• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆ ಬೆಳಗಲು ಕಾಯುತ್ತಿವೆ ಎಳೆ ಮನಸುಗಳ ದೀಪಾವಳಿ ಹಣತೆ!
ವಿಶೇಷ ಮಕ್ಕಳು ಹಣತೆಗಳನ್ನು ರಾಶಿ ಹಾಕಿ ಬಣ್ಣ ಬಣ್ಣದ ಚಿತ್ತಾರ ಮೂಡಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಅದುವೇ ಪ್ರಪಂಚ, ಅದರಲ್ಲೇ ಖುಷಿ ಕಾಣುತ್ತಾರೆ. ಅವರ ನೋವಿನಲ್ಲಿ ಭಾಗಿಯಾಗಬೇಕಿದ್ದರೆ ಹಣತೆ ಖರೀದಿಸಿ ಪ್ರೋತ್ಸಾಹಿಸಿ.
ಕಾರ್ಯಕ್ರಮದಲ್ಲಿ ನಿಷೇಧಿತ ಜಾತಿ ಪದ ಬಳಕೆ ವಿರುದ್ಧ ಕ್ರಮಕ್ಕೆ ಆಗ್ರಹ
ದೂರಿನ ಮೇರೆಗೆ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ವಹಿಸುವುದಾಗಿ ಡಿಸಿಪಿ ಸಿದ್ಧಾರ್ಥ ಗೋಯಲ್‌ ಹೇಳಿದರು.
ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ: ಅಶೋಕ್‌ ರೈ
ಅರುಣ್ ಪುತ್ತಿಲ ಮತ್ತು ಹಿಂದೂ ಸಂಘಟನೆಯವರ ನಡುವೆ ನಡೆದಿರುವ ಗಲಾಟೆ ಅವರ ಪಕ್ಷದ ಒಳಗಿನ ಬಿಕ್ಕಟ್ಟು. ನನಗೆ ಅಭಿವೃದ್ಧಿ ಕೆಲಸ ಮಾಡಲು ಜನಾದೇಶ ಸಿಕ್ಕಿದೆ. ಗುರಿ ಇಟ್ಟುಕೊಂಡು ಅಭಿವೃದ್ಧಿ ಪರ ಕೆಲಸ ಮಾಡುತ್ತಿದ್ದೇನೆ ಎಂದರು.
ಪದ್ಮಶ್ರೀ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ ಆಳ್ವಾಸ್‌ ವಿರಾಸತ್ ಪ್ರಶಸ್ತಿ
ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಹೆಜ್ಜೇನು ದಾಳಿ: ಬಾಲಕನನ್ನು ರಕ್ಷಿಸಿದ ಗ್ರಾ.ಪಂ. ಗ್ರಂಥಪಾಲಕಿ
ಹೆಜ್ಜೇನು ದಾಳಿ: ಬಾಲಕನನ್ನು ರಕ್ಷಿಸಿದ ಗ್ರಾಮ ಪಂಚಾಯಿತಿ ಗ್ರಂಥಪಾಲಕಿ
ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ
ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪುರಬ್‌ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥ ಸಂಚಲನ, ವಿವಿಧ ರಿಲೇ ಏರ್ಪಟ್ಟಿತು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಕುರಿತ ಹೇಳಿಕೆಗೆ ಖಂಡನಾ ನಿರ್ಣಯ, ಪ್ರತಿಭಟನೆಗೆ ನಿರ್ಧಾರ

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಕುರಿತಾಗಿ ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ಹೇಳಿಕೆಯನ್ನು ಚಿತ್ರಾಪುರ ಮಠದಲ್ಲಿ ನಡೆದ ಕೋಟಿ ಗಾಯತ್ರೀ ಜಪಯಜ್ಞದ ಧರ್ಮಸಭೆಯಲ್ಲಿ ಖಂಡಿಸಿ ನಿರ್ಣಯ ಕೈಗೊಂಡು ಪ್ರತಿಭಟಿಸಲು ನಿರ್ಧರಿಸಲಾಯಿತು.

‘ನೈಟ್‌ ಲೈಫ್‌’ ಆದೇಶವಾದರೂ ಜಾರಿ ಮಾಡಲು ಬಿಡುತ್ತಿಲ್ಲ!
ಮಂಗಳೂರು ಸೇರಿದಂತೆ ಪ್ರವಾಸೋದ್ಯಮ ಅವಕಾಶ ಹೆಚ್ಚಿರುವ ಮಹಾನಗರಗಳ ಬೆಳವಣಿಗೆ, ಐಟಿ ಹೂಡಿಕೆ, ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
ಆದರ್ಶ ತಾಯಿ ಅಪ್ಪಿ ಕೊರಗಗೆ ಸಂಜೀವಿನಿ ಪ್ರಶಸ್ತಿ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಪ್ಪಿ ಕೊರಗ, ನಾನು ಮಗನಿಗಾಗಿ ಏನನ್ನೂ ಮಾಡಿಲ್ಲ. ಆತ ಸ್ವಂತ ಬುದ್ಧಿಯಿಂದ ಓದಿದ್ದಾನೆ. ಅವನಿಂದಾಗಿ ಇಂದು ನನಗೆ ಈ ಗೌರವ ಪ್ರಾಪ್ತಿಯಾಗಿದೆ ಎಂದು ಗದ್ಗಿತರಾದರು.
ಅವಹೇಳನಕಾರಿ ಹೇಳಿಕೆ: ಮೂಡುಬಿದಿರೆಯಲ್ಲಿ ಭಜನಾ ಪರಿಷತ್ ಪ್ರತಿಭಟನಾ ಮೆರವಣಿಗೆ
ಸಾವಿರ ಕಂಬದ ಬಸದಿಯಿಂದ ಸ್ವರಾಜ್ಯ ಮೈದಾನದವರೆಗೆ ಕುಣಿತ ಭಜನೆಯ ತಂಡಗಳು ದೇವರ ನಾಮಸ್ಮರಣೆಯನ್ನು ಮಾಡುತ್ತಾ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಅವಿವೇಕಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿದರು.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 672
  • next >
Top Stories
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved