• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿನ್ನಿಗೋಳಿ: ಮಾವು, ಹಲಸು ಮೇಳಕ್ಕೆ ಚಾಲನೆ
ಒಟ್ಟು 40 ಸ್ಟಾಲ್‌ಗಳಿದ್ದು ಅಚ್ಚುಕಟ್ಟಾಗಿ ಸಂಯೋಜನೆಗೊಂಡ ಹಲಸು ಮಾವು ಮೇಳದಲ್ಲಿ ಹಲಸು, ಮಾವಿಗೆ, ಹಪ್ಪಳ, ಸಂಡಿಗೆ, ಹಲಸು ಗಿಡಗಳಿಗೆ ತಂಬಾ ಬೇಡಿಕೆ ಕಂಡು ಬಂದಿತ್ತು.
ಸಾಮಾನ್ಯ ಕಾರ್ಯಕರ್ತನ ಮೈಮುಟ್ಟಿ ನೋಡಲಿ: ಡಾ.ಭರತ್‌ ಶೆಟ್ಟಿಗೆ ರಮಾನಾಥ ರೈ ಸವಾಲು
ಡಾ.ಭರತ್‌ ಶೆಟ್ಟಿ, ರಾಹುಲ್‌ ಗಾಂಧಿಯ ಕಪಾಲಕ್ಕೆ ಹೊಡೆಯುವ ಹೇಳಿಕೆ ಮೂಲಕ ಬಿಜೆಪಿ ಹಿಂಸೆಯನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ ಆಗಿದೆ. ಬಿಜೆಪಿಯ ಈ ಹಿಂಸಾ ಪ್ರವೃತ್ತಿಯನ್ನೇ ರಾಹುಲ್‌ ಗಾಂಧಿ ವಿರೋಧಿಸಿ ಹೇಳಿಕೆ ನೀಡಿದ್ದು ಎಂದು ರಮಾನಾಥ ರೈ ಹೇಳಿದರು.
ಕಾವು: ಅಡಕೆ ಖರೀದಿ ಕೇಂದ್ರ ಉದ್ಘಾಟನೆ
ಕೃಷಿಕರಾದ ಭಾಸ್ಕರ ರೈ ಕಂಟ್ರಮಜಲು, ಶರತ್‌ ಕುಮಾರ್ ರೈ, ಸೀತಾರಾಮ ಭಟ್ ಬರಕ್ಕೆರೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮಾಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಸೀತಾರಾಮ ರೈ ಅವರನ್ನು ಕಾವು ಸಿಎ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.
ಡೆಂಘೀ ತಡೆಗೆ ಪರಿಣಾಮಕಾರಿ ನಿಯಂತ್ರಣ ಕ್ರಮಕ್ಕೆ ಪಾಲಿಕೆ ಆಡಳಿತ ಸೂಚನೆ
ಡೆಂಘೀ ಪತ್ತೆ ಹಾಗೂ ನಿಯಂತ್ರಣ ಸಲುವಾಗಿ ಮೇಲೇರಿಯಾ ಆ್ಯಪ್‌ನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕ ಬಳಕೆಗೆ ಒಳವಡಿಸುವುದು, ತಜ್ಞ ವೈದ್ಯರ ಸಮಿತಿ ರಚನೆ, ಪ್ರತ್ಯೇಕ ಕಂಟ್ರೋಲ್ ರೂಂ ವ್ಯವಸ್ಥೆ, ಡೆಂಘೀ ಶಂಕಿತ ಹಾಗೂ ಪತ್ತೆಯಾದ ಸ್ಥಳಗಳಲ್ಲಿ ಸ್ವಚ್ಛತೆ, ಸಿಂಪರಣೆ, ಗಪ್ಪಿ ಮೀನು ಸಾಕಣೆ ಮುಂತಾದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
ಚಡ್ಡಿ ಗ್ಯಾಂಗ್‌ ಮನೆಗಳ್ಳತನ ಬಗ್ಗೆ ಜಾಗ್ರತೆ ವಹಿಸುವಂತೆ ಮಂಗಳೂರು ಪೊಲೀಸ್‌ ಸೂಚನೆ
ಮಂಗಳೂರು ನಗರದಲ್ಲಿ ಅಂತಾರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮೃತ ಕಾರ್ಮಿಕನ ಕುಟುಂಬಕ್ಕೆ 50 ಲಕ್ಷ ರು. ಪರಿಹಾರ ನೀಡದಿದ್ದರೆ ಡಿಸಿ ಕಚೇರಿ ಮುತ್ತಿಗೆ ಎಚ್ಚರಿಕೆ
ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವಿಗಿಡಾದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರು. ಪರಿಹಾರ ನೀಡಬೇಕು ಎಂದು ಸಿಐಟಿಯು ಆಗ್ರಹಿಸಿದೆ.
ಬೆಂಗ್ರೆ ವಾರ್ಡ್‌ ಶಾಲೆಗೆ ನೂತನ ಕೊಠಡಿ ಹಸ್ತಾಂತರ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಸ್ಯಾಂಡ್ಸ್ ಪಿಟ್ ಇಲ್ಲಿನ ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಡಿ 28 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾದ ಎರಡು ನೂತನ ತರಗತಿಗಳ ಕೊಠಡಿಗಳನ್ನು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಉದ್ಘಾಟಿಸಿದರು.
ತಾಳಮದ್ದಳೆ ಸಪ್ತಾಹ ಸಮಾರೋಪ: ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ
ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾವನದಲ್ಲಿ ಮಂಗಳವಾರ ಜರುಗಿದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ಯನ್ನು ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯ ಅವರಿಗೆ ಪ್ರದಾನ ಮಾಡಲಾಯಿತು.
ಲಸಿಕೆಯಿಂದ ಮಾತ್ರ ದಡಾರ, ರುಬೆಲ್ಲಾ ರೋಗದ ನಿರ್ಮೂಲನೆ
ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಮಾತನಾಡಿದರು.
ಬೆಳ್ತಂಗಡಿ ಕೇಂದ್ರದಲ್ಲೇ ಭೂಕುಸಿತ: ಅವೈಜ್ಞಾನಿಕ ಕಾಮಗಾರಿಯಿಂದ ಸುತ್ತಲಿನ ಕಟ್ಟಡಕ್ಕೆ ಅಪಾಯ
ಬೆಳ್ತಂಗಡಿ ಪೇಟೆಯಲ್ಲಿ ವಿಶಾಲವಾದ ಸುಸಜ್ಜಿತವಾದ ನೂತನ ಬಸ್ ನಿಲ್ದಾಣದ ನಿರ್ಮಾಣಕ್ಕಾಗಿ ಸುತ್ತಲಿನ ಸಣ್ಣಪುಟ್ಟ ಕಟ್ಟಡಗಳನ್ನು ತೆರವುಗೊಳಿಸಿಕೊಂಡು ಬಳಿಕ ಕಾಮಗಾರಿ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದೆ. ತಳ ಭಾಗದಲ್ಲಿ ಪಾರ್ಕಿಂಗ್ ಮಾಡುವ ಯೋಜನೆಯಿದ್ದು ಅದಕ್ಕಾಗಿ ಗುತ್ತಿಗೆದಾರರು ಸುಮಾರು 15 ಅಡಿ ಆಳಕ್ಕೆ ಭೂಮಿಯನ್ನು ಜೆಸಿಬಿ ಮೂಲಕ ಅಗೆದಿದ್ದಾರೆ. ಇದರಿಂದಾಗಿ ಮಣ್ಣು ಸಡಿಲಗೊಂಡು ಒಂದು ಬದಿಯಲ್ಲಿರುವ ಬೃಹತ್ ಧರೆ(ಬರೆ)ಯು ಕುಸಿಯಲಾರಂಭಿಸಿದೆ.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 562
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved