• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯಭಾಷಿಕರಿಗೆ ಕನ್ನಡ ಕಲಿಸಿ ಭಾಷೆ ಪ್ರೀತಿ ಬೆಳೆಸಿ: ಧನಂಜಯ ಕುಂಬ್ಳೆ
ನುಡಿ ಹಬ್ಬ ಕಾರ್ಯಕ್ರಮದಲ್ಲಿ ಡೊಳ್ಳುಕುಣಿತ, ಹುಲಿವೇಷ, ಕಂಸಾಳೆ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಹೊರ ಜಿಲ್ಲೆಯ ಜೆಸಿಬಿ ಮಾಲಕರು, ನಿರ್ವಾಹಕರನ್ನು ಹೊರಗಟ್ಟಲು ಯತ್ನ ಆರೋಪ
ಹೊಟ್ಟೆಪಾಡಿಗಾಗಿ ಹಲವಾರು ವರ್ಷಗಳಿಂದ ಇಲ್ಲಿಗೆ ಬಂದು ಜೆಸಿಬಿ ಆಪರೇಟರ್ ಆಗಿ ದುಡಿದು ಮಾಲಕರಾಗಿರುವ ಘಟ್ಟ ಪ್ರದೇಶದ ಕೆಲವೊಂದು ಮಂದಿಗೆ ಜಿಲ್ಲೆ ಬಿಟ್ಟು ಹೋಗಬೇಕು ಎಂಬ ಸ್ಥಳೀಯರಿಂದ ಬೆದರಿಕೆಯನ್ನು ಹಾಕಲಾಗುತ್ತಿದೆ. ಜೆಸಿಬಿ ಮತ್ತು ಹಿಟಾಚಿ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿ ಕೆಲಸ ಮಾಡಬಹುದು. ಸಂಘಟನೆಗಳು ಜನರ ಒಳಿತಿಗಾಗಿ ಕೆಲಸ ಮಾಡಬೇಕೇ ಹೊರತು ಈ ರೀತಿ ದೌರ್ಜನ್ಯ ನಡೆಸುವುದು ಸರಿಯಲ್ಲ. ಇದಕ್ಕೆ ನಾವು ಎಂದಿಗೂ ಆಸ್ಪದ ನೀಡುವುದಿಲ್ಲ ಎಂದು ಹೇಳಿದರು.
ಪೌರಕಾರ್ಮಿಕರಿಗೆ 5 ಲಕ್ಷ ರು. ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ
ಈಗಾಗಲೇ ಮಹಾನಗರ ಪಾಲಿಕೆಯ ನಿಧಿಯಿಂದ 708 ಮಂದಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ 3 ಲಕ್ಷ ರು. ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತ ಕಡಿಮೆಯಾಗಿದ್ದು, ಗಂಭೀರ ಕಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು 5 ಲಕ್ಷ ರು.ಗೆ ಏರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ
ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ ಯಜಮಾನರುಗಳು ಯಾರೂ ಪ್ರಶ್ನಿಸುವಂತಿಲ್ಲ. ನೀಡಿರುವ ತೀರ್ಪಿನ ಬಗ್ಗೆ ಅಸಮಧಾನವಿದ್ದರೆ ಅದನ್ನು ಕಂಬಳ ಸಮಿತಿಯ ಗಮನಕ್ಕೆ ತರಬೇಕು ಎಂದು ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದರು.
ಡಾ. ರಾಜೇಂದ್ರ ಕುಮಾರ್‌ಗೆ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ
ಎಲ್ಲ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂಲಕ ಜಾತ್ರೆ ಆರಂಭವಾದರೆ, ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಪ್ರಾರಂಭಗೊಳ್ಳುತ್ತದೆ.
155ನೇ ಮಣ್ಣಗುಡ್ಡೆ ಗುರ್ಜಿ ಮಹೋತ್ಸವ ಸಡಗರ
ಶ್ರೀ ಮಹಾಗಣಪತಿ ದೇವರ ಸವಾರಿ ಹೋಗುವ ರಸ್ತೆಗಳು ವಿದ್ಯುದಲಂಕಾರದಿಂದ ಕಂಗೊಳಿಸುತ್ತಿದ್ದು, ದೇವರ ಪೇಟೆ ಸವಾರಿಯನ್ನು ಸಹಸ್ರಾರು ಮಂದಿ ಕಣ್ತುಂಬಿಕೊಂಡರು.
ಅಂತರ್ಜಲಕ್ಕೆ ತೈಲ ಮಿಶ್ರಣ: ಸಂಬಾರುತೋಟ ನಿವಾಸಿಗಳಲ್ಲಿ ಆತಂಕ
ಸಂಬಾರ ತೋಟ ಪ್ರದೇಶದಲ್ಲಿ ಈಗಾಗಲೇ ಹಲವು ಮನೆಗಳ ಸದಸ್ಯರಲ್ಲಿ ಕೆಮ್ಮು, ವಾಂತಿ ಬೇಧಿ ಸೇರಿದಂತೆ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು ಪರಿಸರದ‌ ನಿವಾಸಿಗಳು ಆತಂಕಗೊಂಡಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪೂಕರೆ ಉತ್ಸವ ಸಂಪನ್ನ
ನಂದಿ ಮುಖವಾಡ ಧರಿಸಿದ ಎರುಕೋಲ ದೈವವು ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ದೇವರ ಬಲಿ ಹೊರಟು ದೇಗುಲದ ಪಶ್ಚಿಮ ದ್ವಾರದಿಂದ ರಾಜಮಾರ್ಗದಲ್ಲಿ ಭಂಡಾರದ ಬಿರುದಾವಳಿ, ಛತ್ರ ಚಾಮರ, ಬೇತಾಳ, ಹಸ್ರಕೊಡೆ, ದಂಡುಶಿಲಾಲು, ವಾದ್ಯ ಘೋಷ, ದೇಗುಲದ ಬಸವ, ಬೇತಾಳ, ಸಕಲ ಬಿರುದಾವಳಿ ನಿಶಾನಿ ಸಹಿತ ನಂದಿ ಮುಖವಾಡದ ದೈವದೊಂದಿಗೆ ದೇವರು ನೇರವಾಗಿ ಪೂಕರೆ ಕಟ್ಟೆಗೆ ತೆರಳುತ್ತದೆ.
ಕನ್ನಡ ಶಾಲೆ ಸಶಕ್ತವಾದರೆ ಮಾತ್ರ ಕನ್ನಡದ ಸಂರಕ್ಷಣೆ: ಡಾ. ಚಿನ್ನಪ್ಪ ಗೌಡ
ಸಮ್ಮೇಳನ ಕೇವಲ ಜಾತ್ರೆ, ಉತ್ಸವಕ್ಕೆ ಸೀಮಿತವಾಗಬಾರದು. ಈಗ ಸಮ್ಮೇಳನಕ್ಕಾಗಿ ವ್ಯಯವಾಗುತ್ತಿರುವ ಕೋಟ್ಯಂತರ ರು. ಹಣವನ್ನು ಆದಷ್ಟು ಮಿತಗೊಳಿಸಬೇಕು. ಆ ಮೊತ್ತವನ್ನು ಜಿಲ್ಲೆಯ ಅಥವಾ ತಾಲೂಕುಗಳ ಕನ್ನಡ ಶಾಲೆಗಳ ಬಲವರ್ಧನಗೆ ಬಳಸಬೇಕು ಎಂದು ಡಾ. ಚಿನ್ನಪ್ಪ ಗೌಡ ಹೇಳಿದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved