ಶಿಕ್ಷಣದ ಜೊತೆಗೆ ಜೀವನಾನುಭವ ಪಡೆಯಿರಿ: ಡಾ. ಹೆಗ್ಗಡೆ ಕಿವಿಮಾತುಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಅಧ್ಯಕ್ಷರಾದ ಹೆಗ್ಗಡೆಯವರು ಧಾರ್ಮಿಕ, ಅರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದರವರು. ಅನೇಕ ವರ್ಷಗಳ ಹಿಂದೆ ವೃತ್ತಿ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕನಸು ಕಂಡು ಎಂಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿದರು ಎಂದರು.