• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಡೋ ಸಂತ್ರಸ್ತ ರೋಗಿಗಳಿಗೆ ಎಂಆರ್‌ಪಿಎಲ್‌ ಕಿಟ್‌ ವಿತರಣೆ
ಈ ಕಿಟ್‌ನಲ್ಲಿ ಫಿನಾಯಿಲ್, ಬ್ರೆಶ್, ಸೋಪ್ ಮತ್ತಿತರ ದಿನಬಳಕೆ ವಸ್ತುಗಳು ಮತ್ತು ರೋಗಿಗಳ ಆರೋಗ್ಯ ವೃದ್ದಿಗಾಗಿ ಗೇರುಬೀಜ, ಬಾದಾಮ್ ಮತ್ತಿತರ ಪೌಷ್ಟಿಕ ಆಹಾರಗಳು ಒಳಗೊಂಡಿದೆ.
ಅವಿಭಜಿತ ಕಡಬ, ಪುತ್ತೂರು ತಾಲೂಕುಗಳಲ್ಲಿ ೧೭೭ ಡೆಂಘೀ ಪ್ರಕರಣಗಳು ಪತ್ತೆ
ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಘೀ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಘೀ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದರೆ ಊರಿನ ಕೆಲವು ಡೆಂಘೀ ಪ್ರಕರಣದ ರೋಗಿಗಳ ತೀವ್ರತೆ ತುಂಬಾ ಕಡಿಮೆ ಇದೆ. ಈವರೆಗೆ ಯಾವುದೇ ಡೆಂಘೀ ಸಾವಿನ ಪ್ರಕರಣ ವರದಿಯಾಗಿಲ್ಲ.
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಹಾನಿ
ಕಾವಳ ಪಡೂರು ಗ್ರಾಮದ ಮಧ್ವ ಎಂಬಲ್ಲಿ ಯೋಗೀಶ್‌ ಪೂಜಾರಿಯವರ ಮನೆಗೆ ಮರ ಬಿದ್ದು ಹಾನಿಯಾಗಿದೆ, ಅವಘಡ ನಡೆದ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕ್ರಮ ಕೈಗೊಂಡಿದ್ದಾರೆ.
ಸುರಕ್ಷತೆಗಾಗಿ ಕುಮಾರಧಾರಾ ಸೇತುವೆಯಲ್ಲಿ ಸಂಚಾರ ನಿರ್ಬಂಧ
ಗುರುವಾರದಂದು ಉಪ್ಪಿನಂಗಡಿ ಪಂಚಾಯಿತಿ ಪಿಡಿಒ ವಿಲ್ಫ್ರೆಡ್‌ ಲಾರೆನ್ಸ್‌ ರೋಡ್ರಿಗಸ್ ಅವರು ಪಂಚಾಯಿತಿ ಸದಸ್ಯರು, ಗೃಹರಕ್ಷಕ ದಳದ ನೆರವಿನೊಂದಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.
ಗ್ರಾಮೀಣ ಸಂಸ್ಕೃತಿ, ಕೃಷಿ ಪರಂಪರೆಯನ್ನು ವಿದ್ಯಾರ್ಥಿಗಳು ಅರಿಯಬೇಕು: ಖಾದರ್‌
ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು ಮತ್ತು ದ.ಕ. ಜಿಲ್ಲಾ ಪಂ. ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಿಳಿದು ಕ್ರೀಡಾಕೂಟದಲ್ಲಿ ‌ತೊಡಗಿಸಿಕೊಂಡರು.
ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.
ದ.ಕ. ಜಿಲ್ಲೆಯಲ್ಲಿ ದಿನಪೂರ್ತಿ ಮಳೆ, ಗುಡ್ಡಕುಸಿತ ಭೀತಿ
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಅವಿರತ ಮಳೆಯಾಗಿದೆ. ದಿನಪೂರ್ತಿ ಮಳೆ, ಮೋಡ ವಾತಾವರಣ ಕಂಡುಬಂದಿದೆ.
ಚಾರ್ಮಾಡಿ ಘಾಟ್‌ ತಡೆಗೋಡೆಗಳಲ್ಲಿ ಬಿರುಕು, ಕುಸಿಯುವ ಭೀತಿ
ಕೋಟ್ಯಂತರ ರೂಪಾಯಿ ಅನುದಾನದ ಕಾಮಗಾರಿ ಘಾಟಿ ವಿಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದು ಮಳೆಗಾಲ ಆರಂಭಕ್ಕೆ ಘಾಟಿಯ ಪರಿಸ್ಥಿತಿ ಹೀಗಾಗಿದೆ. ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟು ಹೆಚ್ಚೆಲಿದ್ದು ಇದು ಹೀಗೆ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ.
‘ಮಂಗಳೂರಿಗೆ ಬೇಕು ಪ್ರತ್ಯೇಕ ರೈಲ್ವೆ ವಿಭಾಗ!’
ಅಭಿಯಾನ ಬುಧವಾರ ಆರಂಭವಾಗಿದ್ದು, ಆಗಸ್ಟ್ 2ರ ತನಕ ನಡೆಯಲಿದೆ. ಈ ಸಹಿ ಅಭಿಯಾನದಲ್ಲಿ ಭಾಗವಹಿಸಿ ನಮ್ಮ ಈ ಪ್ರಯತ್ನವನ್ನು ಜಿಲ್ಲೆಯ ಜನತೆ ಬೆಂಬಲಿಸುವಂತೆ ಸಮಿತಿ ಮನವಿ ಮಾಡಿದೆ.
ಬೆಳ್ತಂಗಡಿ: ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ಸಭೆ
ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಗ್ಯಾಸ್ ಸ್ಟೌ ಮೂಲಕ ಬಿಜಿಪಿ ಕಾರ್ಯಕರ್ತೆಯರು ಮಾಡಿದ ಬ್ಲ್ಯಾಕ್‌ ಟೀಯನ್ನು ಸತೀಶ್ ಕುಂಪಲ, ಹರೀಶ್ ಪೂಂಜ ಹಾಗೂ ಹರಿಕೃಷ್ಣ ಬಂಟ್ವಾಳ ಸವಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 562
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved