• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರುಪಾಲಾಗಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ಪ್ರಸಾದ್‌ ಮೃತದೇಹ ಪತ್ತೆ
ಸೋಮವಾರ ಸಂಜೆ ನೇತ್ರಾವತಿ ನದಿಯಲ್ಲಿ ಈಜಾಡಲು ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್‌ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು.
ಮೂಲ್ಕಿ ತಾಲೂಕು: ಹಲವೆಡೆ ಮಳೆಗೆ ಹಾನಿ, ಗದ್ದೆ, ತೋಟಗಳು ಜಲಾವೃತ
ಶಿಮಂತೂರು ಬಳಿ ಅಣೆಕಟ್ಟಿಗೆ ಹಲಗೆ ಹಾಕಿದ್ದರಿಂದ ದಿಢೀರ್‌ ಸುರಿದ ಭಾಲಿ ಮಳೆಗೆ ಕೃತಕ ನೆರೆ ಉಂಟಾಯಿತು. ಮೂಲ್ಕಿ, ಕಿನ್ನಿಗೋಳಿ, ಹಳೆಯಂಗಡಿ, ಪಕ್ಷಿಕೆರೆ, ಕಟೀಲು ಪರಿಸರದಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿದ್ದು ಸಂಜೆ ಕಡಿತಗೊಂಡ ವಿದ್ಯುತ್‌ ಸಂಪರ್ಕ ಮಂಗಳವಾರ ಮಧ್ಯಾಹ್ನ ಸರಿಯಾಗಿದೆ. ಮೆಸ್ಕಾಂಗೆ ಹೆಚ್ಚಿನ ಹಾನಿ ಸಂಭವಿಸಿದೆ.
ಕೃಷಿ ಆಸಕ್ತಿಯಿಂದ ಪರಿಸರ ನಿರ್ಮಾಣ, ಆರೋಗ್ಯ ಸುಧಾರಣೆ: ರಾಜೇಂದ್ರ ಕುಮಾರ್
ಮಂಗಳೂರಿನ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಅವರು ‘ಅಡಿಕೆ ಮರಕ್ಕೆ ತಗಲುವ ರೋಗಗಳ ಬಗ್ಗೆ ವಿಶೇಷ ಪರಿಹಾರ’ ಎಂಬ ಬಗ್ಗೆ ಉಪನ್ಯಾಸ ನೀಡಿದರು.
ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೂ ಸ್ವಯಂಪ್ರೇರಿತ ಕೇಸ್‌: ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ
ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ವಿಚಾರಣೆಯಲ್ಲಿ ಒಟ್ಟು 193 ದೂರು ಸ್ವೀಕರಿಸಲಾಗಿದ್ದು, 81 ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ. ಇದು ಲೋಕಾಯುಕ್ತ ವಿಚಾರಣೆಯಲ್ಲಿ ಮೂರನೇ ದೊಡ್ಡ ವಿಲೇವಾರಿಯಾಗಿದೆ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.
ನಿಡ್ಡೋಡಿ ಕಲ್ಲಿನ ಕೋರೆಗೆ ಉಪ ಲೋಕಾಯುಕ್ತ ದಿಢೀರ್‌ ಭೇಟಿ, ದಾಖಲೆ ಪರಿಶೀಲನೆಗೆ ಸೂಚನೆ
ಮುಂಜಾನೆ ಸುರಿಯುತ್ತಿದ್ದ ಮಳೆಯ ನಡುವೆಯೇ ನಿಡ್ಡೋಡಿಯ ಬಡಗಮಿಜಾರು ಗ್ರಾಮದ ವಿವಿಧೆಡೆ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿತು.
ಯುಐ ವೀಕ್ಷಿಸಿದ ಮೇಲೆ ಅರ್ಥ ಆಗುತ್ತೆ: ಉಪೇಂದ್ರ
ಚಿತ್ರದ ಟೈಟಲ್‌ ಅರ್ಥವೇನು ಎಂಬ ಬಗ್ಗೆ ಏನನ್ನೂ ಬಿಚ್ಚಿಡದ ಉಪೇಂದ್ರ, ಯುಐ ಎಂದರೆ ಎಷ್ಟೊಂದು ಅರ್ಥಗಳಿವೆ, ಯಾವ ರೀತಿಯಲ್ಲೂ ಸ್ವೀಕಾರ ಮಾಡಬಹುದು. ಅದಕ್ಕೇ ಚಿತ್ರ ವೀಕ್ಷಣೆ ಮಾಡಿದ ಬಳಿಕ ಅರ್ಥ ಹೇಳಿ ಎಂದರು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರಾರ್ಥ ದೇಶದ ಇತರ ಕಡೆಗಳಲ್ಲೂ ಸಂಚರಿಸುತ್ತಿರುವುದಾಗಿ ತಿಳಿಸಿದರು.
ಚಂಡಮಾರುತ ಅಬ್ಬರಕ್ಕೆ ತತ್ತರಿಸಿದ ಮಂಗಳೂರು, ವಿವಿಧೆಡೆ ಹಾನಿ
ಫೆಂಗಲ್‌ ಚಂಡಮಾರುತದ ಪರಿಣಾಮ ಕ್ಷೀಣಿಸುತ್ತಾ ಬರುತ್ತಿದೆ. ಆದರೂ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.4ರಂದು ಸಾಧಾರಣ ಮಳೆಯಾಗುವ ಹಳದಿ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ದೂರು ಸ್ವೀಕಾರ ಸ್ಥಳದಲ್ಲೇ ಇತ್ಯರ್ಥ, ತನಿಖೆಗೆ ತಿಂಗಳ ಗಡುವು
ಬೆಳಕು ಯೋಜನೆಯಲ್ಲಿ ವಿದ್ಯುತ್‌ ಸಂಪರ್ಕ ನೀಡಲು ಮೆಸ್ಕಾಂ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು ಉಪ ಲೋಕಾಯುಕ್ತ ಎದುರು ದೂರಿದರು. ಅರ್ಜಿ ನೀಡಿದ ಬಳಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸತಾಯಿಸುತ್ತಿರುವ ಬಗ್ಗೆ ಮೆಸ್ಕಾಂ ಅಧಿಕಾರಿಯನ್ನು ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು. ಸ್ವಂತ ಜಾಗದಲ್ಲಿ ಕಂಬ ಅಳವಡಿಸಿ ಕೂಡಲೇ ವಿದ್ಯುತ್‌ ಸಂಪರ್ಕಕ್ಕೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಬಿಳಿನೆಲೆ ಗ್ರಾಮ ಪಂಚಾಯಿತಿ ಎದುರು ಸಂದೀಪ್ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ
ಸಂದೀಪನನ್ನು ಓರ್ವನೇ ಕೊಲೆ ಮಾಡಿ ದುರ್ಗಮ ಕಾಡಿನಲ್ಲಿ ಹಾಕಲು ಸಾಧ್ಯವೇ ಇಲ್ಲ. ಕೊಲೆ ಪ್ರಕರಣದಲ್ಲಿ ಬೇರೆಯವರು ಇದ್ದಾರೆ, ಕೂಡಲೇ ಸಮಗ್ರ ತನಿಖೆ ಆಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಅಡಕೆಯ ಆರೋಗ್ಯ ಪರಿಣಾಮ ಕುರಿತು ಅಧ್ಯಯನ: ಕೇಂದ್ರ ಸರ್ಕಾರ ಭರವಸೆ
ಅಡಕೆಯನ್ನು ಕ್ಯಾನ್ಸರ್‌ಕಾರಕ ಪಟ್ಟಿಯಿಂದ ಹೊರತರಲು ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಈಗಾಗಲೇ ಸಂಬಂಧಿತ ಸಚಿವರು, ಸಂಸದರಿಗೆ ಪತ್ರ ಬರೆದು ಈ ಬಗ್ಗೆ ಸಂಶೋಧನೆಗೆ ಒತ್ತಾಯಿಸಿದೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಅಡಕೆ ಕ್ಯಾನ್ಸರ್‌ ನಿವಾರಕ ಎಂಬ ಬಗ್ಗೆ ಕೃಷಿಮಾರುಕಟ್ಟೆ ತಜ್ಞರು, ಆರ್ಥಿಕ ತಜ್ಞರ ಬರಹಗಳು ಕೂಡ ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿರುವುದು ಉಲ್ಲೇಖನೀಯ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved