• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏತನೀರಾವರಿ ಕಾಮಗಾರಿಯಿಂದ ಕಟ್ಟಡಗಳಿಗೆ ಹಾನಿ ಆತಂಕ

ತಾಲೂಕಿನ ಸಾಸ್ವೇಹಳ್ಳಿ ಹೋಬಳಿ ಹತ್ತಿರ 116 ಗ್ರಾಮಗಳ 121 ಕೆರೆಗಳಿಗೆ ನೀರು ತುಂಬಿಸುವ ಸಾಸ್ವೇಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಎ.ಡಿ.ವಿ.ಎಸ್. ಸಂಸ್ಥೆ ಶಾಲಾ- ಕಾಲೇಜುಗಳ ಕಟ್ಟಡಗಳಿಗೆ ಹಾನಿಯಾಗುವ ಆತಂಕವಿದೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸುವ ಮೂಲಕ ನಾಗರಿಕ ಹಕ್ಕು ಕಸಿದ ಪೊಲೀಸರ: ಆರೋಪ
ಮಂಗಳೂರಿನ ತಾಲೂಕು ಕಚೇರಿ ಎದುರು ಸೋಮವಾರ ಆಯೋಜಿಸಿದ್ದ ಲವ್‌ ಜಿಹಾದ್‌ ವಿರುದ್ಧದ ಪ್ರತಿಭಟನೆಗೆ ನಗರ ಪೊಲೀಸ್‌ ಕಮಿಷನರ್‌ ಅನುಮತಿ ನೀಡದ್ದನ್ನು ವಿರೋಧಿಸಿ ಹಿಂದು ಮಹಿಳಾ ಸುರಕ್ಷಾ ಸಮಿತಿ ಪ್ರಮುಖರಾದ ಶ್ರೀಲಕ್ಷ್ಮೀ ಮಠದಮೂಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕುಮಾರಧಾರ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದ ಭಕ್ತರ ಶೌಚ ಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರಿನಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.
ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಲು ಸೂಚನೆ
ಸಾರ್ವಜನಿಕರು ತಮ್ಮ ಪರಿಸರದಲ್ಲಿ ಎಲ್ಲಿಯಾದರೂ ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯ ಲಾರ್ವಾ ಕಂಡುಬಂದಲ್ಲಿ ಅದರ ಫೋಟೋ ತೆಗೆದು ಸಂಬಂಧಿಸಿದ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಿಕೊಡಬೇಕು. ಫೋಟೋದೊಂದಿಗೆ ಸ್ಥಳದ ಸರಿಯಾದ ವಿಳಾಸವನ್ನು ನಮೂದಿಸಿ, ಡೆಂಘೀ ನಿಯಂತ್ರಣಕ್ಕೆ ಸಹಕರಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
ನಿರಂತರ ಮಳೆ: ಕುಮಾರಧಾರಾ, ನೇತ್ರಾವತಿ ನದಿಗಳಲ್ಲಿ ಭಾರಿ ಹರಿವು
ದ.ಕ. ಜಿಲ್ಲೆಯ ಜೀವ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳಲ್ಲಿನ ಸೋಮವಾರ ಸಂಜೆ ನೀರಿನ ಹರಿವಿನಲ್ಲಿ ಹೆಚ್ಚಳ ಕಂಡು ಬಂದಿದ್ದು, ನೀರಿನ ಮಟ್ಟವು ೨೭.೫ ಮೀಟರ್ ದಾಖಲಾಗಿದೆ. ಆದಾಗ್ಯೂ ಅಪಾಯದ ಮಟ್ಟಕ್ಕಿಂತ ೪ ಮೀಟರ್ ಕೆಳಗೆ ನೀರಿನ ಹರಿವು ಇದೆ.
ದುಶ್ಚಟಕ್ಕೆ ಜಾತಿ, ಭೇದವಿಲ್ಲ: ಡಾ.ವೀರೇಂದ್ರ ಹೆಗ್ಗಡೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 227ನೇ ವಿಶೇಷ ಮದ್ಯವರ್ಜನ ಶಿಬಿರದ 86 ಶಿಬಿರಾರ್ಥಿಗಳನ್ನು ಉದ್ದೇಶಿಸಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿದರು.
ಜು.17ರಿಂದ ‘ಸಿರಿಬಾಗಿಲು ಯಕ್ಷ ವೈಭವ’ ಕಾರ್ಯಕ್ರಮ
ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜು.17 ರಿಂದ 20 ರ ವರೆಗೆ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಪ್ರಥಮ ಬಾರಿಗೆ ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ‘ಸಿರಿಬಾಗಿಲು ಯಕ್ಷ ವೈಭವ’ ಆಯೋಜಿಸಲಾಗಿದೆ.
ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ
ತಪಸ್ಯ ಫೌಂಡೇಶನ್ ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಿತು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ದೀಪ ಬೆಳಗಿಸಿ ಉದ್ಘಾಟಿಸಿದರು.
ಮದ್ದಳೆಗಾರ ಪದ್ಮನಾಭ ಪಕ್ಷಿಕೆರೆಗೆ ಗುರುದೇವ ಕಲಾ ಪ್ರಶಸ್ತಿ
ತಾಳಮದ್ದಳೆಗಳನ್ನು ತುಳುನಾಡು, ಮುಂಬೈ, ದುಬೈ, ಅಬುದಾಬಿ, ಮಸ್ಕತ್ ಗಳಲ್ಲಿ ಸಂಘಟಿಸಿರುವ, ಪಕ್ಷಿಕೆರೆ ಶನೀಶ್ವರ ಭಕ್ತ ವೃoದದ ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿಗಾರರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು.
ಕರಾವಳಿಯಲ್ಲಿ ಇಂದು, ನಾಳೆ ರೆಡ್‌ ಅಲರ್ಟ್‌
ಜಿಲ್ಲೆಯಲ್ಲಿ ನದಿ, ಕೊಳ್ಳಗಳು ತುಂಬಿ ಹರಿಯುತ್ತಿವೆ. ದಿನಪೂರ್ತಿ ನಿರಂತರ ಮಳೆಯಾಗಿದ್ದು, ಚಳಿ ಹಿಡಿಸಿದೆ.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 562
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved