಾವಳಿ ಉತ್ಸವದಲ್ಲಿ ಕರಾವಳಿ ಸಂಸ್ಕೃತಿ ಅನಾವರಣ: ಡಿಸಿ
ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದಲ್ಲಿ ಕರಾವಳಿಯ ಸಂಸ್ಕೃತಿ, ಸಾಹಿತ್ಯ, ಉಡುಗೆ ತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.
ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮಸಂಗಮಕ್ಕೆ ಚಪ್ಪರ ಮೂಹೂರ್ತ
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 28, 29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹೂರ್ತ ಸಮಾರಂಭ ಸೋಮವಾರ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.
ಮಂಗಳಗಂಗೋತ್ರಿ ವಿಶ್ವಮಂಗಳ ವಿದ್ಯಾಸಂಸ್ಥೆ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ
ಕೊಣಾಜೆ ಮಂಗಳಗಂಗೋತ್ರಿ ವಿಶ್ವಮಂಗಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಿ ಮಾತನಾಡಿದರು.
ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.
ಮೂಡುಬಿದಿರೆ ವಿದ್ಯಾಗಿರಿ: 30ನೇ ವರ್ಷದ ಆಳ್ವಾಸ್ ವಿರಾಸತ್ ಸಂಭ್ರಮಕ್ಕೆ ತೆರೆ
೩೦ನೇ ಆಳ್ವಾಸ್ ವಿರಾಸತ್ ೫ ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ ೬ ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಭಾನುವಾರ ಮುಕ್ತಾಯಗೊಂಡಿತು.
< previous
1
...
318
319
320
321
322
323
324
325
326
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!