ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿಸಿಎಂ ಡಿಕೆಶಿ ಕುಟುಂಬ ಭೇಟಿ, ವಿಶೇಷ ಪೂಜೆಡಿ.ಕೆ. ಶಿವಕುಮಾರ್ ಕುಟುಂಬಸ್ಥರು ಸುಬ್ರಹ್ಮಣ್ಯ ದೇವರ ದರುಶನ ಪಡೆದು ಮಹಾಪೂಜೆಯಲ್ಲಿ ಭಾಗವಹಿಸಿದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.