• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಚೆ ಮೂಲಕ ವಿದೇಶಗಳಿಗೆ ಉತ್ಪನ್ನ ರಫ್ತು ಅವಕಾಶ ಬಳಸಿಕೊಳ್ಳಿ: ಹಿರಿಯ ಅಧೀಕ್ಷಕ ಸುಧಾಕರ ಮಲ್ಯ
ಅಂಚೆ ಇಲಾಖೆ ಮೂಲಕ ವಿದೇಶಗಳಿಗೆ ವಿವಿಧ ಉತ್ಪನ್ನ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ಕಲ್ಪಿಸಿದೆ. ವಿದೇಶಿ ರಫ್ತಿಗೆ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಉತ್ತೇಜಿಸಲು ಪ್ರಾರಂಭಿಸಿರುವ ‘ಡಾಕ್ ನಿರ್ಯಾತ್ ಕೇಂದ್ರ’ಗಳು ಮಂಗಳೂರಿನಲ್ಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದರು.
ಎನ್‌ಎಸ್‌ಎಸ್‌ ಘಟಕ ವಾರ್ಷಿಕ ವಿಶೇಷ ಶಿಬಿರ ಸಮಾರೋಪ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ದ.ಕ.ಜಿಂ.ಪ.ಹಿ. ಪ್ರಾಥಮಿಕ ಶಾಲೆ ಪಡ್ಡಂದಡ್ಕದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಕನ್ಯಾಡಿ: ಅಕ್ಟೋಬರ್ 13ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ
ಕನ್ಯಾಡಿಯ ಯಕ್ಷಭಾರತಿ ಇದರ ದಶಮಾನೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ 13ರಂದು ಬೆಳಗ್ಗೆ 9ರಿಂದ ಅಪರಾಹ್ನ 1 ಗಂಟೆ ವರೆಗೆ ಕನ್ಯಾಡಿಯ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಿರಣ್‌ ಮೊರಾಸ್‌ಗೆ ಕಿಟಾಳ್‌ ಯುವ ಪುರಸ್ಕಾರ ಪ್ರದಾನ
ಬರಹಗಾರ ಫ್ಲೊಯ್ಡ್ ಕಿರಣ್ ಮೊರಾಸ್ ಅವರಿಗೆ ಲಿಯೊ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಗರದ ಎಂ.ಸಿ.ಸಿ. ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ನಡೆಯಿತು. ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಪ್ರಶಸ್ತಿ ಪ್ರದಾನ ಮಾಡಿದರು.
ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆ, ಪತಿಯ ಬಂಧನ
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಕಾಶಿಬೆಟ್ಟು: ‘ಮ್ಯೂಸಿಯಂ ಆಳ-ಅಗಲ’ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿಬೆಟ್ಟು, ರೊ.ಕೆ ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ‘ಮ್ಯೂಸಿಯಂ ಆಳ - ಅಗಲ’ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳದ ಮಂಜೂಷ ಮ್ಯೂಸಿಯಂ ಮೇಲ್ವಿಚಾರಕ ರಿತೇಶ್ ಮಾತನಾಡಿದರು.
ಕಟೀಲು ಲಲಿತಾ ಪಂಚಮಿ: 20 ಸಾವಿರ ಭಕ್ತರಿಗೆ ಶೇಷ ವಸ್ತ್ರ ವಿತರಣೆ
ನವರಾತ್ರಿಯಲ್ಲಿ ಈ ಬಾರಿ ಪಂಚಮಿ ಸೋಮವಾರ ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದವರೆಗೆ ಇದ್ದ ಹಿನ್ನೆಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಮಂಗಳವಾರ ಲಲಿತಾ ಪಂಚಮಿ ಆಚರಿಸಲಾಯಿತು.ಲಲಿತಾ ಪಂಚಮಿಯಂದು ಸುಮಾರು 30 ಸಾವಿರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದು ಸುಮಾರು20 ಸಾವಿರ ಮಹಿಳಾ ಭಕ್ತರಿಗೆ ದೇವಿಯ ಶೇಷವಸ್ತ್ರ ವಿತರಿಸಲಾಯಿತು.
ಕರಾವಳಿಯ ಅಡಕೆ ತೋಟಗಳಲ್ಲೀಗ ಕಾಫಿಯ ಪರಿಮಳ: ಅಡಕೆ ಹಳದಿ ರೋಗ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆ
ಈಗ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಅಡಕೆ ಬೆಳೆಗಾರರೇ ಉಪ ಬೆಳೆಯಾಗಿ ಕಾಫಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಡಕೆ ಬೆಳೆಗಾರರಲ್ಲಿ ಕಾಫಿ ಮಮತೆ ಜಾಸ್ತಿಯಾಗಿದ್ದು, ಸುಮಾರು 50ರಿಂದ 80 ಹೆಕ್ಟೇರ್‌ ವರೆಗೆ ಕಾಫಿ ಬೆಳೆ ಬೆಳೆಯುತ್ತಿದ್ದಾರೆ.
ಗಂಭೀರ ಹಾಸ್ಯ ಮಾಡಿ ಜನರನ್ನು ನಗಿಸಲು ಸಾಧ್ಯ: ಮುಖ್ಯಪ್ರಾಣ ಕಿನ್ನಿಗೋಳಿ
ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಕಿನ್ನಿಗೋಳಿಯಲ್ಲಿನ ಕಲಾವಿದರ ಮನೆ ಉದಯಗಿರಿಯಲ್ಲಿ ಶುಕ್ರವಾರ ನಡೆದ‌ ಕಲಾವಿದರ ಯಕ್ಷಪಯಣದ ಸ್ವಗತ ‘ಯಕ್ಷಾಯಣ- ದಾಖಲೀಕರಣ ಸರಣಿ - 6ರ’ ಕಾರ್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ತಮ್ಮ ಯಕ್ಷ ಪಯಣದ ಅನುಭವ ಕಥನ ಹಂಚಿಕೊಂಡರು.
ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ‘ಸಮನ್ವಯ’ ಕಾಲೇಜು ಮಟ್ಟದ ಸ್ಪರ್ಧಾ ಕಾರ್ಯಕ್ರಮ
ಉಜಿರೆ ಎಸ್‌ಡಿಎಂ ಸ್ನಾತಕೋತ್ತರಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಮಂಗಳವಾರ ವಾಣಿಜ್ಯ ವಿಭಾಗದ ವತಿಯಿಂದ ಒಂದು ದಿನದ ಕಾಲೇಜು ಮಟ್ಟದ ಸ್ಪರ್ಧೆ ‘ಸಮನ್ವಯ’ ಸಂಪನ್ನಗೊಂಡಿತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved