• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಲತಾಣಗಳಲ್ಲಿ ದುರುದ್ದೇಶದ ಪೋಸ್ಟ್‌ ಹಾಕಿದರೆ ಕಠಿಣ ಕ್ರಮ: ದಿನೇಶ್‌ ಗುಂಡೂರಾವ್‌
ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್‌ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಯೋಧರಿಗೆ ದೈವಬಲಕ್ಕೆ ದುರ್ಗಾಪೂಜೆ: ನಿವೃತ್ತ ಸೈನಿಕರಿಗೆ ತಿಲಕ ಧಾರಣೆ
ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ಬಿಜೆಪಿ ಕಳಿಯ - ನ್ಯಾಯತರ್ಪು ವತಿಯಿಂದ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.ಈ ಸಂದರ್ಭ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಮದ್ಯವ್ಯಸನಿ ಯುವಕ ಹತ್ಯೆ ಆರೋಪಿ ಬಂಧನ
ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (೩೪) ಎಂಬಾತನನ್ನು ಮರದ ದೊಣ್ಣೆಯಿಂದ ಹೊಡೆದು ಕೊಂದ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ ನನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕಿನ್ನಿಗೋಳಿ ರಾಮಮಂದಿರ ಅಮೃತಮಹೋತ್ಸವ
ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಜರಗಿದ ಮಂದಿರದ ಅಮೃತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ‘ಸ್ವರ್ಣ ಸಂಭ್ರಮ - ಸ್ವರ್ಣ ಜಯಂತಿ’ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ
ಮಂಗಳೂರು ಪುರಭವನದಲ್ಲಿ ಭಾನುವಾರ ಮಂಗಳೂರಿನ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ‘ಸ್ವರ್ಣ ಸಂಭ್ರಮ - ಸ್ವರ್ಣ ಜಯಂತಿ’ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ 49ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಪಿಲಿಕುಳ ನಿಸರ್ಗಧಾಮದ ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನಿಲ್ಲ
ಮಂಗಳೂರು ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಭಾನುವಾರ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.
ಉಜಿರೆ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ
ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ ‘ಬಾಡಿ ಹೀಲ್ಸ್ ಇಟ್‌ಸೆಲ್ಫ್‌ ಆ್ಯಂಡ್‌ ರಿಟರ್ನ್ಸ್ ಟು ನೇಚರ್‌’ ಘೋಷ ವಾಕ್ಯದೊಂದಿಗೆ ಐದು ದಿನಗಳ ಮೂರನೆ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆಗೊಂಡಿತು.
ಅನ್ಯೂರಿಸಮ್‌ಗಾಗಿ ಎ.ಜೆ.ಆಸ್ಪತ್ರೆಯಲ್ಲಿ ಯಶಸ್ವಿ ತೆರೆದ ಶಸ್ತ್ರಚಿಕಿತ್ಸೆ
ಮಂಗಳೂರಿನ ಎಜೆ ಆಸತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ಎಂಡೋವಾಸ್ಕುಲರ್ ಅನ್ನೂರಿಸಮ್ ರಿಪೇರಿ (ಇವಿಎಆರ್) ಎಂಬ ಹಿಂದಿನ ಸ್ಟೆಂಟ್ಸ್ ವಿಧಾನದಿಂದ ಉಂಟಾದ ತೊಡಕುಗಳ ನಂತರ ಬಿದಿದ್ದ ಅತ್ಯಂತ ಅಪಾಯಕಾರಿ ಕಿಬ್ಬೊಟ್ಟೆಯ ಮಹಾಪಧಮನಿಯ ಅನ್ನೂರಿಸಮ್‌ನ್ನು ಸರಿಪಡಿಸಲು ಕರಾವಳಿ ಕರ್ನಾಟಕದಲ್ಲಿ ಮೊದಲ ತೆರೆದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಬೆಂಗಳೂರು: ಸೆ.8ರಿಂದ ರಾಜ್ಯದಲ್ಲಿ ಪ್ರಥಮ ಬಾರಿ ಅಖಿಲ ಭಾರತ ಸ್ಪೀಕರ್ಸ್‌ ಕಾನ್ಫರೆನ್ಸ್‌
ಪ್ರಪ್ರಥಮ ಬಾರಿಗೆ ಕಾಮನ್‌ವೆಲ್ತ್‌ ಪಾರ್ಲಿಮೆಂಟರಿ ಎಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಕರ್ನಾಟಕದಲ್ಲಿ ಆಯೋಜಿಸಲು ಅವಕಾಶ ದೊರೆತಿದ್ದು, ಸೆ.8ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠ ಭೂಮಿಪೂಜೆ 19ರಂದು
ದಕ್ಷಿಣದ ಅಯೋಧ್ಯೆ ಎಂದು ಖ್ಯಾತಿ ಹೊಂದಿರುವ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠಕ್ಕೆ 19ರಂದು ಭೂಮಿ ಪೂಜೆ ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಜಗದ್ಗುರು ಪೀಠದ ಮಹಾಮಂಡಲೇಶ್ವರ 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ ಹೇಳಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 591
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved