• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ನಾಯಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು
ಕ್ಷೇತ್ರದ ಅಭಿವೃದ್ಧಿಗೆ ಕ್ಯಾಪ್ಟನ್‌ ಕಾರ್ಯಬದ್ಧತೆ: ಡಾ.ಪ್ರಭಾಕರ ಭಟ್‌ ಆಶಯ
. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಿಕೊಡಬೇಕು ಎಂಬುದು ನಮ್ಮ ಅಪೇಕ್ಷೆ. ಅಂತಹ ಅವಕಾಶ ಒದಗಿಸುವ ಕೆಲಸವನ್ನು ನಿರಂತರ ಮಾಡಲಾಗುತ್ತದೆ.
ವಾಹನ ಚಾಲನಾ ತರಬೇತುದಾರೆ ಬೆನ್ನಿ ಡಿಸೋಜಾ ಆತ್ಮಹತ್ಯೆ
ಆರ್ಥಿಕ ಕಾರಣಗಳ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕರಿಂದ ಜನರಿಗೆ ತಪ್ಪು ಮಾಹಿತಿ: ಮಠಂದೂರು ಆರೋಪ
15 ನೇ ಹಣಕಾಸು ಯೋಜನೆಯಲ್ಲಿ ಬಂದ ಅನುದಾನವನ್ನು ಕೌನ್ಸಿಲರ್‌ಗಳ ಅಭಿಪ್ರಾಯದಂತೆ ಕ್ರಿಯಾಯೋಜನೆ ಮಾಡಬೇಕಾದರೂ ಶಾಸಕರ ನಿರ್ಧಾರದಂತೆ ಕ್ರಿಯಾಯೋಜನೆ ಮಾಡಲಾಗುತ್ತಿದೆ. ಸದಸ್ಯರ ಅಭಿಪ್ರಾಯವನ್ನೇ ಕೇಳುತ್ತಿಲ್ಲ ಆಕ್ಷೇಪ ವ್ಯಕ್ತ ಪಡಿಸಿದರು.
ದ.ಕ. ರೈಲ್ವೆ ಸಮಸ್ಯೆ ಕುರಿತು 17ರಂದು ಮಂಗ್ಳೂರಲ್ಲಿ ರೈಲ್ವೆ ಸಚಿವರ ಸಭೆ
ಈ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆಗೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.
ಮುಖ್ಯ ಶಿಕ್ಷಕರ ವರ್ಗಾವಣೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ
ಮುಖ್ಯ ಶಿಕ್ಷಕ ರಮಾನಂದರನ್ನು ನಾಳೆಯೇ ದಡ್ಡಲಕಾಡು ಶಾಲೆಯಲ್ಲಿ ಮತ್ತೆ ಕರ್ತವ್ಯದಲ್ಲಿ ಮುಂದುವರಿಸಬೇಕು ತಪ್ಪಿದ್ದಲ್ಲಿ ಮತ್ತೆ ನಾಳೆಯೂ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಜನಸಂಖ್ಯಾ ಹೆಚ್ಚಳದಿಂದ ಮೂಲ ಸೌಕರ್ಯಗಳ ಮೇಲೆ ಒತ್ತಡ: ಜಿಲ್ಲಾ ಆರೋಗ್ಯಾಧಿಕಾರಿ
ಮಂಗಳೂರಿನ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಘಟಕದ ವತಿಯಿಂದ ಕೆಪಿಟಿ ಸಭಾಂಗಣದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸ್ವರ್ಥ ಸೇವಾ ಮನೋಭಾವದಿಂದ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿ: ಡಾ. ದೇವದಾಸ್ ರೈ
ರೋಟರಿ ಜಿಲ್ಲಾ ಸಹಾಯಕ ಗವರ್ನರ್‌ ಡಾ.ರಂಜನ್‌ರವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿ ತಮ್ಮ ಪೂರ್ಣ ಸಹಕಾರವನ್ನು ನೀಡುವ ಅಶ್ವಾಸನೆ ನೀಡಿ ಸಂಸ್ಥೆಯ ವಾರ್ತಾ ಗೃಹಪತ್ರಿಕೆ ‘ಸಮುದ್ರ ವಾಹಿನಿ’ಯನ್ನು ಅನಾವರಣಗೊಳಿಸಿದರು.
ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ‘ಪುಣ್ಯಕೋಟಿಗೆ ಒಂದು ನಮನ’ ವಿಶಿಷ್ಟ ಕಾರ್ಯಕ್ರಮ
ದೀಪೋತ್ಸವಕ್ಕೆ ಗೂಡುದೀಪ ಒದಗಿಸಿದ ಉಜಿರೆ ಪದ್ಮಶ್ರೀಯ ಪದ್ಮನಾಭ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ಕುವೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ತಮ್ಮ ಒಂದೂವರೆ ವರ್ಷದ ಪಂಚಾಯಿತಿ ಗೌರವಧನ ರೂ 43 ಸಾವಿರ ರುಪಾಯಿಯನ್ನು ಗೋಶಾಲೆಗೆ ದಾನವಾಗಿ ಸಮರ್ಪಿಸಿದರು.
ಪುತ್ತೂರು: ಜಲಸಿರಿ, ನಗರೋತ್ಥಾನ ಕಾಮಗಾರಿ, ವಿಪತ್ತು ನಿರ್ವಹಣೆ ಸಭೆ
೧೫ ನೇ ಹಣಕಾಸು ಯೋಜನೆಯಡಿ ನೀರಿನ ನಿರ್ವಹಣೆಗಾಗಿ ನಗರಸಭೆಗೆ ೮೭ ಲಕ್ಷ ರು. ಅನುದಾನ ಬಂದಿದ್ದು ಆ ಅನುದಾನವನ್ನು ಒಂದು ವಲಯದ ಪೈಪ್‌ಲೈನ್ ಅಳವಡಿಕೆಗೆ ಬಳಸಲಾಗುವುದು ಎಂದು ಪೌರಯುಕ್ತ ಮಧು ಎಸ್. ಮನೋಹರ್ ಹೇಳಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 562
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
ಭಿಕ್ಷುಕ ಪಾಕ್‌ ಸಾಲಕ್ಕೆ ಐಎಂಎಫ್‌ 50 ಷರತ್ತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved