• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಣಚೂರು ಇಸ್ಲಾಮಿಕ್‌ ಎಜ್ಯುಕೇಶನ್ ಟ್ರಸ್ಟ್ ಸ್ಥಾಪಕರ ದಿನಾಚರಣೆ
ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್ ಸ್ಥಾಪಕರ ದಿನಾಚರಣೆ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನ ಕಾನ್ಪೆರೆನ್ಸ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಕಾಂಗ್ರೆಸ್‌ನಲ್ಲಿ ಖರೀದಿಗೆ ಯಾರೂ ಇಲ್ಲ : ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಬಣದಿಂದ ಶಾಸಕರ ಖರೀದಿ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿಕೆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಕಾಂಗ್ರೆಸ್‌ನಲ್ಲಿ ಖರೀದಿಗೆ ಯಾರೂ ಇಲ್ಲ ಎಂದಿದ್ದಾರೆ.
ಪತ್ರಕರ್ತರ ಬರೆಹಗಳಿಂದ ಗ್ರಾಮೀಣ ಸಮಸ್ಯೆಗಳಿಗೆ ಪರಿಹಾರ: ಪಿ. ಜಿನರಾಜ ಆರಿಗ
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಕಾವಳಪಡೂರು‌ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ‘ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ’ ಮಾಹಿತಿ ಕಾರ್ಯಾಗಾರ ನೆರವೇರಿತು.
ಕಲಿಯುವುದು, ಕಲಿಸುವುದು ಜೀವನದ ಅವಿಭಾಜ್ಯ ಅಂಗಗಳು: ವೆಂಕಟರಮಣ ಭಟ್ಟ
ಗುರುವಾರ ಪುತ್ತೂರಿನ ವೇದ ಸಂವರ್ಧನ ಪ್ರತಿಷ್ಠಾನವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಸುತ್ತಿರುವ ವಯಸ್ಕರ ವೇದ ಕಲಿಕಾ ಶಿಬಿರದಲ್ಲಿ ಶಿಷ್ಯರಿಂದ ಗುರುವಂದನೆ ಕಾರ್ಯಕ್ರಮ ನೆರವೇರಿತು.
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ: ಬಿ.ಕೆ. ಹರಿಪ್ರಸಾದ್‌ ಸಮರ್ಥನೆ
ಆಹಾರ ಭದ್ರತೆ ಕಾಯ್ದೆ ಮೂಲಕ ದೇಶದ 80 ಕೋಟಿ ಮಂದಿಗೆ ಅನ್ನ ನೀಡಲಾಗುತ್ತಿದೆ. ಇದರಿಂದ ಯಾರೂ ಕೂಡ ಸೋಮಾರಿ ಆಗುವುದಿಲ್ಲ. ಜನತೆ ಜೀವನ ನಡೆಸಲು ಅನುಕೂಲವಾಗಲಿ ಎಂದು ಸರ್ಕಾರ ಈ ಪ್ರಯತ್ನ ಮಾಡಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.
ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ: ವಿದ್ಯಾರ್ಥಿವೇತನ ವಿತರಣೆ
ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವತಿಯಿಂದ ೧೪೫೦ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿದ್ಯಾರ್ಥಿವೇತನ ವಿತರಣೆ ನೆರವೇರಿತು.
ಆಳ್ವಾಸ್ ಪುನರ್ಜನ್ಮ: ಮಾನಸಿಕ ಆರೋಗ್ಯ ಆಸ್ಪತ್ರೆ ಉದ್ಘಾಟನೆ
ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆಯ ಉದ್ಘಾಟನೆ ಭಾನುವಾರ ನೆರವೇರಿತು.
ಸಂಸದರ ಪರಿಕಲ್ಪನೆಯ ‘ಬೊಲ್ಪು’ ಕಾರ್ಯಯೋಜನೆ ಚಾಲನೆಗೆ
ಉದ್ಯಮಶೀಲತೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ದಿಶೆಯಲ್ಲಿ ಇದನ್ನು ಹುಟ್ಟುಹಾಕಿದ್ದು, ಮಂಗಳೂರಿಗರಾಗಿದ್ದು, ಹೊರಗೆ ಉದ್ಯೋಗ ನಿರ್ವಹಿಸುವ ಮಂದಿ ಮರಳಿ ಊರಿಗೆ ಬಂದು ಉದ್ದಿಮೆ ನಡೆಸಲು ಇದು ವೇದಿಕೆ ಕಲ್ಪಿಸಲಿದೆ. ಅಲ್ಲದೆ ಉದ್ಯೋಗಾಕಾಂಕ್ಷಿಗಳಿಗೂ ಬೊಲ್ಪು ನೆರವಾಗಲಿದೆ.
ಜನಸಂಖ್ಯಾ ನಿಯಂತ್ರಣ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು: ಜಿಲ್ಲಾ ಆರೋಗ್ಯಾಧಿಕಾರಿ
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ ಸೈನ್ಸ್ ಆಗ್ನೆಸ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಶುಕ್ರವಾರ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆಯಿತು.
ಉಪ್ಪಿನಂಗಡಿ: ಪಿಲಿ ಪಜ್ಜದ ದಿನಾಂಕ ಅನಾವರಣ
‘ಟೀಮ್ ಅಘೋರ’ ಉಬಾರ್ ವತಿಯಿಂದ ಮೊದಲನೇ ವರ್ಷದ ಪಿಲಿ ಪಜ್ಜ ಹಾಗೂ ಊದು ಪೂಜೆ ಕಾರ್ಯಕ್ರಮ ಸೆ.೨೭ ಮತ್ತು ೨೮ರಂದು ನಡೆಯಲಿದ್ದು, ಇದರ ದಿನಾಂಕ ಅನಾವರಣ ಕಾರ್ಯಕ್ರಮ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ನಡೆಯಿತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved