• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ಮನೋವಿಜ್ಞಾನ ವಿಭಾಗದಲ್ಲಿ ‘ಮೆಟಾನೋಯಾ’ ಮನೋವಿಜ್ಞಾನ ಪ್ರದರ್ಶನ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಸಾಮಾಜಿಕ ಕಾರ್ಯ ಹಾಗೂ ಸ್ಪಂದನೆಗಳು ನಮ್ಮ ಮಾನಸಿಕ ಆರೋಗ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಇಂದು ವೈಭವದ ಮಂಗಳೂರು ದಸರಾ ಶೋಭಾಯಾತ್ರೆ
ಭಾನುವಾರ ರಜಾ ದಿನವೂ ಆಗಿರುವುದರಿಂದ ಭಾರೀ ಭಕ್ತ ಜನಸ್ತೋಮವನ್ನು ನಿರೀಕ್ಷಿಸಲಾಗಿದೆ. ವೈಭವದ ಮೆರವಣಿಗೆ ಸಾಗುವ ಬೀದಿಯುದ್ದಕ್ಕೂ ಮಹಾನಗರ ಪಾಲಿಕೆ ವತಿಯಿಂದ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ರಸ್ತೆ ಇಕ್ಕೆಲಗಳ ಕಟ್ಟಡಗಳು ಕೂಡ ಅಲಂಕಾರಗೊಂಡು ಶೋಭಾಯಾತ್ರೆಯನ್ನು ಬರಮಾಡಿಕೊಳ್ಳಲಿವೆ.
ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ಅಪಪ್ರಚಾರ ಮಾಡಿ ಕಳಂಕ ತರುವ ಯತ್ನ: ಎಸ್‌ಡಿಎಂಸಿ ಆರೋಪ
ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.
ನಾಳೆ ಪಿಲಿನಲಿಕೆ: ಹುಲಿವೇಷ, ಕುಣಿತದ ಅಬ್ಬರ
ಪ್ರಥಮ ಬಹುಮಾನ ವಿಜೇತ ತಂಡಕ್ಕೆ 5 ಲಕ್ಷ ರು. ಹಾಗೂ ಪ್ರಶಸ್ತಿ ಪತ್ರ ದೊರೆಯಲಿದೆ. ಅಲ್ಲದೆ ಈ ತಂಡ ಬಹರೇನ್‌ನ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದೆ.
15ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಂಗಳೂರು ಭೇಟಿ
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.
ಯಕ್ಷಗಾನ ಕಲೆ ಉಳಿಸಿ, ಬೆಳೆಸಲು ಎಳೆ ಕಲಾವಿದರೇ ಸಮರ್ಥರು: ಡಾ. ಹೆಗ್ಗಡೆ
೨೦೨೫ರ ಅ.೧೦ರ ವರೆಗೆ ರಾಜ್ಯದೆಲ್ಲೆಡೆ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಕಮ್ಮಟ, ತಾಳಮದ್ದಳೆ, ಶಾಲಾ- ಕಾಲೇಜುಗಳಲ್ಲಿ ಪ್ರಾತ್ಯಕ್ಷಿಕೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಪ್ರಕಟಿಸಿದರು.
ಅಕ್ಟೋಬರ್‌ 15ರಂದು ಬಂಟ್ವಾಳದಲ್ಲಿ ಜಿಲ್ಲಾ ಬಿಜೆಪಿ ಸಮಾವೇಶ, ವಿಜಯೇಂದ್ರ ಭಾಗಿ
ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.
ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಭಾರತಕ್ಕೆ ನೇಪಾಳ ಮೂಲಕ ಅಡಕೆ ಪ್ರವೇಶ?: ಬೆಳೆಗಾರರಿಗೆ ತಲೆನೋವು
ನೇಪಾಳ ಮೂಲಕ ಬರ್ಮಾ, ಇಂಡೋನೇಷಿಯಾದಿಂದ ಅಡಕೆ ಅಕ್ರಮವಾಗಿ ಭಾರತಕ್ಕೆ ಆಮದು ಆಗುವ ಆತಂಕ ಉಂಟಾಗಿದೆ. ಸಹಕಾರಿ ಸಂಘಗಳು, ಕೇಂದ್ರ ಸರ್ಕಾರ, ಜನಪ್ರತಿನಿಧಿಗಳ ಎಲ್ಲ ಪ್ರಯತ್ನಗಳ ಹೊರತೂ ಮುಕ್ತ ವ್ಯಾಪಾರ ನೀತಿ ನೆಪದಲ್ಲಿ ಭಾರತಕ್ಕೆ ವಿದೇಶಿ ಅಡಕೆ ಮುಕ್ತ ಪ್ರವೇಶವಾಗುತ್ತಿರುವುದು ಬೆಳೆಗಾರರಿಗೆ ತಲೆನೋವು ತಪ್ಪದಂತಾಗಿದೆ.
ಇಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿ ಪರ್ಬ’ ಸ್ಪರ್ಧೆ
ಈ ಬಾರಿ ವಿಧಾನ ಪರಿಷ್‌ ಉಪ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕಾಗಿದೆ. ಹೀಗಾಗಿ ಸೀಮಿತವಾಗಿ ಕರಾವಳಿಯ ಜನಪ್ರತಿಯ 10 ಹುಲಿ ವೇಷ ತಂಡಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ ಕಲ್ಪಿಸಲಾಗಿದೆ
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved