• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದಲ್ಲಿ ಟಿಪ್ಪು, ತುಘಲಕ್‌ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ
ಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್‌ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್‌ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್‌ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.
ಭಾರತದ ಸಾಹಿತ್ಯ, ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ: ಸಂತ ಸದಾನಂದಗಿರಿ ಸ್ವಾಮಿ
ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬಿ.ಎನ್.ವೈ.ಎಸ್. ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಅಧ್ಯಯನದ ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಶಿಷ್ಯೋಪನಯನ ಸಮಾರಂಭ ನಡೆಯಿತು.
ವಿಕ್ರಂ ನಕ್ಸಲನಾಗಲು ಕಾರಣವಾದ ಕುಗ್ರಾಮ ನಾಡ್ಪಾಲು ಸಮಸ್ಯೆ 20 ವರ್ಷ ನಂತರವೂ ಜೀವಂತ

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ವಿಕ್ರಂ ಗೌಡ ಹುಟ್ಟಿ ಬೆಳೆದು ಕೊನೆಗೆ ಮಣ್ಣಾದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮ ಸಮಸ್ಯೆಗಳನ್ನು ಹೊದ್ದು ಮಲಗಿದೆ.

ಕೇಂದ್ರದಿಂದ ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಮಾತೇಕಿಲ್ಲ?: ಸಚಿವ ದಿನೇಶ್‌ ಗುಂಡೂರಾವ್‌
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಪಡೆದರೆ ಅದನ್ನು ರದ್ದು ಮಾಡಬಾರದಾ? ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಬಗ್ಗೆ ಮಾತನಾಡುವ ಬಿಜೆಪಿಯವರು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದರು.
ಕನಕ ಪುರಂದರರ ನಡುವೆ ಭೇದ ಬೇಡ: ಡಾ ವಿದ್ಯಾಭೂಷಣ
ಉದ್ಘಾಟನಾ ಸಮಾರಂಭದ ಬಳಿಕ ವಿವಿ ಮಟ್ಟದ ಅಂತರ್ ಜಿಲ್ಲಾ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಿತು. ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅಧ್ಯಾಪಕ, ಅಧ್ಯಾಪಕೇತರ ಮತ್ತು ಸಾರ್ವಜನಿಕ ಮಟ್ಟದಲ್ಲಿ ನಡೆದ ಗಾಯನ ಕಾರ್ಯಕ್ರಮದಲ್ಲಿ ಒಟ್ಟು 173 ಗಾಯಕರು ಭಾಗವಹಿಸಿದ್ದರು.
ಹೋಮಿಯೋಪತಿಯಲ್ಲಿ ಸಂಶೋಧನೆಗಳ ಮೂಲಕ ಜ್ಞಾನ ವಿಕಾಸ ಅಗತ್ಯ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ವಿವಿಧ ಕಾಯಿಲೆಗಳಿಗೆ ಪರ್ಯಾಯ ಚಿಕಿತ್ಸಾ ವಿಧಾನವಾಗಿ ಹೋಮಿಯೋಪತಿ ಮಹತ್ವದ ಸ್ಥಾನ ಹೊಂದಿದೆ. ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದ್ದು, ಉತ್ತಮ ಸಂಶೋಧನೆಗಳ ಮೂಲಕ ಜ್ಞಾನ ವಿಕಾಸ ಮಾಡಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಮನೆಗೆ ಲೋಕಾ ದಾಳಿ
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಅಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ದಿನೇಶ್ ಗುಂಡೂರಾವ್
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ ‘ಓಮೆಗಾ’ವನ್ನು ಗುರುವಾರ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು.
ಉಪ್ಪಿನಂಗಡಿ: ಗುಡ್ಡಗಾಡು ಓಟ ಸ್ಪರ್ಧೆಯಿಂದ ರಾಶಿಬಿದ್ದಿದ್ದ ತ್ಯಾಜ್ಯಗಳ ತೆರವು
ಗುಡ್ದಗಾಡು ಓಟದ ಮಾರ್ಗದುದ್ದಕ್ಕೂ ಸ್ಪರ್ಧಿಗಳಿಗೆ ನೀರಿನ ಬಾಟಲಿ, ಐಸ್, ಸ್ಪಾಂಜ್‌ಗಳನ್ನು ಒದಗಿಸಲಾಗಿತ್ತು. ಸ್ಪರ್ಧಿಗಳು ಉಪಯೋಗಿಸಿ ಬಿಸಾಡಿದ ವಸ್ತುಗಳು ಮಾರ್ಗದುದ್ದಕ್ಕೂ ಇರುವುದನ್ನು ಕಂಡ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿಗಳೊಡಗೂಡಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಡಿ.1ರಂದು ಸಸಿಹಿತ್ಲುನಲ್ಲಿ ದ.ಕ. ಯುವಜನೋತ್ಸವ, ಪಿಲಿಕುಳದಲ್ಲಿ ವಿಜ್ಞಾನ ಮೇಳ
ವಿಷಯಾಧಾರಿತ ಸ್ಪರ್ಧೆ, ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಕರಕುಶಲ ಕಲೆ, ಕೃಷಿ ಉತ್ಪನ್ನ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 723
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved