• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಕನಾಡಿ- ಪಂಪ್‌ವೆಲ್‌ ಬೈಪಾಸ್‌ ಕಾಮಗಾರಿಗೆ ತೂಗುಗತ್ತಿ!
ಮಂಗಳೂರು ನಗರದ ಜೆಪ್ಪು ಮಾಂಕಾಳಿಪಡ್ಪುವಿನಲ್ಲಿ ರೈಲ್ವೆ ಕೆಳಸೇತುವೆ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಕಂಕನಾಡಿ-ಪಂಪ್‌ವೆಲ್‌ ನಡುವಿನ ಬೈಪಾಸ್‌ ರಸ್ತೆ ಕಾಮಗಾರಿ ನಿರ್ದಿಷ್ಟ ಸಮಯದಲ್ಲಿ ಆರಂಭಗೊಳ್ಳುವುದು ಅನುಮಾನವಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಕಾಯಕಲ್ಪ
ಪ್ರಸಾದ್‌ ಯೋಜನೆಯಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಆಡಿಟೋರಿಯಂ ಕಲಾಗ್ರಾಮ ನಿರ್ಮಾಣವಾಗಲಿದೆ.
ಕವನ ಸಂಕಲನ ಲೋಕಾರ್ಪಣೆ, ಸಾಧಕರಿಗೆ ಸನ್ಮಾನ
ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಮುಂಡಾಜೆ ಇವರ ‘ಸೀತಾ ರಾಮಾಯಣ’ ಮತ್ತು ‘ಮಕರಂದ’ ಕವನ ಸಂಕಲನ ಲೋಕಾರ್ಪಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂಡಾಜೆಯ ‘ಪರಂಪರಾ’ದಲ್ಲಿ ನಡೆಯಿತು.
ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.
ಹದಿಹರೆಯದ ಮಕ್ಕಳ ಸಮಸ್ಯೆಗಳಿಗೆ ವೈದ್ಯರೊಂದಿಗೆ ಸಮಾಲೋಚನೆ ಅಗತ್ಯ: ಮಮತಾ ಗಟ್ಟಿ
ಅವರು ಲೈಫ್ ನೆಸ್ಟ್ ಟ್ರಸ್ಟ್ ಮಂಗಳೂರು , ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದ.ಕ.ದಲ್ಲಿ 340 ಬಿಪಿಎಲ್‌ ಕಾರ್ಡ್‌ ರದ್ದು: ಐವನ್ ಡಿಸೋಜ
ಕೇವಲ 340 ಬಿಪಿಎಲ್‌ ಕಾರ್ಡ್‌ಗಳನ್ನು ಮಾತ್ರ ರದ್ದುಗೊಳಿಸಲಾಗಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರಲ್ಲ ಎಂಬ ದಾಖಲೆ ನೀಡಲು ವಿಫಲರಾದವರ ಬಿಪಿಎಲ್‌ ಕಾರ್ಡ್‌ ಮಾತ್ರವೇ ಹಿಂಪಡೆಯಲಾಗಿದೆ. ಬಡವರಿಗೆ ಯಾವ ಕಾರಣಕ್ಕೂ ಅನ್ಯಾಯ ಆಗಿಲ್ಲ ಎಂದರು.
29ರಂದು ಮುಂಡಾಳ ಸಮಾಜದಿಂದ ವಧುವರರ ಅನ್ವೇಷಣಾ ಕಾರ್ಯಕ್ರಮ
29ರಂದು ವಧುವರರ ಅನ್ವೇಷಣಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವ ಆಸಕ್ತರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ ಪ್ರತಿ ಮತ್ತು ಪೂರ್ಣ ಪ್ರಮಾಣದ ಭಾವಚಿತ್ರ ನೀಡಿ ನೋಂದಾಯಿಸಬೇಕು.
ಕುಕ್ಕೆಯಲ್ಲಿ ಚಂಪಾಷಷ್ಠಿ ದಿನ ೨೭೮ ಭಕ್ತರಿಂದ ಎಡೆಸ್ನಾನ ಸೇವೆ
ಸುಮಾರು ೨೭೮ ಭಕ್ತರು ಸ್ವಯಂಪ್ರೇರಿತರಾಗಿ ಸೇವೆ ನೆರವೇರಿಸಿದರು. ೧೬೨ ಪುರುಷರು, ೧೦೨ ಮಹಿಳೆಯರು, ೧೪ ಮಕ್ಕಳು ಸೇವೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ನಾಗ ಕ್ಷೇತ್ರಗಳಲ್ಲಿ ಷಷ್ಠಿ ಸಂಭ್ರಮ
ಭಾನುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅನಂತ ಹಾಗೂ ಪದ್ಮನಾಭ ದೇವರ ಜೋಡು ದೇವರ ಬಲಿ ಉತ್ಸವ ಹೊರಟು ರಾಜಾಂಗಣದಲ್ಲಿ ವಿಶೇಷ ಕ್ಷೇತ್ರ ಪಾಲ ಪೂಜೆಯೊಂದಿಗೆ ದೇವರಿಗೆ ಉಡುಕೆ ಸುತ್ತು, ಚೆಂಡೆ ಸುತ್ತು ಹಾಗೂ ವಿಶೇಷವಾದ ಚಂದ್ರಮಂಡಲ ರಥೋತ್ಸವ ನಡೆಯಲಿದೆ.
ಕೆಮ್ಮಿಂಜೆ ಷಣ್ಮುಖ ಸುಬ್ರಹ್ಮಣ್ಯ ದೇವಳದಲ್ಲಿ ಷಷ್ಠಿ ಮಹೋತ್ಸವ
ಸಂಜೆ ದೈವಗಳ ಭಂಡಾರ ತೆಗೆದು ರಂಗಪೂಜೆ ವೈದಿಕ ಮಂತ್ರಾಕ್ಷತೆ ಹಾಗೂ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು. ಅನ್ನಸಂತರ್ಪಣೆಯಲ್ಲಿ ೧೦ ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved