• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಹಿತ ಮರೆತ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯಡಿಯೂರಪ್ಪ
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಡಿಯೂರಪ್ಪ ಭೇಟಿ, ದೇವರ ದರ್ಶನ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು‌.
ರಾ.ಹೆ. ಕೆಸರುಗದ್ದೆ: ಕಪ್ಪು ಲುಂಗಿ ಧರಿಸಿ ಏಕಾಂಗಿ ಪ್ರತಿಭಟನೆ
ಒಂದೆಡೆ ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ‌ಸವಾರರು ಪರದಾಡುತ್ತಿದ್ದರೆ ಮತ್ತೊಂದೆಡೆ ಉಜಿರೆ ಪೇಟೆಯಲ್ಲಿ ಪೆಟ್ರೋಲ್ ಪಂಪ್‌ನಿಂದ ಬೆನಕ ಆಸ್ಪತ್ರೆಯ ವರೆಗೆ ರಸ್ತೆ ನದಿಯಂತಾಗಿದೆ.
ಪಾಪೆಮಜಲು: ಆರೋಗ್ಯ, ದಂತ ತಪಾಸಣೆ ಉಚಿತ ಶಿಬಿರ
ಇಸಿಜಿ ಪರೀಕ್ಷೆ, ಮಧುಮೇಹ ತಪಾಸಣೆ, ಸ್ತ್ರೀರೋಗ ಪರೀಕ್ಷೆಗಳು, ಕಣ್ಣಿನ ತಪಾಸಣೆ, ಚರ್ಮರೋಗ ಸಮಾಲೋಚನೆಗಳು ಮತ್ತು ಮಕ್ಕಳ ತಪಾಸಣೆ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲಾಯಿತು.
ಜೈನಕಾಶಿ ಜೊತೆ ಡಾ.ಕಮಲಾ ಹಂಪನಾ ನೆನಪು ಅಜರಾಮರ
ನಿರಂತರ ಎಂಬಂತೆ ಮೂಡುಬಿದಿರೆಗೆ ಬರುತ್ತಿದ್ದ ಹಂಪನಾ ದಂಪತಿ ಇಲ್ಲಿನ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬೆರೆತಿದ್ದರು.
ಮಂಗಳಮುಖಿಯರ ಪುನರ್ವಸತಿ ವ್ಯವಸ್ಥೆಗೆ ವರದಿ ಸಲ್ಲಿಕೆ
ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಭಾನುವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ನಡೆಯಿತು.
ಯೋಗಾಭ್ಯಾಸದಿಂದ ಒತ್ತಡ ನಿವಾರಣೆ: ಸಿಎ ಶಾಂತಾರಾಮ ಶೆಟ್ಟಿ
ಪತ್ರಕರ್ತರಿಗೆ 10 ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಲೆಯ ಅಭಿರುಚಿಯೊಂದಿಗೆ ವಿಷಯಗಳ ಬಗ್ಗೆ ಆಸಕ್ತಿಯೂ ಸಿನಿಮಾಟೋಗ್ರಫಿಗೆ ಮುಖ್ಯ: ಮಹೇನ್‌ ಸಿಂಹ
ಭಾವತೀವ್ರತೆ, ಮಾನವ ಸಂವೇದನೆಯಿಲ್ಲದಿದ್ದಲ್ಲಿ ಸಂವಹನ ಸಾಧ್ಯವಾಗದಿದ್ದಲ್ಲಿ ಸಿನೆಮಾಟೋಗ್ರಫಿ ಕೇವಲ ಪ್ರಯತ್ನವಾಗುತ್ತದೆ. ಜತೆಗೆ ಕಲೆ ಕುರಿತ ಅಭಿರುಚಿ, ಸುತ್ತಮುತ್ತಲಿನ ವಿಷಯಗಳ ಕುರಿತ ಆಸಕ್ತಿಯೂ ಮುಖ್ಯವಾಗುತ್ತದೆ ಎಂದು ಮಹೇನ್‌ ಸಿಂಹ ಹೇಳಿದರು.
ಮುಂಗಾರು ಬಿರುಸು : ಕರಾವಳಿಯ 3 ಜಿಲ್ಲೆಗೆ ರೆಡ್ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಮೂರು ಜಿಲ್ಲೆಗಳಿಗೆ ರೆಟ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಲ್ಲಡ್ಕದಲ್ಲಿ ಮತ್ತೆ ಭಾರೀ ಕೃತಕ ನೆರೆ: ಸಂಚಾರ ನರಕಸದೃಶ
ಕಲ್ಲಡ್ಕದಲ್ಲಿ ನೀರುಹರಿಯಲು ಚರಂಡಿ ಸಮರ್ಪಕವಾಗಿ ಇಲ್ಲದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ ಎನ್ನಲಾಗಿದ್ದು, ಕಾಮಗಾರಿ ಗುತ್ತಿಗೆ ಸಂಸ್ಥೆ ಕಲ್ಲಡ್ಕದ ಸಮಸ್ಯೆಗಳ ಬಗ್ಗೆ ಹೆಚ್ಚುಗಮನಹರಿಸಬೇಕಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved