ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಬ್ಯಾಂಕ್ಗಳಲ್ಲಿ ಲಕ್ಷ ಹುದ್ದೆ ಭರ್ತಿಗೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಒತ್ತಾಯ
ನೌಕರರ ಕೊರತೆಯಿಂದ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ ಆಗುವುದರೊಂದಿಗೆ ಗ್ರಾಹಕರಿಗೂ, ಅಭಿವೃದ್ಧಿಗೂ ಸಮಸ್ಯೆಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಹುದ್ದೆ ಭರ್ತಿ ಮಾಡಿ ಜನರಿಗೆ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ರಾಷ್ಟ್ರ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಉಜಿರೆ ರುಡ್ಸೆಟ್ನಲ್ಲಿ ಸ್ವಉದ್ಯೋಗಾಂಕ್ಷಿಗಳಿಗೆ ತರಬೇತಿ: ಅರ್ಜಿ ಆಹ್ವಾನ
ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ/ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.
ಪುತ್ತೂರು ನಮೋ ಅಭಿಮಾನಿ ಬಳಗದಿಂದ ಹುಲಿಕುಣಿತ, ಸಾಮೂಹಿಕ ವಾಹನ ಪೂಜೆ
೨೦೦ ಕ್ಕೂ ಹೆಚ್ಚು ವಾಹನಗಳಿಗೆ ಪೂಜೆ ನೆರವೇರಿಸಲಾಯಿತು. ಪಿಲಿ ರಾಧಣ್ಣ ಮತ್ತು ಬಳಗದ ಶಾರದಾ ಹುಲಿಗಳ ಕುಣಿತ ಮನರಂಜಿಸಿತು. ಆರಂಭದಲ್ಲಿ ಮಕ್ಕಳ ತಂಡದಿಂದ ಕುಣಿತ ಭಜನೆ ನಡೆಯಿತು.
ತಾಸೆಯ ಪೆಟ್ಟಿಗೆ ‘ಪಿಲಿನಲಿಕೆ’ ರೋಚಕ ಪ್ರದರ್ಶನ
ಪಿಲಿನಲಿಕೆಗೆ ಕ್ರಿಕೆಟಿಗ ಶಿವಂ ದುಬೆ, ಸಿನಿ ತಾರೆಯರಾದ ರಿಷಬ್ ಶೆಟ್ಟಿ, ಡಾಲಿ ಧನಂಜಯ್, ರಾಜ್ ಶೆಟ್ಟಿ, ಬಾಲಿವುಡ್ ನಟ ಅಹನ್ ಶೆಟ್ಟಿ ಮತ್ತಿತರರು ಆಗಮಿಸಿ ಪ್ರೇಕ್ಷಕರ ಮನರಂಜಿಸಿದರು.
ಬೆಳ್ತಂಗಡಿ : ಆಯುಧಪೂಜೆ ವೇಳೆ ಜರ್ಮಿನಿಯ ಸಾಫ್ಟ್ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು
ಆದಿತ್ಯ ಅವರು ಶುಕ್ರವಾರ ತಮ್ಮ ಮನೆಯಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಉದ್ಯೋಗದ ಆಸೆಗೆ ಗೆಳತಿಯಿಂದಲೇ ವಂಚನೆಗೊಳಗಾದ ಯುವತಿ
ಸರ್ಕಾರಿ ಇಲಾಖೆಯಲ್ಲಿ ಉದ್ಯೋಗ ಒದಗಿಸುವುದಾಗಿ ನಂಬಿಸಿದ್ದರು. ಅದಕ್ಕೆ ಸ್ವಲ್ಪ ಖರ್ಚಾಗುತ್ತದೆಂದು ನೆಪಗಳನ್ನು ಹೇಳುತ್ತಾ ಒಟ್ಟು ೧೩ ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿರುವುದಾಗಿ ದೂರಿದ್ದಾರೆ.
ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ದಯಾನಂದ ಮತ್ತು ಶಿವಾನಂದ ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ಚರಿಷ್ಮಾ ಪಡೆದುಕೊಂಡರು.
ಪುತ್ತೂರು: ೯೦ನೇ ವರ್ಷದ ಶ್ರೀ ಶಾರದೋತ್ಸವ ವೈಭವದ ಶೋಭಾಯಾತ್ರೆ
ಶಾರದಾ ಶೋಭಾಯಾತ್ರೆಯಲ್ಲಿ ಪಟಾಕಿ, ಡಿ.ಜೆ. ಮತ್ತು ಟ್ಯಾಬ್ಲೋ ನಿರ್ಬಂಧಿಸಲಾಗಿತ್ತು. ಜಿಲ್ಲೆಯ ೨೦ ಕುಣಿತ ಭಜನಾ ತಂಡಗಳು, ಕರ್ನಾಟಕ ಮತ್ತು ಕೇರಳದ ೨೨ ಜನಪದ ಕಲಾತಂಡಗಳು ಭಾಗವಹಿಸಿದ್ದವು.
ಕುಡ್ಲಕ್ಕೆ ಬಂದ ಬಾಲಿವುಡ್ ನಟ ಸಂಜಯ್ ದತ್
ಹುಲಿವೇಷದ ಊದುಪೂಜೆಯ ಪದ್ಧತಿಯನ್ನು ವೀಕ್ಷಿಸಿದ ಸಂಜಯ್ದತ್ ಈ ಸಂಪ್ರದಾಯದ ಕುರಿತು ಮಾಹಿತಿ ಪಡೆದರು. ಸಂಜಯ್ ದತ್ ಅವರಿಗೆ ಹುಲಿ ವೇಷದ ಮುಖವಾಡವನ್ನು ನೀಡಲಾಯಿತು
ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ: ನ್ಯಾಯಾಧೀಶೆ ಶೋಭಾ ಬಿ.ಜಿ.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರೀಲ್ಸ್ ಮತ್ತು ಪೋಸ್ಟರ್ ಮೇಕಿಂಗ್ ಸ್ವರ್ಧೆಯಲ್ಲಿ ವಿಜೇತರಾದವರಿಗೆ ಈ ವೇಳೆ ಬಹುಮಾನ ವಿತರಿಸಲಾಯಿತು.
< previous
1
...
334
335
336
337
338
339
340
341
342
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ