• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಶಕ್ತಿ ಸಹಕಾರ ಸಂಘಕ್ಕೆ ಇ-ಸ್ಟಾಂಪಿಂಗ್ ವಿಭಾಗದಲ್ಲಿ ಪ್ರಶಸ್ತಿ
2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು.
ಗೋ ಅಕ್ರಮ ಸಾಗಾಟ ಪತ್ತೆ: ಐದು ದನ ವಶ, ನಾಲ್ವರ ಬಂಧನ
ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನೇತ್ರಾವತಿಯಲ್ಲಿ ಅಕ್ರಮ ಮರಳುಗಾರಿಕೆ: ೨೦ ಬೋಟ್‌ ವಶ
ವಶಪಡಿಸಿಕೊಂಡ ಯಾವುದೇ ಬೋಟ್‌ಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ.
ಇಂದು, ನಾಳೆ ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್‌ ಫೆಸ್ಟ್‌
ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಾಯಕ ನಟ ಶ್ರೀಮುರಳಿ, ಶಿವಧ್ವಜ್, ರೂಪೇಶ್ ಶೆಟ್ಟಿ, ಅರವಿಂದ್ ಕೆ.ಪಿ., ಮಿಸ್ ಕರ್ನಾಟಕ ಕು.ವಿಜೇತ ಪೂಜಾರಿ, ಸರಿಗಮಪ ಖ್ಯಾತಿಯ ಗಾಯಕಿ ಸಮನ್ವಿ ರೈ ಭಾಗವಹಿಸಲಿದ್ದಾರೆ
ಮಂಗಳೂರು- ಪೊಳಲಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಚಾಲನೆ
ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲು ಮೂಲಕ ಮಂಗಳೂರಿಗೆ ಈ ಸರ್ಕಾರಿ ಬಸ್‌ ಸಂಚರಿಸಲಿದೆ.
ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರು ಎಸ್‌ಜಿಎಫ್ ಈಜು ಸ್ಪರ್ಧೆಗೆ ಆಯ್ಕೆ
ಅನರ್ಘ್ಯ ಎ.ಆರ್. 17ರ ವರ್ಷದೊಳಗಿನ ಹುಡುಗಿಯರ ಈಜು ಸ್ಪರ್ಧೆಯ 400 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್‌ಜಿಎಫ್ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಕ್ಷಮದಿಂದ ಅಷ್ಟಾವಕ್ರ ದಿನಾಚರಣೆ, ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರ್ಯಾವರಣ್ ಗತಿವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಮಾತನಾಡಿ, ಅಷ್ಟಾವಕ್ರನು ತನ್ನ 8 ರೀತಿಯ ವೈಕಲ್ಯತೆಯನ್ನು ಮೀರಿ ಜ್ಞಾನಿಯೂ, ದಾರ್ಶನಿಕನಾಗಿಯೂ ಬೆಳೆದ ರೀತಿ ದಿವ್ಯಾಂಗರಿಗೆ ಮಾತ್ರವಲ್ಲ, ಸಮಸ್ತ ಸಮಾಜಕ್ಕೆ ಆದರ್ಶ ಎಂದರು.
ಆಳ್ವಾಸ್‌ನಿಂದ ಪದವಿ ಪೂರ್ವ ‘ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ’: ಪ್ರವೇಶ ಪರೀಕ್ಷೆ
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅ 15, 2024ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಆಗುಂಬೆ ಎಸ್. ನಟರಾಜ್, ಶ್ರೀಧರ ಬನವಾಸಿಗೆ ವರ್ಧಮಾನ ಪ್ರಶಸ್ತಿ ಪ್ರದಾನ
ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು 15 ಸಾವಿರ ರು. ನಗದು ಪುರಸ್ಕಾರ ಸಹಿತ ಸ್ವೀಕರಿಸಿ ಮಾತನಾಡಿದ ಶ್ರೀಧರ ಬನವಾಸಿ, ಸಾಹಿತ್ಯ ಚಟುವಟಿಕೆಯಲ್ಲಿ ಈ ಪ್ರಶಸ್ತಿ ಪ್ರೋತ್ಸಾಹಕ ಮಾತ್ರವಲ್ಲ ಮುಂದಿನ ದಾರಿಗೆ ಬೆಳಕಾಗಲಿದೆ ಎಂದರು.
ಮೂಡುಬಿದಿರೆ: 77ನೇ ದಸರಾ ಸಾಹಿತ್ಯ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ
ಮಾಜ ಮಂದಿರ ಸಭಾದ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಡಿ. ಸಾಮ್ರಾಜ್ಯ ಅಧ್ಯಕ್ಷತೆಯಲ್ಲಿ ಎಂ.ಸಿ.ಎಸ್. ಸೊಸೈಟಿಯ ವಿಶೇಷ ಕಾರ್ಯನಿರ್ವಹಣಾಧಿಕಾರಿ, ಸಹಕಾರಿ ಸಾಧಕ ಚಂದ್ರಶೇಖರ ಎಂ. ಅವರಿಗೆ ‘ಸಮಾಜ ಮಂದಿರ ಪುರಸ್ಕಾರ 2024’ ಪ್ರದಾನ ಮಾಡಲಾಯಿತು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved