• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ನಡಿಗೆ
ಕಾಂಗ್ರೆಸ್ ಸಮಾವೇಶಕ್ಕೆ ೧೦೦ ವರ್ಷ ಸಂದ ನೆನಪಿಗಾಗಿ ಕರ್ನಾಟಕ ಸರ್ಕಾರವು ಗಾಂಧಿ ನಡಿಗೆ ಹಮ್ಮಿಕೊಂಡ ಅಂಗವಾಗಿ ಮೂಡುಬಿದಿರೆಯಲ್ಲಿ ಗಾಂಧಿ ನಡಿಗೆ ನಡೆಯಿತು.
ರಾಮಕೃಷ್ಣ ಮಿಷನ್ ‘ಸ್ವಚ್ಛ ಮಂಗಳೂರು’ ಅಭಿಯಾನದ 2ನೇ ಆವೃತ್ತಿ ಸಂಪನ್ನ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ ಹಾಗೂ ಸೈಟ್ ಅಲೋಶಿಯಸ್ ಸಂಸ್ಥೆ ಸಹಯೋಗದಲ್ಲಿ ಉಚಿತ ಹಣ್ಣಿನ ಸಸಿಗಳ ವಿತರಣಾ ಕಾರ್ಯಕ್ರಮವು ಆಶ್ರಮದ ಆವರಣದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಗಾಂಧಿ ಸ್ಮೃತಿ, ಪಾನ ಮುಕ್ತರ ಸಮಾವೇಶ
ಗಾಂಧಿ ಜಯಂತಿ ಪ್ರಯುಕ್ತ ಸಮಾಜ ಮಂದಿರದಲ್ಲಿ ಬುಧವಾರ ಗಾಂಧಿ ಸ್ಮೃತಿ ಮತ್ತು ಪಾನಮುಕ್ತರ ಸಮಾವೇಶ ನಡೆಯಿತು.
3ರಿಂದ 13 ರ ವರೆಗೆ ಕಟೀಲು ಕ್ಷೇತ್ರ ನವರಾತ್ರಿ ಉತ್ಸವ
ನವರಾತ್ರಿ ಸಂದರ್ಭ ಪ್ರತಿದಿನ ಬೆಳಗ್ಗೆ ವಿವಿಧ ಭಜನಾ ತಂಡಗಳಿಂದ ಭಜನೆ, ಸಂಜೆ 5 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7ರಿಂದ ದಶಾವತಾರ ಕಥೆಯನ್ನಾಧರಿಸಿದ ಯಕ್ಷಗಾನ ಬಯಲಾಟಗಳು ನಡೆಯಲಿವೆ.
ಮಂಗಳೂರಿನಲ್ಲಿ ಐಟಿ ಹಬ್‌ ಸ್ಥಾಪನೆಗೆ ಸರ್ವಪ್ರಯತ್ನ: ಕ್ಯಾ.ಚೌಟ
ಐಟಿ ಕಂಪೆನಿಗಳ ಸ್ಥಾಪನೆಗೆ ಪೂರಕ ಎಲ್ಲ ವಾತಾವರಣ ಎಲ್ಲವೂ ಮಂಗಳೂರಿನಲ್ಲಿದೆ. ಉದ್ಯಮಗಳು ಬಂದಂತೆ ಹೊಟೇಲ್‌ಗಳು, ಇನ್ನಿತರ ವ್ಯಾಪಾರ ಚಟುವಟಿಕೆಗಳೂ ಹೆಚ್ಚಲಿವೆ ಎಂದು ಕ್ಯಾ.ಚೌಟ ಹೇಳಿದರು.
ಕಟೀಲು ನಂದಿನಿ ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ
ಪೊಂಪೈ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ ಸಿ ಘಟಕದ ಸ್ವಯಂಸೇವಕರಿಂದ ಕಟೀಲು ಬಸ್ ನಿಲ್ದಾಣದಿಂದ ಕಟೀಲು ಶಾಂಭವಿ ನದಿ ತೀರದವರೆಗೆ ಸ್ವಚ್ಛತೆಯ ಘೋಷಣೆಯೊಂದಿಗೆ ಜಾಥಾ ನಡೆಯಿತು.
3ರಿಂದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಸಂಭ್ರಮ
ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಯೋಜಿಸಲಾಗಿದೆ. ವಿಜಯ ದಶಮಿಯಂದು ಬೆಳಗ್ಗೆ ತೆನೆ ಹಬ್ಬವಿರಲಿದ್ದು, ೮ ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದು ಬಂದಿದೆ.
ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌
ಕಿಶೋರ್‌ ಕುಮಾರ್‌ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.
ನಾಳೆಯಿಂದ ೧೪ರ ವರೆಗೆ ೨೨ನೇ ವರ್ಷದ ಪುತ್ತೂರು ದಸರಾ ಮಹೋತ್ಸವ
ಅ.೫ಕ್ಕೆ ಸಾಮೂಹಿಕ ಆಯುಧ ಪೂಜೆ, ಅ.೯ಕ್ಕೆ ಶಾರದಾ ಪ್ರತಿಷ್ಠೆ, ಅ.೧೪ರಂದು ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಅದೇ ದಿನ ಸಂಜೆ ಪುತ್ತೂರು ದಸರಾ ಮೆರವಣಿಗೆ ನಡೆಯಲಿದೆ. ಶೋಭಾಯಾತ್ರೆಯು ದರ್ಬೆ ಬೈಪಾಸ್ ರಸ್ತೆಯಿಂದ ಪೇಟೆಯಾಗಿ ಬೊಳುವಾರು ತನಕ ನಡೆಯಲಿದೆ.
ಅಶ್ವತ್ಥಪುರ ಯಕ್ಷಚೈತನ್ಯ ವಿಂಶತಿ ಸಂಭ್ರಮ: ಸನ್ಮಾನ, ತಾಳಮದ್ದಳೆ
ಹಿರಿಯ ಮದ್ದಳೆವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಯಕ್ಷನಿಧಿ ಸಮರ್ಪಿಸಲಾಯಿತು. ಕರಾಟೆ ಪಟು, ಕಿರಿಯ ತೀರ್ಪುಗಾರ ಮಂಗಳೂರಿನ ಆದ್ಯ ಅನಿಲ್ ಕುಮಾರ್‌ಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 672
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved