• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಂಟಿ ಸರ್ವೆ ನಡೆಸಿ ವಿದ್ಯುತ್‌ ಕಂಬಗಳ ಕೇಬಲ್‌ ತೆರವಿಗೆ ಕ್ರಮ: ಮಂಗಳೂರು ಪಾಲಿಕೆ
ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯಿತು.
ಡೆಂಘೀ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ
ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನ ಆಚರಿಸಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಡೆಂಘೀ ಜ್ವರ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಹೇಳಿದರು.
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ: ಡಾ.ಶಾಂತಾರಾಮ ಶೆಟ್ಟಿ
ವರ್ಷದಲ್ಲಿ ಅರ್ಹ ಇಬ್ಬರು ವ್ಯಕ್ತಿಗಳಿಗೆ ಕೃತಕ ಕಾಲು ಒದಗಿಸಲು ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ನೆರವು ನೀಡಲಾಗುವುದು ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಈ ಸಂದರ್ಭ ಪ್ರಕಟಿಸಿದರು.
ಗುಂಡ್ಯದಲ್ಲಿ ಸರಣಿ ಅಪಘಾತ, ಒಂದು ತಾಸು ಹೆದ್ದಾರಿ ಸಂಚಾರಕ್ಕೆ ತಡೆ
ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರವನ್ನು ಪುನರಾರಂಭಿಸಲಾಯಿತು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ದೇವಿಕಾ ಯೋಗ ಕ್ಲಾಸ್ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರ ಸಂಪನ್ನಗೊಂಡಿತು.
ಆಳ್ವಾಸ್ ರೋವರ್ಸ್, ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಸಂಚಾರ ನಿಯಮ ಉಲ್ಲಂಘನೆ: 105 ಕೇಸ್‌, ₹52500 ದಂಡ
ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಪೊಲೀಸರಿಂದ ಶನಿವಾರವೂ ವಿಶೇಷ ಕಾರ್ಯಾಚರಣೆ ಮುಂದುವರಿಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಎಎಸ್‌ಪಿಗಳಾದ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ಡಿವೈಎಸ್‌ಪಿ ಮಲ್ಲೇಶ ದೊಡ್ಮನಿ ಮಾರ್ಗದರ್ಶನದಲ್ಲಿ ಸಂಚಾರ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ ನೆಲವಾಗಲು ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.
ಕೆಂಪೇಗೌಡರ ತತ್ವಾದರ್ಶ ಯುವಕರಿಗೆ ಮಾದರಿ: ಮಮತಾ ಗಟ್ಟಿ
ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಭಾತ್ ಬಲ್ನಾಡ್ ಕೆಂಪೇಗೌಡರ ಬಗ್ಗೆ ಉಪನ್ಯಾಸ ನೀಡಿದರು. ಬಳಿಕ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.
ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.
ಷೋಡಷಾವಧಾನದಲ್ಲಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಅನ್ವೇಷ್‌ ಅಂಬೆಕಲ್ಲು
ಅನ್ವೇಶ್‌, ಸ್ವರೂಪ ಅಧ್ಯಯನ ಕೇಂದ್ರದಲ್ಲಿ 9ನೇ ತರಗತಿ ಪಠ್ಯದ ಜತೆಗೆ 10ನೇ ತರಗತಿಯ ಪಠ್ಯವನ್ನೂ ಒಂದೇ ತಿಂಗಳಲ್ಲಿ ಮುಗಿಸಿ, ಇತರ 10 ವಿಷಯಗಳಲ್ಲಿ ವಿಶ್ವ ದಾಖಲೆಗೆ ಸಾಧನೆಗೆ ಸಿದ್ಧತೆಯಲ್ಲಿದ್ದಾರೆ.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved