• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ ಪ್ರದಾನ
ಪ್ರಕಾಶ್ ಕೊಡೆಂಕಿರಿ ಅವರು ಹಲವು ವರ್ಷಗಳಿಂದ ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ ಮಾಡಿಕೊಂಡು ಬಂದಿರುತ್ತಾರೆ. ಅಲ್ಲದೆ ೨೦೦೪ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿ ಸಾಹಿತ್ಯಾಸಕ್ತರಿಗೆ ಮೇಲ್ಪಂಕ್ತಿ ಹಾಕಿದ್ದರು.
ಪುತ್ತೂರು: ೨೮, ೨೯ರಂದು ದ್ವಿತೀಯ ವರ್ಷದ ‘ಶ್ರೀನಿವಾಸ ಕಲ್ಯಾಣೋತ್ಸವ’
ಡಿ.೨೮ ಶನಿವಾರ ಸಂಜೆ ೪ ರಿಂದ ಬೊಳುವಾರಿನಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ವೈಭವದ ಶೋಭಾಯಾತ್ರೆ ನಡೆಯಲಿದೆ. ಸಂಜೆ ೫.೩೦ ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ‘ಈಶ ಮಂಟಪಕ್ಕೆ’ ಶ್ರದ್ಧಾಭಕ್ತಿ ಪೂರ್ವಕ ಸ್ವಾಗತ ನೀಡಲಾಗುವುದು.
ದಾರಿ ತಪ್ಪಿ ಬಂದ ವೃದ್ಧ ಮಹಿಳಯ ರಕ್ಷಣೆ
ಆನೆ, ಚಿರತೆ ಮೊದಲಾದ ವನ್ಯಮೃಗಗಳು ತಿರುಗಾಟ ಇರುವ ದಿಡುಪೆ -ಸಂಸೆ ರಸ್ತೆ ರಾತ್ರಿ ವೇಳೆ ಹೆಚ್ಚು ಅಪಾಯಕಾರಿಯಾದುದು. ಅರಣ್ಯ ಇಲಾಖೆ ಹಾಗೂ ಸ್ಥಳೀಯರ ತುರ್ತು ಸ್ಪಂದನೆಯಿಂದ ವೃದ್ಧೆ ಯಾವುದೇ ಅಪಾಯಕ್ಕೆ ಸಿಲುಕದೆ ಮರಳಿ ಗೂಡು ಸೇರಿದರು.
ಆಲಿಸುವ, ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳಿ: ಡಾ.ಎನ್.ಪಿ. ನಾರಾಯಣ ಶೆಟ್ಟಿ
ಪತ್ರಿಕೋದ್ಯಮದಲ್ಲಿ ಯಶಸ್ಸು ಕಾಣಲು ಸಂಯಮದಿಂದ ಆಲಿಸುವ ಮನೋಭಾವ ಬಹುಮುಖ್ಯ. ಯಾವುದೇ ಕಾರ್ಯಕ್ರಮ ಯೋಜಿಸುವ ಮೊದಲು ಸಾಕಷ್ಟು ಚರ್ಚೆ ನಡೆಸಬೇಕು. ಹಿರಿಯರು- ಕಿರಿಯರು ಎನ್ನದೆ ಸಲಹೆ ಸೂಚನೆಗಳನ್ನು ಸ್ವೀಕರಿಸಿಕೊಂಡು ನಿರ್ಧಾರಕ್ಕೆ ಬರಬೇಕು ಎಂದರು.
ಉಪ್ಪಿನಂಗಡಿ: ಕಲ್ಲಿನಿಂದ ಜಜ್ಜಿ ಅಸ್ಸಾಂ ಮೂಲದ ಕಾರ್ಮಿಕನ ಕೊಲೆ
ಕಟ್ಟಡ ಕಾರ್ಮಿಕರು ಬುಧವಾರ ಬೆಳಗ್ಗೆ ಕೆಲಸಕ್ಕೆಂದು ಬಂದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ದೀಪಕ್ ಶವ ಪತ್ತೆಯಾಗಿದೆ. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನಿಂದ ಜಜ್ಜಿರುವುದು ಕಂಡುಬಂದಿದೆ. ಪಕ್ಕದಲ್ಲೇ ಸಿಮ್ ಹಾಗೂ ಬ್ಯಾಟರಿ ತೆಗೆದ ಮೊಬೈಲ್ ಪತ್ತೆಯಾಗಿದೆ
ಡಿ.10 ರಿಂದ 15ರವರೆಗೆ 30ನೇ ವರ್ಷದ ಆಳ್ವಾಸ್‌ ವಿರಾಸತ್‌ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ
ಡಿ. 15ರಂದು ಕೃಷಿ, ಆಹಾರ, ಫಲಪುಷ್ಪ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ, ಚಿತ್ರಕಲೆ, ಕಲಾಕೃತಿ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮೇಳ ದಿನಪೂರ್ತಿ ತೆರೆದಿರುತ್ತದೆ ಎಂದು ಡಾ. ಎಂ. ಮೋಹನ್‌ ಆಳ್ವ ತಿಳಿಸಿದರು.
ಬಾಂಗ್ಲಾ ಹಿಂದು ದೌರ್ಜನ್ಯ ಹಿಂದೆ ಇಸ್ಲಾಮೀಕರಣದ ಷಡ್ಯಂತ್ರ: ಶರಣ್ ಪಂಪ್‌ವೆಲ್‌
ಹಿಂದು ಹಿತರಕ್ಷಣಾ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬುಧವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಯಕ್ಷಧ್ರುವ ಫೌಂಡೇಶನ್‌ನಿಂದ ಗಣೇಶ್‌ ಕೊಲಕಾಡಿಗೆ ಧನ ಸಹಾಯ
ಗಣೇಶ್‌ ಕೊಲಕಾಡಿಯವರಿಗೆ ಫೌಂಡೇಶನ್ ವತಿಯಿಂದ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಸಹಕಾರ ನೀಡಿದ್ದು ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು ಚಿಕಿತ್ಸಾ ವೆಚ್ಚಕ್ಕಾಗಿ 1000 ರುಪಾಯಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಕ್ಯಾಂಪ್ಕೊ ನಿರಂತರ ಪ್ರಯತ್ನಕ್ಕೆ ಪ್ರತಿಫಲ: ಅಡಕೆಯ ಸಮಗ್ರ ಸಂಶೋಧನೆಗೆ ನಿರ್ಧರಿಸಿದ ಕೇಂದ್ರ
ಕೇಂದ್ರ ಸರ್ಕಾರದ ಅನುಮೋದನೆಯಿಂದ ಲಕ್ಷಾಂತರ ಅಡಕೆ ಬೆಳೆಗಾರರ ಹಿತಕಾಪಾಡಲು ಶ್ರಮಿಸುತ್ತಿರುವ ಕ್ಯಾಂಪ್ಕೋದ ಪ್ರಯತ್ನಕ್ಕೆ ನೈತಿಕ ಬಲ ಸಿಕ್ಕಿದೆ ಎಂದು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
೭ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಭ್ರಮ
ನ.೨೭ರಂದು ಕೊಪ್ಪರಿಗೆ ಏರುವ ಮೂಲಕ ಚಂಪಾಷಷ್ಠಿಗೆ ಚಾಲನೆ ದೊರಕಿದೆ. ಡಿ.೧೨ರಂದು ಕೊಪ್ಪರಿಗೆ ಇಳಿದು ರಾತ್ರಿ ನೀರುಬಂಡಿ ಉತ್ಸವದ ಬಳಿಕ ಜಾತ್ರೆ ತೆರೆ ಕಾಣಲಿದೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved