ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಂಧವ್ಯ ಬೆಸೆಯಲು ಕ್ರೀಡೆ ಪೂರಕ: ಜಿಲ್ಲಾಧಿಕಾರಿ
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ. ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಟ್ರೋಫಿ ಅನಾವರಣಗೊಳಿಸಿದರು.
ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್ ಕೃಷಿ, 18.807 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್ ಕಂಬಗಳು, 89 ಟ್ರಾನ್ಸ್ಫಾರ್ಮರ್ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.
ನಾಟಿ ಕಾರ್ಯದಲ್ಲಿ ಒಡಿಶಾ ಕಾರ್ಮಿಕರು; ಪಾಳುಬಿದ್ದ ಗದ್ದೆಯಲ್ಲೀಗ ಲಾಭದಾಯಕ ಕೃಷಿ
ಒರಿಶಾದ ಕೆನರಾಪಡ ಜಿಲ್ಲೆಯ ಭಾಗೀರತಿ ದಾಸ್, ರಂಜನ್, ಬಾಬುರ್ ಮಲಿಕ್ , ಸ್ವರಾಜ್ ಮಲಿಕ್, ಪ್ರಯಾಗ್ ದಾಸ್ ಎಂಬವರು ಸೇರಿಕೊಂಡು ಸದ್ಯ ಕರುಣಾಕರ್ ಅವರ ಒಂದು ಎಕರೆ ಜಮೀನಲ್ಲಿ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಯಿಂದ ಹೆಸರು ಉಳಿಸಿಕೊಳ್ಳಲು ಸಾಧ್ಯ: ಪ್ರಭು
ಸಂಘದ ಮಾಜಿ ಅಧ್ಯಕ್ಷರಾದ ಪದ್ಮರಾಜ್ ಬಳ್ಳಾಲ್, ಎ. ಗೋಪಿನಾಥ ರೈ, ಮಾಜಿ ಉಪಾಧ್ಯಕ್ಷ ಎಸ್. ಅರ್ಕಕೀರ್ತಿ ಇಂದ್ರ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ, ಸಂಘದ ಸದಸ್ಯರಾದ ಶಶಿಧರ್ ರೈ, ಜಗದೀಶ್ ಆಳ್ವ, ಸಂಘದ ನಿವೃತ್ತ ಲೆಕ್ಕಿಗ ನಾಗರಾಜ್ ನುಡಿನಮನ ಸಲ್ಲಿಸಿದರು.
ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ
ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.
ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ
ಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.
ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
ವಿಜ್ಞಾನ ಕ್ಷೇತ್ರದ ಹೊಸ ಸಾಧ್ಯತೆ, ಆಯಾಮಗಳ ಅನ್ವೇಷಣೆ ಅಗತ್ಯ: ಡಾ. ವೈಶಾಲಿ ರೈ
ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೂಕ್ಷ್ಮಜೀವವಿಜ್ಞಾನ ವಿಭಾಗವು ಪಿಯು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿತ್ತು.
ಕಿಶೋರ್ ಕುಮಾರ್, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ
ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಉಮೇದುವಾರಿಕೆ ಸಲ್ಲಿಸಿದ್ದರು. ಇದರೊಂದಿಗೆ ಈವರೆಗೆ ಒಟ್ಟು ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಪರಿಷತ್ ಉಪಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವಿಗೆ ಯೋಜನೆ: ಕೋಟ
ಕಿಶೋರ್ ಕುಮಾರ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಜನತೆಗಿರುವ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಗ್ರಾಮೀಣ ಭಾಗದವರಾಗಿ ಸ್ಥಳೀಯ ಸಂಸ್ಥೆಗಳ ಮೂಲಭೂತ ಸಮಸ್ಯೆಗಳ ಅರಿವು ಅವರಿಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
< previous
1
...
343
344
345
346
347
348
349
350
351
...
672
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ