• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಕಾರ್ಗೊ ಸೇವೆ
ಇನ್ನು ಮುಂದೆ ದಕ್ಷಿಣ ಕನ್ನಡ, ಉಡುಪಿ, ಕೇರಳ ಸಹಿತ ವಿವಿಧ ಭಾಗದಿಂದ ಸರಕನ್ನು ಮಂಗಳೂರು ಏರ್‌ಪೋರ್ಟ್ ಮೂಲಕ ವಿದೇಶಗಳಿಗೆ ಸಾಗಾಟ ನಡೆಸಬಹುದು.
ಪೊಳಲಿ ಕ್ಷೇತ್ರಕ್ಕೆ ತೆಲುಗು ನಟ, ನಿರ್ಮಾಪಕ ಮಂಚು ಮೋಹನ್‌ ಭೇಟಿ
ಸುಮಾರು150 ಕೋಟಿ ರು.ವೆಚ್ಚದಲ್ಲಿ ‘ಕಣ್ಣಪ್ಪ’ ಚಿತ್ರ ನಿರ್ಮಿಸಲಾಗುತ್ತಿದ್ದು, ಇದರ ಪೂರ್ವಭಾವಿಯಾಗಿ ಪೊಳಲಿಯ ಶ್ರೀ ರಾಜರಾಜೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಲಂಡನ್ ಬುಕ್ ಆಫ್ ರೆಕಾರ್ಡ್ ಪುರಸ್ಕೃತ ಡಾ. ಶ್ರೀವತ್ಸ ಉಪಾಧ್ಯಾಯಗೆ ಗೌರವ
ಧಾರ್ಮಿಕ ಕ್ಷೇತ್ರದ ಸಾಧನೆಗೆ ಗ್ರೇಟ್ ಇಂಡಿಯಾ ಪಾರ್ಲಿಮೆಂಟ್ ಅವಾರ್ಡ್ 2024 ಮತ್ತು ಲಂಡನ್ ಬುಕ್ ಆಫ್ ರೆಕಾರ್ಡ್ ಪಡೆದ ಕೊಲಕಾಡಿ ಡಾ. ಶ್ರೀವತ್ಸ ಉಪಾಧ್ಯಾಯ ಅವರನ್ನು ಗೌರವಿಸಲಾಯಿತು.
ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಸ್ವಾಯತ್ತ ಸ್ಥಾನಮಾನ
ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಂಗಳೂರು ವಿವಿ ಅಧೀನದಲ್ಲಿದ್ದ ಆಳ್ವಾಸ್ ಪದವಿ ಕಾಲೇಜು ೨೦೨೩-೨೪ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದೆ.
ಮೂಡುಬಿದಿರೆಯಲ್ಲಿ ವಿಶಿಷ್ಟ ಗುರುತಿನ ಚೀಟಿ ನೋಂದಣಿ
ವಿಶಿಷ್ಟ ಗುರುತಿನ ಚೀಟಿ ನೋಂದಣಿ ಹಾಗೂ ಎಂಡೋಸಲ್ಫಾನ್ ತಪಾಸಣಾ ಶಿಬಿರದಲ್ಲಿ ಸುಮಾರು ೧೩೦ ಮಂದಿ ಪ್ರಯೋಜನ ಪಡೆದುಕೊಂಡರು.
ಹೊಲಿಗೆ ಯಂತ್ರ ಮೂಲಕ ಮಹಿಳಾ ಸ್ವಾವಲಂಬಿ: ಕಾಮತ್‌
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗುವ ದೃಷ್ಟಿಯಿಂದ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.
ಸಾಧನೆಗೆ ಯಾವುದೇ ಭಾಷಾ ಮಾಧ್ಯಮ ಅಡ್ಡಿಯಾಗದು: ವಾಸುದೇವ ರಾವ್‌
ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅಂಕ ಗಳಿಸಿದ ಕಲ್ಮಂಜ ಪ್ರೌಢಶಾಲೆಯ ತನುಶ್ರೀ , ಕಾಯರ್ತಡ್ಕ ಪ್ರೌಢಶಾಲೆಯ ಮೇಘನಾ ಹಾಗು ಮಚ್ಚಿನ ಪ್ರೌಢಶಾಲೆಯ ಮೊಹಮ್ಮದ್ ಜಿಯಾದ್ ಅವರನ್ನು ಗೌರವಿಸಲಾಯಿತು.
108 ಆಂಬುಲೆನ್ಸ್‌ ಮೇಲ್ದರ್ಜೆಗೇರಿಸಲು ಹೊಸ ಟೆಂಡರ್‌: ದಿನೇಶ್‌ ಗುಂಡೂರಾವ್‌
ಅತ್ಯಾಧುನಿಕ ಸೌಲಭ್ಯಗಳೊಂದಿಗೆ ೧೦೮ ತುರ್ತು ವಾಹನಗಳನ್ನು ಮೇಲ್ದರ್ಜೆಗೇರಿಸಲು ಹೊಸ ಟೆಂಡರ್ ಕರೆಯಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.
ಆತ್ಮಹತ್ಯೆ ಮಾಡಿದ ಕೃಷಿಕನ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ಘೋಷಣೆ
ರ್ಕಾರದಿಂದ 5 ಲಕ್ಷ ರು. ಪರಿಹಾರ ಕೊಡಿಸುವುದಾಗಿ ಹೇಳಿದರಲ್ಲದೇ, ಮನೆ ದುರಸ್ತಿಯನ್ನು ಸರ್ಕಾರದ ವತಿಯಿಂದ ಮಾಡಿಸುವುದಾಗಿ ಹೇಳಿ ಮನೆಯವರಿಗೆ ಧೈರ್ಯ ತುಂಬಿದರು.
ದಕ್ಷಿಣ ಕನ್ನಡದಲ್ಲಿ ಮುಂದುವರಿದ ಉತ್ತಮ ಮಳೆ
ಅಡ್ಯಾರ್‌ನ ದೋಟದಲ್ಲಿ ಮಳೆ ನೀರು ನಿಂತು ಸಮಸ್ಯೆಯಾದರೆ, ಬಜಾಲ್‌ ಅಂಡರ್‌ ಪಾಸ್‌ ಸೇರಿದಂತೆ ಪಡೀಲ್‌, ಪಂಪ್‌ವೆಲ್‌ ಭಾಗದಲ್ಲಿ ಮಳೆ ನೀರು ಸರಾಗವಾಗಿ ಸಾಗದೆ ಕೃತಕ ಪ್ರವಾಹ ಉಂಟಾಗಿತ್ತು. ಜಿಲ್ಲೆಯಲ್ಲಿ 106 ವಿದ್ಯುತ್‌ ಕಂಬಗಳು ಮುರಿದುಬಿದ್ದಿವೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 562
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved