• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾಂಪ್ಕೋದಿಂದ ಸಂಚಾರಿ ಮಣ್ಣು ಪರೀಕ್ಷಾ ಯಂತ್ರ ಖರೀದಿ: ಕೊಡ್ಗಿ
ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ ಮಾತನಾಡಿ ಕ್ಯಾಂಪ್ಕೋ ಸಂಸ್ಥೆಯ ಸದಸ್ಯರು ಸಂಸ್ಥೆಗೆ ಆಧಾರ ಸ್ತಂಭಗಳಾಗಿದ್ದು, ಸಂಸ್ಥೆಯ ರಾಯಭಾರಿಗಳಾಗಿದ್ದಾರೆ ಎಂದರು.
ಭಜನೆ ನಿಂದನೆ ಖೇದಕರ: ಹರಿಣಿ ಪುತ್ತೂರಾಯ
ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆ ವೃತ್ತದಿಂದ ಭಜನಾ ಸಂಕೀರ್ತನೆಯ ಮೂಲಕ ಮೆರವಣಿಗೆಯಲ್ಲಿ ದೇವಳದ ವಠಾರಕ್ಕೆ ಆಗಮಿಸಲಾಯಿತು. ಬಳಿಕ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಭಜನೆ ನಿಂದಕರಿಗೆ ಸದ್ಭುದ್ಧಿ ಕರುಣಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕನ್ನಡ ಸಂರಕ್ಷಣೆ ಹೊಣೆ ಎಲ್ಲರದು: ಲಲಿತಾ ದಾಮೋದರ
ಲೇಖಕ ಡಾ.ನರೇಂದ್ರ ರೈ ದೇರ್ಲ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಎಸ್‌ಡಿಎಂ ಮಹಾವಿದ್ಯಾಲಯ ನವೀಕೃತ ಕಟ್ಟಡ ಉದ್ಘಾಟನೆ
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.
ಧರ್ಮದ ಹಾದಿಯಲ್ಲಿ ನಡೆಯಲು ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿ: ಡಾ. ಹೆಗ್ಗಡೆ
ಸೋಮವಾರ ಡಾ.ಹೆಗ್ಗಡೆ ಜನ್ಮದಿನ ಹಿನ್ನೆಲೆಯಲ್ಲಿ ನಿರೀಕ್ಷಾ ಹೊಸ್ಮಾರು ಜನ್ಮದಿನದ ಶುಭಾಶಯ ಕೋರುವ ಹಾಡೊಂದನ್ನು ಸುಶ್ರಾವ್ಯವಾಗಿ ಹಾಡಿದರು. ಜೈನ್‌ಮಿಲನ್ ವತಿಯಿಂದ ಹೆಗ್ಗಡೆ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಗ್ಗೆ ವಿದೇಶಿಗರ ಅಧ್ಯಯನ: ಕಾಮತ್‌
ಮೇಯರ್‌ ಮನೋಜ್‌ ಕುಮಾರ್‌ ಸುರಕ್ಷಾ ಚೆಕ್‌ ವಿತರಣೆ ಮಾಡಿದರು. ಬ್ಯಾಂಕ್‌ ಆಫ್‌ ಬರೋಡಾದ ಡಿಜಿಎಂ ಅಶ್ವಿನ್‌ ಕುಮಾರ್‌ ಲಾಭಾಂಶ ವಿತರಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಸ್ಮಾಯಿಲ್‌ ಜನಮಂಗಲ ಪರಿಕರ ವಿತರಣೆ ಮಾಡಿದರು. ನಿರ್ಗತಿಕರ ಮಾಸಾಶನ ಮಂಜೂರಾತಿ ಪತ್ರ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ವಿತರಣೆ ನಡೆಯಿತು.
ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಸೌಲಭ್ಯ
ಸಂಸ್ಥೆಯ ವಿಜ್ಞಾನಿ ಡಾ. ಮೋಹನ್ ತಲಕಾಲುಕೊಪ್ಪ ನೇತೃತ್ವದಲ್ಲಿ ತಂಡದ ಸದಸ್ಯರಾದ ಜಿಜೋ ಜೊಸೆಫ್, ತ್ರಿವೇಣಿ, ಪ್ರಕಾಶ್ ಭಟ್ ಮತ್ತು ರಮ್ಯಾ ಈ ವ್ಯವಸ್ಥೆ ಅಭಿವೃದ್ಧಿಗೊಳಿಸಿದ್ದಾರೆ.
ದಾಮೋದರ ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಕೃತಿ ಬಿಡುಗಡೆ
ವೃತ್ತಿಪರ ಶಿಕ್ಷಣ ಪಡೆಯುವ ಆರ್ಥಿಕ ದುರ್ಬಲ ಕುಟುಂಬದ ಹಿಂದುಳಿದ ಸಮಾಜದ 600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 50 ಲಕ್ಷ ರು.ಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ನೀಡಲಾಯಿತು. ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಲಾಯಿತು.
ಆಡಿ ನಲಿದು ಸಂಭ್ರಮಿಸಿದ ವಾತ್ಸಲ್ಯ ವಂಚಿತ ಮಕ್ಕಳು
ಚಿಣ್ಣರ ಉತ್ಸವದಲ್ಲಿ 10 ಅನಾಥಾಶ್ರಮಗಳ ಸುಮಾರು 450ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕ್ರೀಡಾ ಸ್ಪರ್ಧೆಗಳೊಂದಿಗೆ ಆರಂಭಗೊಂಡ ಉತ್ಸವ ಬಳಿಕ ಗಾನ, ನೃತ್ಯ, ನಾಟಕ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಂಡಿತು. ಮಕ್ಕಳ ಸಂಭ್ರಮ ಮುಗಿಲು ಮುಟ್ಟಿತ್ತು.
ಅಕ್ಷರದ ಅಂಗಳದಲ್ಲಿ ಆಹಾರದ ಪಾಠ !
ಸ್ನೇಹ ಶಾಲೆಯ ಆಟದ ಬಯಲಿನ ನೀರು ತುಂಬುವ ಅರ್ಧಭಾಗದಲ್ಲಿ ಹೊಸದಾಗಿ ಜೆಸಿಬಿ ಮತ್ತು ಟಿಲ್ಲರ್ ಬಳಸಿ ಸಮತಟ್ಟು ಮಾಡಿದ್ದ ಗದ್ದೆಯಲ್ಲಿ ಜುಲೈ ೧೦ರಂದು ಬೆಳಗ್ಗೆ ತೆನೆ (ನೇಜಿ) ನೆಡುವ ಸಂಭ್ರಮ ತುಂಬಿತ್ತು. ಶಿಕ್ಷಕರಿಗೂ ಮಕ್ಕಳಿಗೂ ಇದು ಅದ್ಭುತವಾದ ಅನುಭೂತಿ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved