ಎನ್ಕೌಂಟರ್ನಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹುಟ್ಟಿ ಬೆಳೆದು ಕೊನೆಗೆ ಮಣ್ಣಾದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮ ಸಮಸ್ಯೆಗಳನ್ನು ಹೊದ್ದು ಮಲಗಿದೆ.
ವಿವಿಧ ಕಾಯಿಲೆಗಳಿಗೆ ಪರ್ಯಾಯ ಚಿಕಿತ್ಸಾ ವಿಧಾನವಾಗಿ ಹೋಮಿಯೋಪತಿ ಮಹತ್ವದ ಸ್ಥಾನ ಹೊಂದಿದೆ. ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದ್ದು, ಉತ್ತಮ ಸಂಶೋಧನೆಗಳ ಮೂಲಕ ಜ್ಞಾನ ವಿಕಾಸ ಮಾಡಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.