• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿಯಲ್ಲಿ ಹಿಂದು ಸಂಘಟನೆ ಒಡೆಯಲು ಕಮ್ಯುನಿಸ್ಟ್‌ ಪ್ರೇರಿತ ಷಡ್ಯಂತರ: ಶ್ರೀಕಾಂತ್‌ ಶೆಟ್ಟಿ

ಕರಾವಳಿಯಲ್ಲಿ ಪ್ರಬಲವಾಗಿರುವ ಹಿಂದು ಸಂಘಟನೆ ಒಡೆಯಲು ಕಮ್ಯುನಿಸ್ಟ್‌ ವಿಚಾರಧಾರೆ ಹೆಸರಿನಲ್ಲಿ ಮಾಫಿಯಾಗಳು ಷಡ್ಯಂತರ ನಡೆಸುತ್ತಿವೆ. ಇಂತಹ ಕುಕೃತ್ಯಗಳನ್ನು ಮುಂದುವರಿಸಿದ್ದೇ ಆದಲ್ಲಿ ಹಿಂದು ಸಂಘಟನೆಗಳು ಕೂಡ ರಾಜ್ಯವ್ಯಾಪಿ ಬೃಹತ್‌ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ  

ಕಟೀಲು: 60ನೇ ವರ್ಷದ ಕೊಡತ್ತೂರು ದಸರಾ ಸಂಭ್ರಮ
ನವರಾತ್ರಿ ಮೆರವಣಿಗೆ ಸಮಿತಿ ಕೊಡೆತ್ತೂರು ಕಟೀಲು ಮತ್ತು ಊರ ಹತ್ತು ಸಮಸ್ತರ ೬೦ ನೇ ವರ್ಷದ ಕೊಡೆತ್ತೂರು ದಸರಾ ಸಂಭ್ರಮದಲ್ಲಿ, ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೇಘ ಕೊಡೆತ್ತೂರು, ಉದ್ಯಮಿ ಯಜ್ಞೇಶ್ವರ್ ಬರ್ಕೆ ಮತ್ತು ಕಳೆದ ೬೦ ವರ್ಷಗಳೀಂದ ಮೆರವಣಿಗೆಯಲ್ಲಿ ನಿರಂತರ ಸಹಕಾರ ನೀಡಿದ ಗಣ್ಯರನ್ನು ಸನ್ಮಾನಿಸಲಾಯಿತು.
21ರಂದು ಪರಿಷತ್‌ ಉಪ ಚುನಾವಣೆ, 19 ರಿಂದಲೇ ನಿಷೇಧಾಜ್ಞೆ ಜಾರಿ
ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಎನ್‍ಐಟಿಕೆ: ಎಸ್‍ಎಐ ಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‍ಐಟಿಕೆ)ಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ (ಎಸ್‍ಎಇ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆ ರೊಬೊಸ್ಟಾ ಕಾಫಿ ಬೆಳೆಗೆ ಸೂಕ್ತ: ಡಾ.ಚಂದ್ರಶೇಖರ್‌
ಕಾಫಿ ತಳಿಯಲ್ಲಿ ಅರೆಬಿಕಾ ಮತ್ತು ರೊಬಸ್ಟೊ ತಳಿಗಳಿದ್ದು, ಈ ಪೈಕಿ ಸಾಮಾನ್ಯವಾಗಿ ಅರೆಬಿಕಾಗೆ ಸಮುದ್ರ ಮಟ್ಟದಿಂದ ೧೦೦೦ ಮೀಟರ್ ಎತ್ತರದ ಪ್ರದೇಶದಲ್ಲಿ ಉತ್ತಮ ಇಳುವರಿ ನೀಡಿದರೆ, ಅದಕ್ಕಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದಾಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಈ ಭಾಗದಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದು.
ಪರಿಷತ್ ಉಪ ಚುನಾವಣೆ: ಗ್ಯಾರಂಟಿ ಬಲದಲ್ಲಿ ಕಾಂಗ್ರೆಸ್‌ ಗೆಲವು- ವೇಣುಗೋಪಾಲ್‌
ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಕ್ಟೋಬರ್‌ 21ರಂದು ನಡೆಯುವ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಆಗಿರುವ ಎಂ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.
ಮಾಜಿ ಶಾಸಕ ಸಹೋದರ ಆತ್ಮಹತ್ಯೆ ಕೇಸ್‌: ಬಂಧಿತರ ಸಂಖ್ಯೆ ಐದಕ್ಕೇರಿಕೆ
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ(52)ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಮಂಗಳವಾರ ಬಂಧಿತ ಪ್ರಮುಖ ಆರೋಪಿ ಸಹಿತ ಇಬ್ಬರಿಗೆ ನ್ಯಾಯಾಲಯ ಪೊಲೀಸ್‌ ಕಸ್ಟಡಿ ವಿಧಿಸಿದೆ.
ನೆರಿಯದಲ್ಲಿ ದಿಢೀರ್‌ ಭಾರಿ ಮಳೆ: ಸೇತುವೆ ಮತ್ತೆ ಮುಳುಗಡೆ
ತಾಲೂಕಿನ‌ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿವೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಈಗ ದೈನಂದಿನ ಅನ್ನ ಪ್ರಸಾದ ಜೊತೆಗೆ ವೈವಿಧ್ಯಮಯ ಪಾಯಸ!
ಕುಕ್ಕೆ ಸುಬ್ರಹ್ಮಣ್ಯ ದೇವಸ್ತಾನದಲ್ಲಿ ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಆದರೆ ಇದೀಗ ನೂತನ ಯೋಜನೆ ಮೂಲಕ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಭಕ್ತರಿಗೆ ಉಣಬಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ.
‘ಕಾಂತಾರ 1’ ಸಿನಿಮಾ ಬಿಡುಗಡೆ ದಿನಾಂಕ ಶೀಘ್ರ ಪ್ರಕಟ: ರಿಷಬ್‌ ಶೆಟ್ಟಿ
‘ಕಾಂತಾರ 1’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ, ಆದಷ್ಟು ಬೇಗ ನಿರ್ಮಾಪಕರು ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ, ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಲಭಿಸಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ದೆಹಲಿಯಲ್ಲಿ ಸ್ವೀಕರಿಸಿದ ರಿಷಬ್‌ ಶೆಟ್ಟಿ ಬುಧವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸುದ್ದಿಗಾರರಲ್ಲಿ ಮಾತನಾಡಿದರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved