• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಲ್ಲರೂ ಖಂಡಿಸಬೇಕು. ಆದರೆ ಅದಕ್ಕಾಗಿ ಮಂಗಳೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ ಮಾಡಿ ಜನರಿಗೆ ತೊಂದರೆ ಕೊಡುವುದರಲ್ಲಿ ಅರ್ಥವಿಲ್ಲ. ಪ್ರತಿಭಟನೆ ಹೆಸರಲ್ಲಿ ದ್ವೇಷ ರಾಜಕೀಯ ಮಾಡುವುದು ಸಲ್ಲದು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಕ್ಷೇಪಿಸಿದ್ದಾರೆ.
ಮೂಡುಬಿದಿರೆ: 30ನೇ ವರ್ಷದ ಆಳ್ವಾಸ್‌ ವಿರಾಸತ್‌ಗೆ ವಿದ್ಯಾಗಿರಿ ಸಜ್ಜು
ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವಾದ ೩೦ನೇ ವರ್ಷದ ‘ಆಳ್ವಾಸ್ ವಿರಾಸತ್’ಗೆ ವಿದ್ಯಾಗಿರಿಯು ವಿದ್ಯುದ್ದೀಪಾಲಂಕಾರ, ಹೂ-ಹಣ್ಣಿನ ಸಿಂಗಾರ, ಗೂಡುದೀಪಗಳ ಬೆಳಕು, ಕಲಾಕೃತಿಗಳ ಮೆರುಗು ಸೇರಿದಂತೆ ಅನನ್ಯತೆ ಹಾಗೂ ಅಚ್ಚರಿಗಳ ಬೆರಗಿನ ಮೂಲಕ ಸಜ್ಜಾಗಿದೆ. ಮಂಗಳವಾರದಿಂದ (ಡಿ.10) ಭಾನುವಾರದ ವರೆಗೆ (ಡಿ.೧೫) ಕಾರ್ಯಕ್ರಮ ನಡೆಯಲಿವೆ.
ಐಕಳ ಕಾಲೇಜು ಯಂಗ್ ಸ್ಪಿಂಗ್-24 ಕಾರ್ಯಕ್ರಮ
ಐಕಳ ಪೊಂಪೈ ಕಾಲೇಜಿನಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ, ವಾಣಿಜ್ಯ ವಿಭಾಗ ಮತ್ತು ಮಾನವಿಕ ವಿಭಾಗದ ಸಹಯೋಗದೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ ಯುವ ಚೈತನ್ಯ ನೀಡುವ ‘ಯಂಗ್ ಸ್ಪಿಂಗ್-24’ ಕಾರ್ಯಕ್ರಮ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ನೆರವೇರಿತು.
ಹೆದ್ದಾರಿಯಲ್ಲಿ ಅನಿಲ ಸೋರಿಕೆ: 10 ಗಂಟೆ ತೆರವು ಕಾರ್ಯಾಚರಣೆ
ಹೈಡ್ರೋಕ್ಲೋರಿಕ್ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲದಲ್ಲಿ ಸೋಮವಾರ ಸೋರಿಕೆ ಉಂಟಾಯಿತು. ಅಗ್ನಿಶಾಮಕ ದಳ, ರಾಜ್ಯ ವಿಪತ್ತು ಪಡೆ (ಎಸ್‌ಡಿಆರ್‌ಎಫ್) ಹಾಗೂ ಬಿಎಎಸ್ ಎಫ್ ತಂಡ ನಿರಂತರ 10 ಗಂಟೆಗಳ ಕಾರ್ಯಾಚರಣೆ ನಡೆಸುವ ಮೂಲಕ ಟ್ಯಾಂಕರಿನಲ್ಲಿದ್ದ 33,000 ಲೀ. (ಐಬಿಸಿ) ಅನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸಿದೆ.
ಡಿಸೆಂಬರ್ 21ರಿಂದ ಬಹು ನಿರೀಕ್ಷಿತ ‘ಕರಾವಳಿ ಉತ್ಸವ’
ಬಹುನಿರೀಕ್ಷಿತ ಕರಾವಳಿ ಉತ್ಸವ ಡಿ.21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಜ.19ರದು ಕೋಟಿ ಚೆನ್ನಯ ಕ್ರೀಡೋತ್ಸವ; ಲಾಂಛನ, ಆಮಂತ್ರಣ ಪತ್ರ ಬಿಡುಗಡೆ
ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿಯ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವದ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ರಾಜ್ಯಮಟ್ಟದ ಗಡ್ಡೆ ಗೆಣಸು, ಸೊಪ್ಪು ಮೇಳಗಳ ಆಮಂತ್ರಣ ಪತ್ರ ಬಿಡುಗಡೆ
ಮಂಗಳೂರಿನ ಸಂಘನಿಕೇತನದಲ್ಲಿ ಜನವರಿ 4 ಮತ್ತು 5 ರಂದು ನಡೆಯುವ ಅಂತರ್‌ರಾಜ್ಯ ಮಟ್ಟದ ‘ಕಂದಮೂಲ’ ಗೆಡ್ಡೆ ಗೆಣಸು ಮತ್ತು ಸೊಪ್ಪು ಮೇಳ-2025 ಇದರ ಆಮಂತ್ರಣ ಪತ್ರ ಹಾಗೂ ಪ್ರಚಾರ ಸಾಮಗ್ರಿಯನ್ನು ಬಿಡುಗಡೆ ಮಾಡಲಾಯಿತು.
ಗ್ಯಾಸ್‌ ಸಿಲಿಂಡರ್‌ ಸ್ಫೋಟ: ತಾಯಿ, ಮೂವರು ಮಕ್ಕಳು ಗಂಭೀರ ಗಾಯ
ಗ್ಯಾಸ್‌ ಸೋರಿಕೆ ವಾಸನೆಗೆ ಎದ್ದ ತಾಯಿ ಖುಬ್ರಾ ಲೈಟ್‌ ಸ್ವಿಚ್‌ ಹಾಕಿದ್ದು ಸಿಲಿಂಡರ್‌ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೋಳಿತ್ತಟ್ಟು ಶಾಲೆ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ
ಗೋಳಿತ್ತಟ್ಟು ದ.ಕ.ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ನೆನಪಿಗಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯನ ಅವಭೃತೋತ್ಸವ, ನೌಕಾವಿಹಾರ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಭಾನುವಾರ ಬೆಳಗ್ಗೆ ಪುಣ್ಯನದಿ ಕುಮಾರಾಧಾರಾದಲ್ಲಿ ಶ್ರೀ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved