• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಧರ್ಮದೈವ’ ತುಳು ಚಲನಚಿತ್ರ ಕರಾವಳಿಯಲ್ಲಿ ತೆರೆಗೆ
ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ನಾನು ಟೈಟಲ್ ಹಾಡನ್ನು ಹಾಡಿದ್ದೇನೆ. ತುಳುನಾಡಿನ ಜನರು ಸಿನಿಮಾವನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರಿಗೆ ‘ಪುತ್ತೂರು ಗೋಪಣ್ಣ’ ಸ್ಮೃತಿ ಗೌರವ ಪ್ರದಾನ
ಹಿರಿಯ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯ- ಗೀತಾ ದಂಪತಿಗೆ ‘ಗೋಪಣ್ಣ ಸ್ಮೃತಿ’ ಗೌರವವನ್ನು ಪ್ರದಾನ ಮಾಡಲಾಯಿತು.
ಡೆಂಘೀ ಟೆಸ್ಟಿಂಗ್‌ ಬೆಲೆ ಹೆಚ್ಚಿಸಿದ್ರೆ ಲೈಸನ್ಸ್‌ ರದ್ಧತಿ : ದಿನೇಶ್‌ ಗುಂಡೂರಾವ್‌
ಮನೆಗಳ ಮುಂದೆ ನೀರು ನಿಲ್ಲುತ್ತದೆ. ಡೆಂಘೀ, ವೈರಲ್ ಜ್ವರ, ಸಾವು ಸಂಭವಿಸದಂತೆ ತಡೆಯಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.
ಕರಾವಳಿಯಲ್ಲಿ ಇಂದು, ನಾಳೆ ರೆಡ್‌ ಅಲರ್ಟ್‌
ದ.ಕ.ಜಿಲ್ಲೆಯಲ್ಲಿ ಶುಕ್ರವಾರ ದಿನಪೂರ್ತಿ ಆಗಾಗ ಮಳೆಯಾಗಿದೆ. ಮೋಡ ಕವಿದ ವಾತಾವರಣ ನಡುವೆ ಮಳೆ ಸುರಿಯತೊಡಗಿದೆ. ಮಳೆಯ ವಾತಾವರಣ ರಾತ್ರಿಯೂ ಮುಂದುವರಿದಿದೆ. ಗ್ರಾಮೀಣ ಭಾಗಗಳಲ್ಲೂ ದಿನವಿಡೀ ಸಾಧಾರಣ ಮಳೆಯಾಗಿದೆ.
ಜನರಿಗಾಗಿ ದುಡಿಯುವ ವೈದ್ಯಸಮೂಹಕ್ಕೆ ಸಮಾಜ ಋಣಿ
ಗುಣಪಡಿಸುವ ಕೈಗಳು, ಕಾಳಜಿಯುಳ್ಳ ಹೃದಯಗಳ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ವೈದ್ಯಸಮೂಹಕ್ಕೆ ಸಮಾಜ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ವ್ಯಾಪಕ ಹಾನಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣ ತೀರಾ ದುಸ್ಥಿತಿಗೆ ತಲುಪಿದ್ದು, ವಾಹನ ಸವಾರರು ಕಲ್ಲಡ್ಕ ದಾಟಲು ಹರಸಾಹಸ ಪಡುತ್ತಿದ್ದಾರೆ. ಕಲ್ಲಡ್ಕ ಪೇಟೆಯ ಪ್ರಯಾಣ ಘಾಟಿ ರಸ್ತೆಯ ಪ್ರಯಾಣದ ಅನುಭವ ನೀಡುತ್ತಿದೆ.
2021ರ ಬಳಿಕ ದಕ್ಷಿಣ ಕನ್ನಡಕ್ಕೆ ಮನೆ ಮಂಜೂರಾತಿಯೇ ಆಗಿಲ್ಲ!
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ಈ ವಿಚಾರವನ್ನು ಬೆಳಕಿಗೆ ತಂದರು.
ಜೋಪಡಿಯಿಂದ ಆಶ್ರಮ ಸೇರಿದ್ದ ಬಟ್ಟೆವ್ಯಾಪಾರಿ ಜ್ವರದಿಂದ ಸಾವು
ಕಳೆದ ಹದಿನೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರು ಗುರುವಾರ ರಾತ್ರಿ ನಿಧನ ಹೊಂದಿದರು. ಶುಕ್ರವಾರ ಅವರ ಅಂತಿಮಸಂಸ್ಕಾರ ಕ್ರಿಯೆಗಳು ಉಪ್ಪಳ ಸಮೀಪದ ಚೆರುಗೋಳಿ ಸ್ಮಶಾನದಲ್ಲಿ ನಡೆದಿದೆ.
ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿ ಶವಪತ್ತೆ
ಶುಕ್ರವಾರ ಬೆಳಗ್ಗೆ ಶೋಧಕಾರ್ಯ ನಡೆಸಲಾಗಿದ್ದು, ಮೈಕಲ್‌ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳಾಯಿಬೆಟ್ಟು ದರೋಡೆ ಪ್ರಕರಣ: ಪಂಚಾಯಿತಿ ಸದಸ್ಯ ಸಹಿತ 10 ಮಂದಿ ಸೆರೆ
ಪದ್ಮನಾಭ ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ಅಪಾರ ನಗದು ಹಣ ಇದೆ ಎಂಬ ಶಂಕೆಯಲ್ಲಿ ತಂಡ ದರೋಡೆಗೆ ಸಂಚು ರೂಪಿಸಿತ್ತು. ಜೂನ್ ೧೮ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈ ಬಿಟ್ಟು ಬಳಿಕ ಎರಡು ದಿನ ಬಿಟ್ಟು ೨೧ರಂದು ಸಂಜೆಯೇ ಮನೆ ಹೊಕ್ಕಿದ್ದರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 562
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved