• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರಾಸತ್: ರಥ ಸ್ವಸ್ಥಾನಕ್ಕಾಗಮನ, ಇಂದೂ ಇರಲಿದೆ ಮೇಳ
ಬಾನಂಗಳದಲ್ಲಿ ಸುಡುಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘30ನೇ ವಿರಾಸತ್‌’ನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.
ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಪ್ರತ್ಯೇಕ ನೀತಿ ಅಗತ್ಯ: ಬಾಲಕೃಷ್ಣ
ಅಖಿಲ ಭಾರತ ಮಾಸ್ಟರ್‌ ಪ್ರಿಂಟ​ರ್ಸ್ ಒಕ್ಕೂಟ, ಕರ್ನಾಟಕ ರಾಜ್ಯ ಪ್ರಿಂಟರ್‌ಗಳ ಸಂಘಗಳು ಕೇಂದ್ರ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಸಹಯೋಗದಲ್ಲಿ ಮಂಗಳೂರಿನಲ್ಲಿ ಶನಿವಾರ ಮುದ್ರಣ ಮತ್ತು ಪ್ಯಾಕೇಜಿಂಗ್‌ ಕ್ಷೇತ್ರದಲ್ಲಿ ಹೊಸ ಅವಕಾಶ ಎಂಬ ವಿಚಾರದ ಕುರಿತು ‘ಎಂಎಸ್‌ಎಂಇ ಟೆಕ್‌ ಸಮ್ಮಿತ್‌’ ನಡೆಯಿತು.
ಮೂಡುಬಿದಿರೆಗೆ ಸರ್ಕಾರಿ ಬಸ್: ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ-ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗೆ ಅನುಮೋದನೆ ದೊರಕಿ ಇಂದು ಅಧಿಕೃತವಾಗಿ ಚಾಲನೆಗೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಿ ಸಂಭ್ರಮವನ್ನಾಚರಿಸಿಕೊಂಡರು.
ರಾಜ್ಯದಲ್ಲಿ ಹಿಂದುಳಿದ ಸಮುದಾಯಕ್ಕೆ ಕಾಂಗ್ರೆಸ್‌ ಸರ್ಕಾರ ಅನ್ಯಾಯ
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ, ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಪಿವಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.
ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ರಂಜಿಸಿದ ‘ಸ್ಟೆಕೇಟೋ’
30ನೇ ಆಳ್ವಾಸ್ ವಿರಾಸತ್''ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನ. ಸ್ವಲ್ಪ ಹಿಂದಿ ಮಿಶ್ರಣ.
ಮಂಗಳೂರು- ಕಾರ್ಕಳ ಸರ್ಕಾರಿ ಬಸ್‌ಗೆ ಅಧಿಕೃತ ಚಾಲನೆ
ಮಂಗಳೂರಿನಿಂದ ಮೂಡುಬಿದಿರೆ- ಕಾರ್ಕಳಕ್ಕೆ ಇದೇ ಮೊದಲ ಬಾರಿಗೆ ಆರಂಭವಾಗಿರುವ ಸರ್ಕಾರಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ಆಳ್ವಾಸ್‌ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ವಿದ್ಯಾರ್ಥಿಗಳೇ ಎಂಸಿ!
ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ ಆಳ್ವರ ಪರಿಕಲ್ಪನೆ, ಸಂಸ್ಥೆಯ ಟ್ರಸ್ಟಿ ವಿವೇಕ್‌ ಆಳ್ವರ ಕಾಳಜಿಯಲ್ಲಿ ಮೂರು ಭಾಷೆಗಳಲ್ಲಿ ಕಾರ್ಯಕ್ರಮ ನಿರೂಪಣೆಗೆ ಅವಕಾಶ ನೀಡಲಾಗಿದೆ. ಆಕರ್ಷಕ ದಿರಿಸಿನಲ್ಲಿ ವಿದ್ಯಾರ್ಥಿಗಳು ಅರಳುಹುರಿದಂತೆ ಕಾರ್ಯಕ್ರಮ ನಿರೂಪಿಸುವುದು ಪ್ರೇಕ್ಷಕರನ್ನು ಹುಬ್ಬೇರುವಂತೆ ಮಾಡುತ್ತದೆ ಎನ್ನುವುದು ಅತಿಶಯೋಕ್ತಿಯಲ್ಲ.
ಡಿ.21ರಿಂದ ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿಸೆಂಬರ್ 21ರಿಂದ ಕರಾವಳಿ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಜನವರಿ 18-19 ರಂದು ಗಾಳಿಪಟ ಉತ್ಸವ ನಡೆಯಲಿದೆ ಎಂದು ತಿಳಿಸಿದರು.
ಜೀವನದ ಯಶಸ್ಸಿಗೆ ಶಿಸ್ತು ಬಹುದೊಡ್ಡ ಅಡಿಪಾಯ: ನಿವೃತ್ತ ಲೆ.ಜ. ರಾಜು
ಸಣ್ಣಪುಟ್ಟ ಕೆಲಸವನ್ನು ಸರಿಯಾಗಿ ಅರ್ಥೈಸಿಕೊಳ್ಳುತ್ತಾ, ಉತ್ತಮ ರೀತಿಯಲ್ಲಿ ಅದನ್ನು ಸ್ವೀಕರಿಸುವ ಮನೋಭಾವನೆ ಬಂದಾಗ ದೊಡ್ಡ ದೊಡ್ಡ ಕೆಲಸವನ್ನು ಸವಾಲಿನಿಂದ ಎದುರಿಸಲು ಸಾಧ್ಯವಾಗುತ್ತದೆ ಎಂದು ತಮ್ಮ ಸೇನಾ ವೃತ್ತಿಯ ಅನುಭವಗಳನ್ನು ವಿವರಿಸಿದರು.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved